ಆಧಾರ್‌ ಕೇಂದ್ರದಲ್ಲಿ ಲಘು ಲಾಠಿ ಪ್ರಹಾರ

ಪಾವಗಡ: ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿನ ತೆರೆಯಲಾದ ಅಧಾರ್‌ ತಿದ್ದುಪಡಿ ಕೇಂದ್ರದಲ್ಲಿ ಶನಿವಾರ ನೂಕು ನುಗ್ಗಲು ಉಂಟಾಗಿದ್ದರಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು. ತಾಲೂಕಿನ ನಾಲ್ಕು ಹೋಬಳಿಗಳಲ್ಲಿ ಒಂದು ವರ್ಷದಿಂದ ಆಧಾರ್‌ ಕೇಂದ್ರಗಳು ಸ್ಥಗಿತಗೊಂಡಿದ್ದು, ಆಧಾರ್‌ ಕೇಂದ್ರ ತೆರೆಯುವಂತೆ ಸಂಘ-ಸಂಸ್ಥೆಗಳು ತಹಶೀಲ್ದಾರ್‌ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ ಒಂದು ಕೇಂದ್ರ ಹಾಗೂ ಮಂಗಳವಾಡ ನಾಡಕಚೇರಿಯಲ್ಲಿ ಒಂದು ಆಧಾರ್‌ ಕೇಂದ್ರ ತೆರೆಯಲಾಗಿತ್ತು. ತಾಂತ್ರಿಕ ದೋಷದಿಂದ ಮಂಗಳವಾಡ ನಾಡಕಚೇರಿ ಕೇಂದ್ರ ಕಾರ್ಯನಿರ್ವಹಿಸದ್ದರಿಂದ ಪಟ್ಟಣದ ಕೇಂದ್ರಕ್ಕೆ ಸಾವಿರಾರು ಜನ ಆಗಮಿಸಿದ್ದರಿಂದ ನೂಕು ನುಗ್ಗಲು ಉಂಟಾಗಿದ್ದರಿಂದ ಲಾಠಿ ರುಚಿ ತೋರಿಸಬೇಕಾಯಿತು. ಬ್ಯಾಂಕ್‌ ಮತ್ತು ಅಂಚೆ ಕಚೇರಿಯಲ್ಲಿ ಅಧಾರ್‌ ಕೇಂದ್ರ ವ್ಯವಸ್ಥೆ ಮಾಡುತ್ತೆನೆಂದು ತಹಶೀಲ್ದಾರ್‌ ಹೇಳಿ ತಿಂಗಳು ಕಳೆದರೂ ಪ್ರಾರಂಭವಾಗಿಲ್ಲ. ತಹಶೀಲ್ದಾರ್‌ ಕಚೇರಿ ಮುಂದೆ ಬೆಳಗಿನ ಜಾವನಿಂದಲೇ ಕಾದು ಕುಳಿತರೂ ದಿನಕ್ಕೆ 20 ಟೋಕನ್‌ ನೀಡುವುದರಿಂದ ಆಧಾರ್‌ ಪಡೆಯಲು ಆಗುತ್ತಿಲ್ಲ ಎಂದು ಸಾರ್ವಜನಿಕರು ಅಕ್ರೋಶ ವ್ಯಕ್ತಪಡಿಸಿದರು.

Team Udayavani, Aug 5, 2019, 12:27 PM IST

tk-tdy-2

ಪಾವಗಡ ತಹಶೀಲ್ದಾರ್‌ ಕಚೇರಿಯಲ್ಲಿ ಜನ ಸಾಲು ಗಟ್ಟಿ ನಿಂತಿರುವುದು.

ಪಾವಗಡ: ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿನ ತೆರೆಯಲಾದ ಅಧಾರ್‌ ತಿದ್ದುಪಡಿ ಕೇಂದ್ರದಲ್ಲಿ ಶನಿವಾರ ನೂಕು ನುಗ್ಗಲು ಉಂಟಾಗಿದ್ದರಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು.

ತಾಲೂಕಿನ ನಾಲ್ಕು ಹೋಬಳಿಗಳಲ್ಲಿ ಒಂದು ವರ್ಷದಿಂದ ಆಧಾರ್‌ ಕೇಂದ್ರಗಳು ಸ್ಥಗಿತಗೊಂಡಿದ್ದು, ಆಧಾರ್‌ ಕೇಂದ್ರ ತೆರೆಯುವಂತೆ ಸಂಘ-ಸಂಸ್ಥೆಗಳು ತಹಶೀಲ್ದಾರ್‌ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ ಒಂದು ಕೇಂದ್ರ ಹಾಗೂ ಮಂಗಳವಾಡ ನಾಡಕಚೇರಿಯಲ್ಲಿ ಒಂದು ಆಧಾರ್‌ ಕೇಂದ್ರ ತೆರೆಯಲಾಗಿತ್ತು.

ತಾಂತ್ರಿಕ ದೋಷದಿಂದ ಮಂಗಳವಾಡ ನಾಡಕಚೇರಿ ಕೇಂದ್ರ ಕಾರ್ಯನಿರ್ವಹಿಸದ್ದರಿಂದ ಪಟ್ಟಣದ ಕೇಂದ್ರಕ್ಕೆ ಸಾವಿರಾರು ಜನ ಆಗಮಿಸಿದ್ದರಿಂದ ನೂಕು ನುಗ್ಗಲು ಉಂಟಾಗಿದ್ದರಿಂದ ಲಾಠಿ ರುಚಿ ತೋರಿಸಬೇಕಾಯಿತು.

ಬ್ಯಾಂಕ್‌ ಮತ್ತು ಅಂಚೆ ಕಚೇರಿಯಲ್ಲಿ ಅಧಾರ್‌ ಕೇಂದ್ರ ವ್ಯವಸ್ಥೆ ಮಾಡುತ್ತೆನೆಂದು ತಹಶೀಲ್ದಾರ್‌ ಹೇಳಿ ತಿಂಗಳು ಕಳೆದರೂ ಪ್ರಾರಂಭವಾಗಿಲ್ಲ.

ತಹಶೀಲ್ದಾರ್‌ ಕಚೇರಿ ಮುಂದೆ ಬೆಳಗಿನ ಜಾವನಿಂದಲೇ ಕಾದು ಕುಳಿತರೂ ದಿನಕ್ಕೆ 20 ಟೋಕನ್‌ ನೀಡುವುದರಿಂದ ಆಧಾರ್‌ ಪಡೆಯಲು ಆಗುತ್ತಿಲ್ಲ ಎಂದು ಸಾರ್ವಜನಿಕರು ಅಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.