ಏಲಕ್ಕಿ ಬಾಳೆಗೆ ವ್ಯಾಪಿಸುತ್ತಿರುವ ಪನಾಮ ರೋಗ


Team Udayavani, Aug 2, 2019, 11:43 AM IST

cb-tdy-2

ಪನಾಮ ರೋಗ ಹೇಗೆ ಹರಡುವಿಕೆ ಹಾಗೂ ತಡೆಗಟ್ಟುವ ಬಗ್ಗೆ ರೈತರಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ರವಿಕುಮಾರ್‌ ಮಾಹಿತಿ ನೀಡಿದರು.

ಗೌರಿಬಿದನೂರು: ತಾಲೂಕಿನ ಪ್ರಮುಖ ಆರ್ಥಿಕ ಬೆಳೆಯಾಗಿರುವ ಏಲಕ್ಕಿ ಬಾಳೆ ಬೆಳೆಗೆ ಪನಾಮ ರೋಗ ತಗುಲಿದ್ದು, ಗಿಡದಲ್ಲಿ ಹೂವು ಹಾಕಿ ಕಾಯಿ ಬಿಡುವ ಹೊತ್ತಿಗೆ ಈ ರೀತಿಯ ರೋಗ ತಗಲುತ್ತಿರುವುದರಿಂದ ತಾಲೂಕಿನ ಬಾಳೆ ಬೆಳೆಗಾರರು ಕಂಗಾಲಾಗಿದ್ದಾರೆ.

ಬಂಡವಾಳ ನಷ್ಟ: ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯ, ಮಳೆ ಕೊರತೆಯಿಂದ ಏಲಕ್ಕಿ ಬಾಳೆ ಬೆಳೆಗೆ ಪನಾಮ ರೋಗ ತಗಲುತ್ತಿದ್ದು, ತಡೆಗಟ್ಟಲು ಸಾಧ್ಯವಾಗದಿದ್ದರೆ ಬೆಳೆಗೆ ಹೂಡಿರುವ ಲಕ್ಷಾಂತರ ರೂ. ಬಂಡವಾಳ ನಷ್ಟವಾಗಲಿದೆ.

ಸಹಾಯಧನ: ತಾಲೂಕಿನಲ್ಲಿ ಸುಮಾರು (150 ಹೆಕ್ಟೇರ್‌ಗೂ ಹೆಚ್ಚಿನ ಪ್ರದೇಶದಲ್ಲಿ) 450 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಏಲಕ್ಕಿ ಬಾಳೆ ಹಾಗೂ 150ಕ್ಕೂ ಹೆಚ್ಚು ಎಕರೆಯಲ್ಲಿ ಪಚ್ಚಬಾಳೆ ಬೆಳೆಯಲಾಗುತ್ತಿದೆ.

ತೋಟಗಾರಿಕೆ ಇಲಾಖೆಯು ನರೇಗಾ ಯೋಜನೆಯಲ್ಲಿ ಹಾಗೂ ರಾಷ್ಟ್ರೀಯ ತೋಟಗಾರಿಕಾ ಮಿಷನ್‌ ಯೋಜನೆಗಳಲ್ಲಿ ಗಿಡಗಳಿಗೆ ಸಹಾಯಧನ ನೀಡಲಾಗುತ್ತಿದೆ. ಈ ಶೃಂಗ ಸರಿದಿಯ ರೋಗವು ಸೇರಿಕೊಂಡು ಒಳಹೊಕ್ಕು ಗಿಡ ಮತ್ತು ಎಲೆ ಬೆಳೆಯದಂತೆ ದೃತಿ ಸಂಶ್ಲೇಷಣ ಕ್ರಿಯೆಯೂ ಆಗದಂತೆ ತಡೆಗಟ್ಟುವುದರಿಂದ ನಿಸ್ಸಾರ ಕಳೆದುಕೊಂಡು ನಾಶವಾಗುವುದು ಪ್ರಮುಖವಾಗಿದ್ದು, ಗಿಡದಿಂದ ಗಿಡಕ್ಕೆ ವ್ಯಾಪಿಸುತ್ತಿದೆ. ಔಷಧಿ ಸಿಂಪಡಣೆ ಮಾಡು ವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.

ಸಾಮಾನ್ಯವಾಗಿ ಜೂನ್‌, ಜುಲೈ ಆಗಸ್ಟ್  ನಲ್ಲಿ ನಾಟಿ ಮಾಡುತ್ತಾರೆ. ಅಲ್ಲಿ ನಾಟಿ ಮಾಡಿದರೆ ಇಳುವರಿ ಹಾಗೂ ಬೆಲೆ ಸಿಗುತ್ತದೆ. ಲಾಭದಾಯಕ ತೋಟಗಾರಿಕೆ ಬೆಳೆಯಾಗಿದ್ದು, ಕಾಲಕಾಲಕ್ಕೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು, ತಜ್ಞರನ್ನು ಸಂಪರ್ಕಿಸಿ ಯಾವುದೇ ರೋಗ ಬಾರದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಎಲೆಗಳಿಗೆ ಸಿಂಪಡಣೆ: ತಾಲೂಕಿನ ಗುಟ್ಟೇನಹಳ್ಳಿ, ಅಲಕಾಪುರ ಸೇರಿದಂತೆ ಹಲವೆಡೆ ಏಲಕ್ಕಿ ಬಾಳೆಗೆ ಪನಾಮ ರೋಗದ ಸೋಂಕು ಕಾಣಿಸಿಕೊಂಡಿದ್ದು, ಔಷಧಿ ಸಿಂಪಡಣೆಗೆ ಸೂಚಿಸಲಾಗಿದೆ. ಸಸಿಗಳನ್ನು ನೆಟ್ಟ ಎರಡು ತಿಂಗಳೊಳಗೆ ಬಾಳೆ ಗಿಡಗಳ ಬುಡಕ್ಕೆ ಕ್ಲೋರೋಫೈರಿಫಾಸ್‌ 2ಎಂ.ಎಲ್. ಬಾವಸ್ಟಿನ್‌ 2 ಗ್ರಾಂ ನೀರಿನಲ್ಲಿ ಮಿಶ್ರಣ ಮಾಡಿ ಬುಡಕ್ಕೆ ಹಾಕಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ರವಿಕುಮಾರ್‌ ತಿಳಿಸಿದ್ದಾರೆ.

 

● ವಿ.ಡಿ.ಗಣೇಶ್‌, ಗೌರಿಬಿದನೂರು

ಟಾಪ್ ನ್ಯೂಸ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.