ಒಗ್ಗಟ್ಟು ಪ್ರದರ್ಶಿಸಿದ ಕಾಗೋಡು- ಹಾಲಪ್ಪ!


Team Udayavani, Aug 3, 2019, 1:27 PM IST

3-Agust-27

ಸಾಗರ: ಈಡಿಗರ ಸಂಘದ ಕಾರ್ಯಕ್ರಮದಲ್ಲಿ ಶಾಸಕ ಎಚ್.ಹಾಲಪ್ಪ ಅವರ ಹೆಗಲ ಮೇಲೆ ಕಾಗೋಡು ತಿಮ್ಮಪ್ಪ ಆತ್ಮೀಯವಾಗಿ ಕೈಯಿರಿಸಿ ತಮ್ಮ ನಡುವಿನ ಮಧುರ ಬಾಂಧವ್ಯವನ್ನು ಪ್ರದರ್ಶಿಸಿದರು.

ಸಾಗರ: ಎರಡು ವಿಭಿನ್ನ ಮನೋಧರ್ಮದ ಪಕ್ಷದಲ್ಲಿದ್ದರೂ ಹಿರಿಯ ಕಾಂಗ್ರೆಸ್ಸಿಗ ಕಾಗೋಡು ತಿಮ್ಮಪ್ಪ ಹಾಗೂ ಹಾಲಿ ಶಾಸಕ ಎಚ್. ಹಾಲಪ್ಪ ತಮ್ಮ ನಡುವಿನ ವಿರೋಧ, ಪ್ರತಿಭಟನೆಗಳು ವಿಷಯಾಧಾರಿತ ಎಂಬುದನ್ನು ಪ್ರತಿಪಾದಿಸುವಂತೆ ಪರಸ್ಪರರು ಎದುರಾದಾಗ ಗೌರವ ಹಂಚಿಕೊಳ್ಳುವ ಸಂಸ್ಕೃತಿಯನ್ನು ಮನೋಭಾವವನ್ನು ವ್ಯಕ್ತಪಡಿಸಿದುದು ಶುಕ್ರವಾರ ಗಮನ ಸೆಳೆಯಿತು.

ನಗರದ ಈಡಿಗರ ಸಂಘದ ವತಿಯಿಂದ ಶಾಸಕ ಎಚ್. ಹಾಲಪ್ಪ ಅವರ ಅಭಿನಂದನೆ ಹಾಗೂ ವನಮಹೋತ್ಸವ ಕಾರ್ಯಕ್ರಮದಲ್ಲಿ ಹಾಲಪ್ಪ ಅವರ ಹೆಗಲ ಮೇಲೆ ಕಾಗೋಡು ಆತ್ಮೀಯವಾಗಿ ಕೈಯಿರಿಸಿ ಮಾತನಾಡುತ್ತಿದ್ದ ದೃಶ್ಯ ಕಂಡುಬಂದಿತು. ಈ ಸಂದರ್ಭದಲ್ಲಿ ಕಾಗೋಡು, ತಮ್ಮಾ, ನಮ್ಮ ತಾಲೂಕು ಕಚೇರಿಯ ನೂತನ ಕಟ್ಟಡದ ಕಾಮಗಾರಿಯನ್ನು ಆದಷ್ಟು ಬೇಗ ಶುರು ಮಾಡಿಸೋ ಮಾರಾಯ. ಈಗಾಗಲೇ ಟೆಂಡರ್‌ ಕರೆದು ಬಹಳ ದಿನವಾಗಿದೆ. ಇನ್ನು ತಡ ಮಾಡಬೇಡ. ಕೆಲಸ ಆರಂಭ ಮಾಡಿಸು ಎಂದು ಏಕವಚನದಲ್ಲಿಯೇ ಸೂಚಿಸಿದರು.

ಇದಕ್ಕೆ ಹಾಲಪ್ಪ ಪ್ರತಿಕ್ರಿಯಿಸಿ, ಇಲ್ಲ ಸರ್‌, ಕೂಡಲೇ ಆರಂಭಿಸುತ್ತೇನೆ. ನೀವು ಎರಡು ಅಂತಸ್ತು ಕಟ್ಟಡಕ್ಕೆ ಯೋಜನೆ ರೂಪಿಸಿದ್ದೀರಿ. ನಾನು ಮೂರು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಿದರೆ ಇನ್ನೂ ಹೆಚ್ಚಿನ ಅನುಕೂಲವಾಗುತ್ತದೆ ಎನ್ನುವ ಕಾರಣಕ್ಕೆ ಶುರು ಮಾಡಿಸಲಿಲ್ಲ. ಇನ್ನು ತಡ ಮಾಡುವುದಿಲ್ಲ, ಆರಂಭ ಮಾಡಿಸುತ್ತೇನೆ ಎಂದು ಹೇಳಿದರು.

