ವಾಹನ ಮಾರಾಟ ಇಳಿಕೆ ಯಾಕೆ ?

18 ವರ್ಷಗಳ ಬಳಿಕ ಇಷ್ಟೊಂದು ಕುಸಿತ

Team Udayavani, Aug 2, 2019, 6:08 AM IST

k-57

ಮಣಿಪಾಲ: ಆಟೋ ಮೊಬೈಲ್‌ ಮಾರುಕಟ್ಟೆಗಳ ಪಾಲಿಗೆ 2019 ಒಳ್ಳೆಯ ವರ್ಷವಾಗುವ ಲಕ್ಷಣಗಳು ಕಾಣುತ್ತಿಲ್ಲ. ದೇಶದ ಯಾವುದೇ ಮೂಲೆಯಲ್ಲಿ ನಿಂತು ನೋಡಿದರೂ ಮಾರುಕಟ್ಟೆ ಕುಸಿತಗೊಂಡ ಮಾತುಗಳು ಕೇಳಿಬರುತ್ತಿದೆ. ಇತ್ತೀಚೆಗಿನ ತಿಂಗಳುಗಳಲ್ಲಿ ಬೇಡಿಕೆ ಕುಸಿದಿದೆ. ಈ 3 ವರ್ಷಗಳಲ್ಲಿ ಸುಮಾರು ವ್ಯಾಪಾರಿಗಳು ಹಿನ್ನಡೆ ಅನುಭವಿಸಿದ್ದಾರೆ. ಶೋ ರೂಂ ಮುಚ್ಚಿದ್ದಾರೆ. ಇದರಿಂದ ಸುಮಾರು 32 ಸಾವಿರ ಜನರು ಉದ್ಯೋಗವಿಲ್ಲದೇ ಮನೆಗೆ ತೆರಳಿದ್ದಾರೆ. ಇದರಲ್ಲಿ ನಗರ ಮತ್ತು ಪಟ್ಟಣಗಳಲ್ಲಿ ಯಾವುದೇ ವ್ಯತ್ಯಾಸವಿಲ್ಲ.

ಎಲ್ಲೆಲ್ಲಿ ಎಷ್ಟು
ಮಹಾರಾಷ್ಟ್ರದಲ್ಲಿ 84, ತಮಿಳುನಾಡು 35, ದಿಲ್ಲಿ 27, ಬಿಹಾರ 26 ಹಾಗೂ ರಾಜಸ್ಥಾನದಲ್ಲಿ 21 ಡೀಲರ್‌ಗಳು ಇದರ ಪರಿಣಾಮ ಎದುರಿಸಿದ್ದಾರೆ. ಇತರ ರಾಜ್ಯಗಳಲ್ಲಿಯೂ ಇದೇ ಪರಿಸ್ಥಿತಿ. ಫೆಡರೇಶನ್‌ ಆಫ್ ಆಟೋಮೊಬೈಲ್‌ ಡೀಲರ್ ಅಸೋಶಿಯೇಶನ್‌ (ಊಅಈಅ)ನ ವರದಿ ಪ್ರಕಾರ 18 ತಿಂಗಳುಗಳಲ್ಲಿ ವ್ಯಾಪಾರ ಕ್ಷೀಣಗೊಂಡಿದೆ.

20.55 ಶೇ. ಇಳಿಕೆ
2020ರ ಹಣಕಾಸು ವರ್ಷದ ಮೊದಲ ತ್ತೈಮಾಸಿಕದಲ್ಲಿ ಉತ್ತರ ಪ್ರದೇಶದಲ್ಲಿ 2,93,905, ಮಹಾರಾಷ್ಟ್ರ 1,56,716 ಮತ್ತು ತಮಿಳುನಾಡಿನಲ್ಲಿ 1,49,698 ವಾಹನಗಳು ನೋಂದಣಿ ಮಾಡಿಕೊಂಡಿದೆ. ಸೋಸೈಟಿ ಆಫ್ ಇಂಡಿಯನ್‌ ಅಟೋಮೊಬೈಲ್‌ ಮ್ಯಾನುಫ್ಯಾಕ್ಚರ್ (ಖಐಅM) ವರದಿ ಪ್ರಕಾರ ಮೇ ಮತ್ತು ಜೂನ್‌ ತಿಂಗಳಲ್ಲಿ 20.55 ಶೇ. ಇಳಿಕೆ ಕಂಡಿದೆ. ಇದು ಸಹಜವಾಗಿ ವಾಹನ ತಯಾರಿಕ ಸಂಸ್ಥೆಗಳಲ್ಲಿ ನಡುಕ ಹುಟ್ಟಿಸುತ್ತಿದೆ. ಗ್ರಾಹಕರು ಏಕಾಏಕಿ ಈ ನಡೆಯನ್ನು ಅನುಸರಿಸಲು ಏನು ಕಾರಣ ಎಂಬುದರ ಕುರಿತು ಚರ್ಚೆಗಳು ಆಗುತ್ತಿವೆ.

