ಭಾರತದ ಜಿಡಿಪಿ 7ನೇ ಸ್ಥಾನಕ್ಕೆ ಕುಸಿತ

5 ಟ್ರಿಲಿಯನ್ ಎಕನಾಮಿ ಸಾಧನೆಗೆ ಅಡ್ಡಿ!

Team Udayavani, Aug 2, 2019, 8:30 PM IST

GDP

ಮಣಿಪಾಲ: ಕಳೆದ ಹಣಕಾಸು ಅವಧಿಯಲ್ಲಿ ಭಾರತ ಆರ್ಥಿಕ ಪ್ರಗತಿ ಕುಠಿಂತಗೊಂಡಿದೆ ಎಂದು ವಿಶ್ವ ಬ್ಯಾಂಕ್ ನ ವರದಿಯಲ್ಲಿ ಹೇಳಿದೆ.

ಜಿಡಿಪಿಯಲ್ಲಿ 1 ಅಂಕ ಕಳೆದುಕೊಂಡಿರುವ ಭಾರತ 7ನೇ ಸ್ಥಾನಕ್ಕೆ ಇಳಿದಿದೆ. ಭಾರತ ಈ ವರ್ಷ ನಿರೀಕ್ಷೆಯಂತೆ 5ನೇ ಸ್ಥಾನವನ್ನು ಅಲಂಕರಿಸಬೇಕಿತ್ತು.

ಭಾರತ 5 ವರ್ಷಗಳಲ್ಲಿ ಅತ್ಯಂತ ನಿಧಾನಗತಿಯ ಎಕನಾಮಿಯನ್ನು ಹೊಂದಿದೆ ಎಂದು ವಿಶ್ವ ಬ್ಯಾಂಕ್ ಹೇಳಿದೆ. 2018-19ರ ಆರ್ಥಿಕ ವರ್ಷದಲ್ಲಿ ವಿತ್ತೀಯ ಪ್ರಮಾಣ 7.1ರಿಂದ 6.8ಕ್ಕೆ ಕುಸಿದಿದೆ. 2018ರಲ್ಲಿ ಭಾರತವು ಫ್ರಾನ್ಸ್ ಮತ್ತು ಇಂಗ್ಲೆಂಡ್ ಬಳಿದ 7ನೇ ಸ್ಥಾನವನ್ನು ಅಲಂಕರಿಸಿದೆ. 2018ರಲ್ಲಿ ಭಾರತ 2.72 ಜಿಡಿಪಿ ಕಂಡುಕೊಂಡಿತ್ತು. ಜತೆಗೆ ಇಂಗ್ಲೆಂಡ್ 2.82 ಮತ್ತು ಫ್ರಾನ್ಸ್ 2.77 ಡಿಜಿಪಿ ಸಾಧಿಸಿದೆ.

ಭಾರತದ ನಂತರದ ಸ್ಥಾನದಲ್ಲಿ ಇಟಲಿ, ಬ್ರೆಜಿಲ್, ಕೆನಡಾ, ರಷ್ಯಾ, ಕೊರಿಯಾ, ಆಸ್ಟ್ರೇಲಿಯಾ, ಸ್ಪೇನ್ ಮತ್ತು ಮೆಕ್ಸಿಕೋ ಇದೆ.

ವಿಶ್ವ ಬ್ಯಾಂಕ್ ಪ್ರಕಾರ ಜಗತ್ತಿನ 4 ಆರ್ಥಿಕ ಬಲಿಷ್ಠ ರಾಷ್ಟ್ರಗಳ ಪೈಕಿ ಅಮೆರಿಕ 20 ಜಿಡಿಪಿಯೊಂದಿಗೆ ಅಗ್ರಸ್ಥಾನದಲ್ಲಿದೆ. ದ್ವಿತೀಯ ಸ್ಥಾನದಲ್ಲಿ 13.6 ಹೊಂದಿರುವ ಚೀನ ಇದೆ. ಬಳಿಕದ ಸ್ಥಾನದಲ್ಲಿ 4.9 ಸಾಧಿಸಿರುವ ಜಪಾನ್, ನಾಲ್ಕನೇ ಅತೀ ದೊಡ್ಡ ರಾಷ್ಟ್ರವಾಗಿ 3.9 ಹೊಂದಿರುವ ಜರ್ಮನಿ ಇದೆ.

ಭಾರತ ಈ 3 ಲಕ್ಷ ಕೋಟಿ ಜಿಡಿಪಿ ಮೌಲ್ಯದ ಸನಿಹದಲ್ಲಿದ್ದು, 2024ರ ಸುಮಾರಿಗೆ 5 ಲಕ್ಷ ಕೋಟಿ (5 ಟ್ರಿಲಿಯನ್) ಸಾಧಿಸುವ ಗುರಿ ಹೊಂದಿತ್ತು. ಆದರೆ ಈ ಅಂಕಿ ಅಂಶ ನಿರಾಸೆ ಮೂಡಿಸಿದೆ ಎಂದು ಹೇಳಲಾಗುತ್ತಿದೆ.

2017ರಲ್ಲಿ ಭಾರತ 2.65 ಹೊಂದಿತ್ತು. ಬಳಿಕದ ಸ್ಥಾನದಲ್ಲಿ 2.64 ಹೊಂದಿದ್ದ ಇಂಗ್ಲೆಂಡ್ ಹಾಗೂ 2.59 ಸಾಧಿಸಿದ್ದ ಫ್ರಾನ್ಸ್ ಇತ್ತು. ಆದರೆ ಈ ವರ್ಷ ಈ ಎರಡು ರಾಷ್ಟ್ರ ಭಾರತವನ್ನು ಹಿಂದಿಕ್ಕಿದೆ. ಕಳೆದ ವರ್ಷದ ಕೊನೆಯಾರ್ಧದಲ್ಲಿ ಅತೀ ವೇಗದಲ್ಲಿರುವ ಎಕನಾಮಿಯ ಪಟ್ಟಿಯಿಂದ ಹೊರ ಬಿದ್ದಿತ್ತು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.