ಬಾಲ್ಯದಲ್ಲೇ ಬೊಜ್ಜು


Team Udayavani, Aug 4, 2019, 5:00 AM IST

ff

ಸಾಂದರ್ಭಿಕ ಚಿತ್ರ

ಕಳೆದ ಸಂಚಿಕೆಯಿಂದ- ಕೊಬ್ಬು
ಆಹಾರದ ನಾರಿನಂಶವು ಶಕ್ತಿಯ ಒಂದು ಪ್ರಮುಖ ಮೂಲವಾಗಿದೆ. ಮಾತ್ರವಲ್ಲದೆ ಅದು ಕೊಬ್ಬಿನಲ್ಲಿ ಕರಗುವ ವಿಟಮಿನ್‌ಗಳ ಸರಬರಾಜಿಗೆ ಸಹಾಯ ಮಾಡುತ್ತದೆ. ಅಲ್ಲದೆ ಆಲ್ಫಾ-ಲಿನೊಲೆನಿಕ್‌ ಆ್ಯಸಿಡ್‌ (ಎಎಲ್‌ಎ, ಒಮೆಗಾ -3 ಗುಂಪು) ಮತ್ತು ಲಿನೊಲೆಯಿಕ್‌ ಆ್ಯಸಿಡ್‌ (ಎಲ್‌ಎ, ಒಮೆಗಾ -6 ಗುಂಪು) ಎಂಬ ಎರಡು ಅಗತ್ಯ ಫ್ಯಾಟಿ ಆ್ಯಸಿಡ್‌ಗಳನ್ನು ಒದಗಿಸುತ್ತದೆ. ನಾಲ್ಕರಿಂದ 18 ವರ್ಷ ವಯೋಮಾನದ ಮಕ್ಕಳಲ್ಲಿ ಒಟ್ಟು ಕೊಬ್ಬು ಪೂರೈಕೆಯು ಶಕ್ತಿ ಸೇವನೆಯ ಶೇ.25ರಿಂದ 35ರಷ್ಟಿರಬೇಕು.

ಸ್ಯಾಚುರೇಟೆಡ್‌ ಮತ್ತು ಟ್ರಾನ್ಸ್‌ ಫ್ಯಾಟ್‌: ಸ್ಯಾಚುರೇಟೆಡ್‌ ಫ್ಯಾಟ್‌ ಸೇವನೆಯನ್ನು ಕಡಿಮೆ ಮಾಡಬೇಕು – ಕೆಂಪು ಮಾಂಸ, ಕೋಳಿಮಾಂಸ ಮತ್ತು ಪೂರ್ಣ ಕೊಬ್ಬಿನ ಹೈನು ಉತ್ಪನ್ನಗಳಂತಹ ಪ್ರಾಣಿಜನ್ಯ ಆಹಾರ ಮೂಲಗಳಿಂದ ಇವು ದೊರೆಯುತ್ತವೆ. ಹೀಗಾಗಿ ಸ್ಯಾಚುರೇಟೆಡ್‌ ಫ್ಯಾಟ್‌ ಬದಲಾಗಿ ತರಕಾರಿ ಮತ್ತು ಎಣ್ಣೆಕಾಳುಗಳ ಎಣ್ಣೆಗಳನ್ನು ಉಪಯೋಗಿಸಬಹುದು. ಇವುಗಳು ಅಗತ್ಯವಾದ ಫ್ಯಾಟಿ ಆ್ಯಸಿಡ್‌ಗಳನ್ನು ಒದಗಿಸುವುದಲ್ಲದೆ ವಿಟಮಿನ್‌ ಇ ಕೂಡ ನೀಡುತ್ತವೆ. ಆಲಿವ್‌, ಬೀಜಗಳು, ಬೆಣ್ಣೆಹಣ್ಣು ಸಮುದ್ರ ಆಹಾರಗಳಲ್ಲಿ ಇರುತ್ತದೆ. ಭಾಗಶಃ ಹೈಡ್ರೊಜನೀಕೃತ ಎಣ್ಣೆಗಳ ಉಪಯೋಗವನ್ನು ವರ್ಜಿಸುವ ಮೂಲಕ ಟ್ರಾನ್ಸ್‌ ಫ್ಯಾಟ್‌ ಸೇವನೆಯನ್ನು ಕಡಿಮೆ ಮಾಡಿಕೊಳ್ಳಿ.

