ಕಚೇರಿ ಹಾಜರಿ ಸಮಯ ವಿಸ್ತರಣೆಗೆ ಮನವಿ
Team Udayavani, Aug 4, 2019, 3:00 AM IST
ಬೆಂಗಳೂರು: ಸರ್ಕಾರಿ ಸಚಿವಾಲಯದ ನೌಕರರು ಕಚೇರಿ ಕೆಲಸಕ್ಕೆ ಹಾಜರಾಗುವ ಸಮಯವನ್ನು ಅರ್ಧಗಂಟೆ ವಿಳಂಬ ಮಾಡುವಂತೆ ಕೋರಿ ಸಚಿವಾಲಯ ನೌಕರರ ಸಂಘದ ಅಧ್ಯಕ್ಷರು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಅವರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರಿನಲ್ಲಿ ವೈಟ್ ಟ್ಯಾಪಿಂಗ್, ಮೆಟ್ರೋ ಕಾಮಗಾರಿ, ಬೆಸ್ಕಾಂ ಕಾಮಗಾರಿಗಳು ಸೇರಿ ಅನೇಕ ಕಾಮಗಾರಿಗಳು ನಡೆಯುತ್ತಿವೆ.
ಅಲ್ಲದೇ ಮುಖ್ಯಮಂತ್ರಿ ಹಾಗೂ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಸಂಚಾರ ಇದ್ದಾಗ ಸಾರ್ವಜನಿಕ ವಾಹನಗಳನ್ನು ತಡೆ ಹಿಡಿಯುವುದರಿಂದ ಬೆಳಗ್ಗೆ 10 ಗಂಟೆಗೆ ಕಚೇರಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪ್ರತಿ ದಿನ ಅನೇಕ ಸಿಬ್ಬಂದಿ 10 ಗಂಟೆ 10 ನಿಮಿಷದೊಳಗೆ ಕಚೇರಿಗೆ ತಲುಪಲು ಆಗದಿರುವುದರಿಂದ ಅವರ ಹಾಜರಿಯನ್ನು ರಜೆ ಎಂದು ಪರಿಗಣಿಸಲಾಗುತ್ತಿದೆ.
ಇದರಿಂದ ನೌಕರರು ಒತ್ತಡಕ್ಕೆ ಒಳಗಾಗಿ ಆರೋಗ್ಯ ಸಮಸ್ಯೆ ಎದುರಿಸುವಂತಾಗಿದೆ. ಹೀಗಾಗಿ, ನೌಕರರಿಗೆ ಬೆಳಗ್ಗೆ ಕಚೇರಿಗೆ ಹಾಜರಾಗಲು 10.30ರ ವರೆಗೂ ಅವಕಾಶ ಕಲ್ಪಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್