ಮಕ್ಕಳ ಬಿಸಿಯೂಟಕ್ಕೆ ಉಪ್ಪಡ್ ಪಚ್ಚಿರ್

ಹಲಸಿನ ಖಾದ್ಯದ ಸೂಪರ್ ಊಟ!

Team Udayavani, Aug 2, 2019, 8:11 PM IST

Uppad-Pacchir-2-8

ಉಪ್ಪಡ್ ಪಚ್ಚಿರ್ ಗಾಗಿ ಹಲಸಿನ ಸೋಳೆ ತೆಗೆಯುತ್ತಿರುವುದು.

ಎಡಪದವು: ಕುಪ್ಪೆಪದವು ಕಲ್ಲಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌.ಡಿ.ಎಂ.ಸಿ. ಸದಸ್ಯರಿಂದ ಮಕ್ಕಳ ಬಿಸಿಯೂಟವನ್ನು ಇನ್ನಷ್ಟು ರುಚಿಕರವನ್ನಾಗಿಸಲು ಹಲಸಿನ ಸೊಳೆಗಳನ್ನು ಉಪ್ಪುನೀರಲ್ಲಿ ಹಾಕಿಡಲಾಗಿದೆ.

ಎಸ್‌.ಡಿ.ಎಂ.ಸಿ. ಸದಸ್ಯರು ಶಾಲಾ ಮುಖ್ಯ ಶಿಕ್ಷಕಿ ಮೇರಿ ವಾಝ್ ಹಾಗೂ ಸಹಶಿಕ್ಷಕರ ಸಹಕಾರದಿಂದ ಮಕ್ಕಳ ಜತೆ ಸೇರಿ ಹಲಸಿನ ಕಾಯಿಯ ಉಪ್ಪಡ್ ಪಚ್ಚಿರ್ ಹಾಕುವ ಕಾರ್ಯ ಯಶಸ್ವಿಯಾಗಿ ನಡೆಯಿತು. ಎಸ್‌.ಡಿ.ಎಂ.ಸಿ. ಸದಸ್ಯರು ಊರಿನ ಹಲಸಿನ ಮರದಿಂದ ಹಲಸಿನ ಕಾಯಿಯನ್ನು ಹೊತ್ತು ತಂದು ಮಕ್ಕಳ ಜತೆ ಸೇರಿ ಅದರ ಸೊಳೆ, ಬೀಜ ತೆಗೆದು ಪ್ರತ್ಯೇಕಿಸಿದರು. ಸೊಳೆಯನ್ನು ಉಪ್ಪಿನಲ್ಲಿ ಹಾಕಿದರೆ, ಬೀಜವನ್ನು ಸಂಗ್ರಹಿಸಿಡಲಾಯಿತು.

ಆಷಾಢ ಮಾಸದ ತುಳುನಾಡಿನ ಪ್ರಸಿದ್ಧ ಪಲ್ಯವಾಗಿರುವ ಉಪ್ಪಡ್ ಪಚ್ಚಿರ್ ಮಕ್ಕಳ ಬಿಸಿಯೂಟವನ್ನು ಇನ್ನಷ್ಟು ರುಚಿಕಟ್ಟಾಗಿಸಲಿದೆ. ಇದರ ಬೀಜವನ್ನು ಸಂಬಾರ್‌ನಲ್ಲಿ ಬಳಸುವುದಾಗಿ ಸದಸ್ಯರು ತಿಳಿಸಿದ್ದಾರೆ.

ಸಾಮಾನ್ಯವಾಗಿ ಮಕ್ಕಳ ಬಿಸಿಯೂಟಕ್ಕೆ ತೊಗರಿಬೇಳೆಯ ತೋವೆ ಇದ್ದರೆ ಈ ಶಾಲೆಯ ಮಕ್ಕಳಿಗೆ ಹಲಸಿನ ಉಪ್ಪಡ್ ಪಚ್ಚಿರ್‌ ನ ಖಾದ್ಯ ದೊರಕಲಿದೆ. ಊರಿನ ಹಲಸಿನ ಮರಗಳಲ್ಲಿ ಬೆಳೆದು ಮಳೆಗಾಲದಲ್ಲಿ ಕೊಳೆತು ಹೋಗುವ ಹಲಸಿನ ಕಾಯಿಯನ್ನು ಈ ರೀತಿ ಬಳಕೆ ಮಾಡಿದರೆ ಮಕ್ಕಳ ಊಟ ರುಚಿಕಟ್ಟಾಗುವ ಜೊತೆಗೆ ಪೌಷ್ಠಿಕಾಂಶವೂ ದೊರಕುತ್ತದೆ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.