ಸೇರ್ಪಡೆ ಸಕ್ಕರೆ: ಹೆಚ್ಚುವರಿ ಸಕ್ಕರೆ ಸೇರ್ಪಡೆ ಮಾಡಿ ಸೇವಿಸುವುದನ್ನು ಕಡಿಮೆ ಮಾಡಿರಿ. ಹಣ್ಣು ಮತ್ತು ಹಾಲುಗಳಲ್ಲಿ ನೈಸರ್ಗಿಕವಾಗಿ ಇರುವ ಸಕ್ಕರೆಯಂಶದ ಹೊರತಾಗಿ ಹೆಚ್ಚುವರಿಯಾಗಿ ಸಕ್ಕರೆ ಸೇರಿಸುವುದನ್ನು ವರ್ಜಿಸಿ. ಬ್ರೌನ್‌ ಶುಗರ್‌, ಕಾರ್ನ್ ಸ್ವೀಟನರ್‌, ಕಾರ್ನ್ ಸಿರಪ್‌, ಜೇನು ಇತ್ಯಾದಿಗಳು ಹೆಚ್ಚುವರಿ ಸಕ್ಕರೆಗಳಿಗೆ ಉದಾಹರಣೆ.

ಬಾಲ್ಯದಲ್ಲಿಯೇ ಬೊಜ್ಜು ಅಧಿಕ ದೇಹತೂಕ
ಉಂಟಾಗುವುದನ್ನು ತಡೆಯಲು ಪೋಷಕರಾಗಿ
ನಾವೇನು ಮಾಡಬಹುದು?
ನಿಮ್ಮ ಮಗು ಆರೋಗ್ಯಯುತ ದೇಹತೂಕವನ್ನು ಹೊಂದಿರುವುದಕ್ಕಾಗಿ ನಿಮ್ಮ ಮಗು ಸೇವಿಸುವ ಆಹಾರ ಮತ್ತು ಪಾನೀಯಗಳಿಂದ ಒದಗುವ ಕ್ಯಾಲೊರಿಗಳು ಹಾಗೂ ಮಗುವಿನ ದೈಹಿಕ ಚಟುವಟಿಕೆ ಮತ್ತು ಬೆಳವಣಿಗೆಯ ನಡುವೆ ಸಮತೋಲನವನ್ನು ಸಾಧಿಸಿ. ಆರೋಗ್ಯಯುತ ಆಹಾರ ಆಯ್ಕೆಗಳು ಮತ್ತು ದೈಹಿಕವಾಗಿ ಚಟುವಟಿಕೆಯಿಂದ ಇರುವುದು ಇಡೀ ಕುಟುಂಬಕ್ಕೆ ಆರೋಗ್ಯವನ್ನು ಒದಗಿಸುತ್ತದೆ; ಆದ್ದರಿಂದ ಈ ಕ್ರಿಯೆಯಲ್ಲಿ ಎಲ್ಲರೂ ಸೇರಿಕೊಳ್ಳಬೇಕು. ಇಡೀ ಕುಟುಂಬ ಆರೋಗ್ಯಯುತ ಜೀವನ ಮತ್ತು ಆಹಾರಶೈಲಿಯನ್ನು ಅಳವಡಿಸಿಕೊಂಡರೆ ಅದರಿಂದ ಅಧಿಕ ದೇಹತೂಕ ಮತ್ತು ಬೊಜ್ಜು ಹೊಂದಿರುವ ಮಕ್ಕಳು ಸುಲಭವಾಗಿ ಪ್ರಯೋಜನ ಪಡೆಯುತ್ತಾರೆ.

ಮುಂದುವರಿಯುವುದು

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.