ನಗರ ಪೊಲೀಸ್ ಆಯುಕ್ತರಾಗಿ ಭಾಸ್ಕರ್ ರಾವ್ ನೇಮಕ
Team Udayavani, Aug 2, 2019, 8:23 PM IST
ಬೆಂಗಳೂರು: ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಸಹಿತ ಏಳು ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಭಾಸ್ಕರ್ ರಾವ್ ಅವರನ್ನು ನಿಯುಕ್ತಿಗೊಳಿಸಿ ಆದೇಶಿಸಲಾಗಿದೆ. ನಿರ್ಗಮಿತ ಆಯುಕ್ತ ಅಲೋಕ್ ಕುಮಾರ್ ಅವರನ್ನು ಕೆಎಸ್ಆರ್ಪಿ ಎಡಿಜಿಪಿ ಹುದ್ದೆಗೆ ವರ್ಗಾಯಿಸಲಾಗಿದೆ.
ಹೇಮಂತ್ ನಿಂಬಾಳ್ಕರ್ ಹೆಚ್ಚುವರಿ ಪೊಲೀಸ್ ಆಯುಕ್ತ ಬೆಂಗಳೂರು ಆಡಳಿತ ವಿಭಾಗ, ಉಮೇಶ್ ಕುಮಾರ್, ಐಜಿಪಿ ಅಗ್ನಿಶಾಮಕ ಸೇವೆ, ಡಾ| ಬಿ.ಆರ್ ರವಿಕಾಂತೇಗೌಡ, ಜಂಟಿ ಪೊಲೀಸ್ ಆಯುಕ್ತ ಬೆಂಗಳೂರು ಪಶ್ಚಿಮ ವಿಭಾಗ, ಆರ್. ಚೇತನ್, ಎಸ್ಪಿ, ಕರಾವಳಿ ಕಾವಲು ಪಡೆ ಉಡುಪಿ, ಡಿ. ದೇವರಾಜ, ಎಸ್ಪಿ, ಸಿಐಡಿ ಬೆಂಗಳೂರು, ಡಾ| ಎಂ. ಅಶ್ವಿನಿ, ಡಿಸಿಪಿ ಗುಪ್ತಚರ ವಿಭಾಗ ಬೆಂಗಳೂರು ಇಲ್ಲಿಗೆ ವರ್ಗಾಯಿಸಿ ಆದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