ಲಂಕಾ ಕ್ರಿಕೆಟಿನ ನೂತನ ಆರಂಭ: ದಿಮುತ್‌ ಕರುಣರತ್ನೆ


Team Udayavani, Aug 2, 2019, 5:33 AM IST

SL

ಕೊಲಂಬೊ: ‘ಇದು ಶ್ರೀಲಂಕಾ ಕ್ರಿಕೆಟಿನ ನೂತನ ಆರಂಭ’ ಎಂದು ನಾಯಕ ದಿಮುತ್‌ ಕರುಣರತ್ನೆ ಖುಷಿಯಿಂದ ಪ್ರತಿಕ್ರಿಯಿಸಿದ್ದಾರೆ. ಕಳೆದ ವಿಶ್ವಕಪ್‌ನಲ್ಲಿ ಸಾಮಾನ್ಯ ಆಟವಾಡಿದ ಬಳಿಕ ಬಾಂಗ್ಲಾದೇಶ ವಿರುದ್ಧದ ತವರಿನ ಸರಣಿಯಲ್ಲಿ ಲಂಕಾ ಕ್ಲೀನ್‌ಸ್ವೀಪ್‌ ಸಾಧಿಸಿ ಅಸಾಮಾನ್ಯ ಪ್ರದರ್ಶನ ನೀಡಿತ್ತು. 44 ತಿಂಗಳ ಬಳಿಕ ತವರಲ್ಲಿ ಮೊದಲ ಸರಣಿ ಗೆದ್ದ ಹೆಗ್ಗಳಿಕೆ ಲಂಕಾದ್ದಾಗಿದೆ.

‘ವಿಶ್ವಕಪ್‌ ಬಳಿಕ ನಾವು ಹೊಸ ಅಭಿಯಾನ ಆರಂಭಿಸಿದ್ದೇವೆ. ಈ ಬಾರಿ ನಮಗೆ ಹೊಸ ಪ್ರತಿಭೆಗಳು ಲಭಿಸಿವೆ. ಮುಂಬರುವ ತವರಿನ ಹಾಗೂ ವಿದೇಶಿ ಸರಣಿಗಳಲ್ಲಿ ಇವರೆಲ್ಲರಿಗೂ ಅವಕಾಶ ನೀಡಿ 2023ರ ವಿಶ್ವಕಪ್‌ ವೇಳೆ 15 ಮಂದಿ ಆಟಗಾರರ ಸಶಕ್ತ ತಂಡವನ್ನು ಕಟ್ಟಬೇಕಿದೆ’ ಎಂದು ಕರುಣರತ್ನೆ ಹೇಳಿದರು.

‘ನಾವು ಸುದೀರ್ಘ‌ ಸಮಯದ ಬಳಿಕ ತವರಿನ ಸರಣಿಯನ್ನು ಜಯಿಸಿದ್ದೇವೆ. ಹೀಗಾಗಿ ದೊಡ್ಡ ಮಟ್ಟದಲ್ಲೇ ಸಂಭ್ರಮಾಚರಣೆ ನಡೆಯಬೇಕಿದೆ. ಇನ್ನು ನ್ಯೂಜಿಲ್ಯಾಂಡ್‌ ಎದುರಿನ ಕಠಿನ ಸರಣಿ ಎದುರಾಗಲಿದೆ. ಇದಕ್ಕೆ ಹೆಚ್ಚಿನ ತಯಾರಿ ಮಾಡಬೇಕು’ ಎಂದರು.

ಈ ಪಂದ್ಯವನ್ನು ಇತ್ತೀಚೆಗಷ್ಟೇ ವಿದಾಯ ಹೇಳಿದ ಲಂಕಾ ಬೌಲರ್‌ ನುವಾನ್‌ ಕುಲಶೇಖರ ಅವರಿಗೆ ಅರ್ಪಿಸಲಾಗಿತ್ತು.

ಶ್ರೀಲಂಕಾದಲ್ಲಿ ಸಂಭವಿಸಿದ ಭೀಕರ ಭಯೋತ್ಪಾದ ದಾಳಿ ಬಳಿಕ ನಡೆದ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿ ಇದಾ ಗಿತ್ತು. ಇಲ್ಲಿ ಯಾವುದೇ ಭೀತಿ ಇಲ್ಲದೆ ಆಡಬಹುದು ಎಂಬುದಕ್ಕೆ ಈ ಸರಣಿ ಸಾಕ್ಷಿಯಾಗಿದೆ. ಈ ಸಂದರ್ಭದಲ್ಲಿ ಲಂಕಾ ನಾಯಕ ದಿಮುತ್‌ ಕರುಣರತ್ನೆ ಈ ಸಂಗತಿಯನ್ನೂ ಪ್ರಸ್ತಾವಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.