ಮಂಗಳೂರು-ಮಣಿಪಾಲ ಕೆಎಸ್ಸಾರ್ಟಿಸಿ ವೋಲ್ವೋ: ತಾಂತ್ರಿಕ ಸಮಸ್ಯೆಗಳ ಜತೆಗೆ ಓಡಾಟ!


Team Udayavani, Aug 5, 2019, 10:00 AM IST

volvo

ಮಂಗಳೂರು: ಸ್ಟೇಟ್‌ಬ್ಯಾಂಕ್‌-ಮಣಿಪಾಲ ಮಧ್ಯೆ ಪ್ರತೀ ಅರ್ಧ ತಾಸಿಗೊಮ್ಮೆ ಸಂಚರಿಸುವ ಕೆಎಸ್ಸಾರ್ಟಿಸಿ ಕೆಂಪು ವೋಲ್ವೋ ಬಸ್‌ಗಳ ಪೈಕಿ ಕೆಲವು ತಾಂತ್ರಿಕ ಸಮಸ್ಯೆ ಎದುರಿಸುತ್ತಿದ್ದು, ಪರ್ಯಾಯವಾಗಿ ಬೇರೆ ಬಸ್‌ಗಳನ್ನು ನೀಡುವಂತೆ ಕೆಎಸ್ಸಾರ್ಟಿಸಿ ಮಂಗಳೂರು ಕಚೇರಿಯಿಂದ ಬೆಂಗಳೂರು ಕೇಂದ್ರ ಕಚೇರಿಯನ್ನು ಕೋರಲಾಗಿದೆ.

ಮಂಗಳೂರು- ಉಡುಪಿ- ಮಣಿಪಾಲ ಮಾರ್ಗದಲ್ಲಿ ಕೆಎಸ್ಸಾರ್ಟಿಸಿ ವೋಲ್ವೊ ಬಸ್‌ ಸಂಚಾರ ಆರಂಭವಾಗಿ ಕೆಲವು ವರ್ಷಗಳಾಗಿವೆ. ಪ್ರತೀ ಅರ್ಧ ತಾಸಿಗೊಮ್ಮೆ ಇವು ಸಂಚರಿಸುತ್ತಿವೆ. ಆದರೆ ಇವು ಹಳೆಯದಾಗಿ ತಾಂತ್ರಿಕ ಸಮಸ್ಯೆಯನ್ನು ಎದುರಿಸುತ್ತಿವೆ.

ಕೆಲವು ಬಸ್‌ಗಳಲ್ಲಿ ಏಸಿ ಸರಿ ಇಲ್ಲ; ಮಳೆ ನೀರು ಸೋರುವ ಬಸ್‌ಗಳಿವೆ, ಆಸನವೂ ಸರಿಯಿಲ್ಲ ಇತ್ಯಾದಿ ಹಲವು ದೂರುಗಳು ಪ್ರಯಾಣಿಕರಿಂದ ವ್ಯಕ್ತವಾಗುತ್ತಿವೆ. ತಾಂತ್ರಿಕ ಸಮಸ್ಯೆಗಳಿಂದ ಕೆಲವೊಮ್ಮೆ ಸಂಚಾರವನ್ನು ಮೊಟಕುಗೊಳಿಸಲಾಗುತ್ತದೆ. ಹೀಗಾಗಿ ಪ್ರಯಾಣಿ ಕರಿಗೆ ಸಮಸ್ಯೆ ಆಗುತ್ತಿದ್ದು, ಈ ಬಗ್ಗೆ ಮಂಗಳೂರು ಕಚೇರಿಗೆ ದೂರು ನೀಡಿದ್ದಾರೆ. ಹೀಗಾಗಿ ವಿಚಾರವನ್ನು ಕೇಂದ್ರ ಕಚೇರಿಯ ಗಮನಕ್ಕೆ ಈ ವಿಚಾರವನ್ನು ತರಲಾಗಿದೆ.

“ಉದಯವಾಣಿ’ ಜತೆಗೆ ಮಾತನಾಡಿದ ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗೀಯ ನಿಯಂತ್ರ ಣಾಧಿಕಾರಿ ಕೆ.ಎಂ ಅಶ್ರಫ್‌, ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿರುವ ಅಂಶ ಗಮನಕ್ಕೆ ಬಂದಿದೆ. ಪ್ರಯಾಣಿಕರಿಗೆ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಸದ್ಯ ಹೊಸ ಕೆಂಪು ಬಣ್ಣದ ಸಿಟಿ ವೋಲ್ವೋ ಆಗಮಿಸುವ ಸಾಧ್ಯತೆ ಇಲ್ಲ. ಆದರೆ ಪ್ರಯಾಣಿಕರಿಗೆ ಸಮಸ್ಯೆ ಆಗುತ್ತಿದ್ದರೆ ಮಂಗಳೂರು-ಭಟ್ಕಳ ವೋಲ್ವೋ ಬಸ್‌ಗಳಂತೆ ಈ ರೂಟ್‌ನಲ್ಲಿಯೂ ಬೇರೆ ವೋಲ್ವೋ  ಬಸ್‌ಗಳನ್ನು ಓಡಿಸಲಾಗುವುದು ಎಂದಿದ್ದಾರೆ.

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.