ಹಾಲಿ ಶಾಸಕ ಹಾಗೂ ಕಳೆದ ಚುನಾವಣೆಯಲ್ಲಷ್ಟೇ ಹಾಲಪ್ಪ ಅವರಿಂದ ಸೋಲುಂಡ ಮಾಜಿ ಸಚಿವರ ಆತ್ಮೀಯ ಸಂಭಾಷಣೆಯ ಸಂದರ್ಭದಲ್ಲಿ ಅಲ್ಲಿದ್ದ ಹಲವರಿಗೆ, ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಬಿಜೆಪಿಯಲ್ಲಿದ್ದಾಗ ಹಾಲಪ್ಪ ಕಾಂಗ್ರೆಸ್‌ನ ಕಾಗೋಡು ಜೊತೆ ಕಾಫಿ ಕುಡಿದು ದೋಸ್ತಿ ರಾಜಕೀಯ ಮಾಡುತ್ತಾರೆ. ಐಬಿಗೆ ಬಂದು ಹುಟ್ಟುಹಬ್ಬದ ಶುಭಾಶಯ ಹೇಳುತ್ತ ಕಾಂಗ್ರೆಸ್‌ ಸೇರುತ್ತಾರೆ ಎಂದು ಆರೋಪಿಸುತ್ತಿದ್ದು ನೆನಪಾಯಿತು. ಆ ಸಮಯದಲ್ಲಿ ಹಾಲಪ್ಪ ದಿಢೀರ್‌ ಪತ್ರಿಕಾಗೋಷ್ಠಿ ಕರೆದು ಕಾಂಗ್ರೆಸ್‌ ಸೇರುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದರೆ, ಆರೋಪಿಸಿದ್ದ ಬೇಳೂರು ಈಗ ಕಾಂಗ್ರೆಸ್‌ನಲ್ಲಿದ್ದಾರೆ!

ಟಾಪ್ ನ್ಯೂಸ್

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

police crime

West Bengal ಬಿಜೆಪಿಯ ಮುಸ್ಲಿಂ ಕಾರ್ಯಕರ್ತನ ಬರ್ಬರ ಹತ್ಯೆ

1-wq-wewqe

T20 World Cup; ಪಪುವಾ ನ್ಯೂ ಗಿನಿಯ ವಿರುದ್ಧ ವಿಂಡೀಸ್‌ ಗೆ 5 ವಿಕೆಟ್ ಗಳ ಜಯ

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌

Temple: ರಜೆ ಹಿನ್ನಲೆ… ಸುಬ್ರಹ್ಮಣ್ಯ, ಧರ್ಮಸ್ಥಳ ದೇಗುಲಗಳಲ್ಲಿ ಭಕ್ತ ಸಂದಣಿ

Temple: ರಜೆ ಹಿನ್ನಲೆ… ಸುಬ್ರಹ್ಮಣ್ಯ, ಧರ್ಮಸ್ಥಳ ದೇಗುಲಗಳಲ್ಲಿ ಭಕ್ತ ಸಂದಣಿ

HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್‌.ಡಿ.ರೇವಣ್ಣ

HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್‌.ಡಿ.ರೇವಣ್ಣ

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

1-asdasdas

Tamil actor ಕರುಣಾಸ್‌ ಬಳಿ 40 ಬುಲೆಟ್‌ಗಳು ಪತ್ತೆ!

mob

WhatsApp ನಲ್ಲಿ ಶೀಘ್ರ ಚಾಟ್‌ ಫಿಲ್ಟರ್‌ ಅಪ್‌ಡೇಟ್‌?

Vimana 2

Again ವಿಮಾನಕ್ಕೆ ಬಾಂಬ್‌ ಬೆದರಿಕೆ: ವಾರದಲ್ಲಿ 4ನೇ ಘಟನೆ

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.