ತ್ರಿವಳಿ ತಲಾಖ್ ಕಾನೂನಿನ ವಿರುದ್ಧ ಸುಪ್ರೀಂಗೆ ಅರ್ಜಿ
Team Udayavani, Aug 3, 2019, 5:29 AM IST
ಹೊಸದಿಲ್ಲಿ: ಏಕಕಾಲಕ್ಕೆ 3 ಬಾರಿ ತಲಾಕ್ ಹೇಳಿ ಪತ್ನಿಗೆ ವಿಚ್ಛೇ ದನ ನೀಡುವ ತ್ರಿವಳಿ ತಲಾಖ್ ಮಸೂದೆಕ್ಕೆ ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ಅಂಕಿತ ಹಾಕಿದ ಬೆನ್ನಲ್ಲೇ ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿಯೊಂದು ಸಲ್ಲಿಕೆಯಾಗಿದೆ.
ಕೇರಳದ ಸುನ್ನಿ ಮುಸ್ಲಿಂ ವಿದ್ವಾಂಸರನ್ನು ಒಳಗೊಂಡ ‘ಸಮಸ್ತ ಕೇರಳ ಜಮೀಯ್ಯತುಲ್ ಉಲೆಮಾ’ ಎಂಬ ಧಾರ್ಮಿಕ ಸಂಘ ಟನೆಯು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ತ್ರಿವಳಿ ತಲಾಖ್ಗೆ ಸಂಬಂಧಿಸಿದ ಹೊಸ ಕಾನೂನನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು ಎಂದು ಮನವಿ ಮಾಡಿದೆ.
ಮೊದಲ ಕೇಸು ದಾಖಲು: ಈ ನಡುವೆ, ಮಹಾರಾಷ್ಟ್ರದ ಥಾಣೆ ಯಲ್ಲಿ ವಾಟ್ಸ್ಆ್ಯಪ್ ಮೂಲಕ ಪತ್ನಿಗೆ ವಿಚ್ಛೇದನ ನೀಡಿರುವ ವ್ಯಕ್ತಿಯ ವಿರುದ್ಧ ಪೊಲೀಸರು ಹೊಸ ತ್ರಿವಳಿ ತಲಾಖ್ ಕಾನೂ ನಿನ ಅನ್ವಯ ಕೇಸು ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ
Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ
Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ
Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