ಕಮರ್ಷಿಯಲ್‌
ಕಮರ್ಷಿಯಲ್‌ ವಾಹನಗಳ ಮೇಲೂ ಇದು ಪರಿಣಾಮ ಬೀರಿದೆ. 60,378ರಿಂದ 48,752ಕ್ಕೆ ಇಳಿದಿದೆ. ಅಂದರೆ ಕುಸಿತ 19.3 ಶೇಕಡ ಕುಸಿತ.

ಬೈಕ್‌ಗಳು
ಇತರ ವಾಹನಗಳಿಗೆ ಹೋಲಿಸಿದರೆ ದ್ವಿ ಚಕ್ರ ವಾಹನಗಳ ಮಾರುಕಟ್ಟೆಯಲ್ಲಿ ಅಲ್ಪ ಕುಸಿತ ಕಾಣಿಸಿಕೊಂಡಿದೆ. 13,94,770ರಿಂದ 13,24,822ಕ್ಕೆ ಇಳಿದಿದೆ. ಅಂದರೆ ಶೇ. 5 ಕುಸಿತ.

ಪ್ಯಾಸೆಂಜರ್‌
ಪ್ಯಾಸೆಂಜರ್‌ವಾಹನ ಗಳಾದ, ಕಾರುಗಳು ಮತ್ತು ಜೀಪ್‌ಗ್ಳ ವ್ಯಾಪರದಲ್ಲಿ 4.6ರಷ್ಟು ಕುಸಿತ ಕಂಡಿದೆ. 2,35,539ರಷ್ಟಿದ್ದ ಮಾರುಕಟ್ಟೆ 2,24,755ಕ್ಕೆ ತೃಪ್ತಿ ಪಟ್ಟುಕೊಂಡಿದೆ.

ಆಟೋ ರಿಕ್ಷಾ
ಸಾರಿಗೆಯ ಮುಖ್ಯ ಕೀಲಿ ಕೈಯಾಗಿ ಕೆಲಸ ಮಾಡುತ್ತಿರುವ ಆಟೋ ರಿಕ್ಷಾ ಮಾರುಕಟ್ಟೆಯಲ್ಲೂ 2.8 ಶೇ. ಕುಸಿತ ಕಂಡಿದೆ. 51,133ರಿಂದ 48,447ಕ್ಕೆ ಇಳಿಕೆಯಾಗಿದೆ.

ಏನಿರಬಹುದು ಕಾರಣ?
ಎಲೆಕ್ಟ್ರಿಕ್‌ ವಾಹನಗಳು ಮಾರುಕಟ್ಟೆಗೆ ಬರಲಿದ್ದು, ಇದಕ್ಕೆ ಸರಕಾರ ಜಿಎಸ್‌ಟಿಯಿಂದ ವಿನಾಯಿತಿ ನೀಡಿದೆ. ಆದರೆ ಇಂಧನ ಕಾರುಗಳ ಜಿಎಸ್‌ಟಿಯಲ್ಲಿ ಯಾವುದೇ ರಿಯಾಯಿತಿಗಳು ಇಳಿಯಾಗಿಲ್ಲ. ಜಿಎಸ್‌ಟಿ ಜಾರಿಗೆ ಬಂದ ಬಳಿಕ ಕಾರು ಉದ್ಯಮಗಳಿಗೆ ಪೆಟ್ಟು ಬೀಳಲಾರಂಭವಾಗಿದೆ. ಗ್ರಾಹಕರು ಕಾರುಗಳತ್ತ ಹೆಚ್ಚು ಆಕರ್ಷಿತರಾಗುತ್ತಿಲ್ಲ. ದರ ಇಳಿಕೆಗೆ ಗ್ರಾಹಕರು ಕಾಯುತ್ತಿದ್ದಾರೆ.

18 ವರ್ಷಗಳ ಬಳಿಕ ಇಷ್ಟೊಂದು ಇಳಿಕೆ
2001ರಲ್ಲಿ ಶೇ. 21.91 ಇಳಿಕೆ ಕಂಡಿದ್ದ ಮಾರುಕಟ್ಟೆ ಬಳಿಕ ಚೇತರಿಕೆ ಹಾದಿ ಕಂಡು ಕೊಂಡಿತ್ತು. ತನ್ನ 18 ವರ್ಷಗಳ ಭರ್ಜರಿ ಭರಾಟೆಯ ಬಳಿಕ ಏಕಾಏಕಿ ಇಳಿದಿದೆ.

·  2018ರ ಮಾರುಕಟ್ಟೆ 17,81,341 ಯುನಿಟ್‌

·  2019ರ ಮಾರುಕಟ್ಟೆ 16,46,776 ಯುನಿಟ್‌

(ಮಾಹಿತಿ: ಇಂಟರ್‌ನೆಟ್‌)

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.