ಚಾರ್ಮಾಡಿ ಘಾಟ್, ಮೂಡಿಗೆರೆ ಪರಿಸರದಲ್ಲಿ ಸತತ ಮಳೆ; ಮಣ್ಣು ಕುಸಿತ
Team Udayavani, Aug 3, 2019, 2:52 PM IST
ಬೆಳ್ತಂಗಡಿ: ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಚಾರ್ಮಾಡಿ ಘಾಟ್ ಮೂಡಿಗೆರೆ ಪ್ರದೇಶದಲ್ಲಿ ವಿಪರೀತ ಮಳೆ ಸುರಿಯುತ್ತಿದ್ದು, ಹಲವೆಡೆ ಮಣ್ಣು ಕುಸಿತವಾಗಿದೆ.
ಚಾರ್ಮಾಡಿ ಘಾಟಿ ಮಲೆಯ ಮಾರುತ ಹಾಗೂ 9ನೇ ತಿರುವಿನಲ್ಲಿ ಸಣ್ಣ ಪುಟ್ಟ ಮರಗಳು ಧರೆಗುರುಳಿದ್ದು ತೆರವು ಕಾರ್ಯ ನಡೆಸಲಾಗಿದೆ.
ಶುಕ್ರವಾರದಿಂದ ಮೂಡುಗೆರೆ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ.
ಅಣ್ಣಪ್ಪ ಬೆಟ್ಟ ಸಮೀಪ ಸಣ್ಣಪುಟ್ಟ ಕಲ್ಲುಗಳು ಜಾರಿ ಬಿದ್ದಿವೆ. ಚಾರ್ಮಡಿ ಘಾಟಿಯ ಅಲೇಖಾನ್ ಬಳಿ ಗುಡ್ಡ ಕುಸಿದು ರಸ್ತೆಗೆ ಮಣ್ಣು ಬಿದ್ದಿದೆ.
ಮಳೆ ಬಿರುಸಾಗಿರುವುದರಿಂದ ಹೇಮಾವತಿ ನದಿ ಹರಿವು ಹೆಚ್ಚಾಗಿದೆ ಎಂದು ಬನ್ಕಲ್ ವ್ಯಾಪ್ತಿಯ ಪೊಲೀಸರು ಮಾಹಿತಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