70 ವರ್ಷದಿಂದ ಕಣಿವೆ ರಾಜ್ಯ ನಲುಗಿ ಹೋಗಿತ್ತು, 5 ವರ್ಷ ಕೊಡಿ; ಪ್ರತಿಪಕ್ಷಗಳಿಗೆ ಶಾ ತಿರುಗೇಟು


Team Udayavani, Aug 5, 2019, 6:46 PM IST

Debate

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿರುವ ನಿರ್ಧಾರದ ಬಗ್ಗೆ ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಯಲ್ಲಿ ಸ್ಪಷ್ಟನೆ ನೀಡಿದೆ.

ಜಮ್ಮು-ಕಾಶ್ಮೀರ 370ನೇ ಕಲಂನಿಂದಾಗಿ ಸಾಕಷ್ಟು ನಲುಗಿಹೋಗಿದೆ. ಕಳೆದ 70 ವರ್ಷಗಳಿಂದ ಜಮ್ಮು-ಕಾಶ್ಮೀರದಲ್ಲಿ ಏನೇನು ಆಗಿದೆ ಎಂಬುದು ಎಲ್ಲರಿಗೂ ತಿಳಿದಿದೆ. ನಮಗೆ ಐದು ವರ್ಷಗಳ ಕಾಲಾವಕಾಶ ಕೊಡಿ. ಕಾಶ್ಮೀರ ಎಂದೆಂದಿಗೂ ಸ್ವರ್ಗವಾಗಿಯೇ ಇರಲಿದೆ.  ಈ ವಿಷಯದಲ್ಲಿ ಕಾಶ್ಮೀರ ಜನತೆಗೆ ಭರವಸೆ ನೀಡುತ್ತೇನೆ ಎಂದು ಅಮಿತ್ ಶಾ ಹೇಳಿದರು.

ರಾಜ್ಯಸಭೆಯಲ್ಲಿ ಶಾ ಮಂಡಿಸಿದ ಜಮ್ಮು ಮತ್ತು ಕಾಶ್ಮೀರ ಮೀಸಲು(ಎರಡನೇ ತಿದ್ದುಪಡಿ) ಮಸೂದೆ 2019 ಅಂಗೀಕಾರಗೊಂಡಿದೆ. ಈ ಮಸೂದೆಯಿಂದ ಶೇ.10ರಷ್ಟು ಆರ್ಥಿಕವಾಗಿ ದುರ್ಬಲರಾಗಿರುವ ವರ್ಗಕ್ಕೆ ಅನುಕೂಲಕರವಾಗಲಿದೆ ಎಂದರು.

ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370ನೇ ವಿಧಿಯನ್ನು ರದ್ದುಪಡಿಸಿದ್ದರಿಂದ ಕಾಶ್ಮೀರಕ್ಕೆ ಅನುಕೂಲವಾಗಲಿದೆ ಎಂಬುದನ್ನು ದೇಶದ ಜನರು ನಂಬಿದ್ದಾರೆ. ನೆಹರು ಅವರ ನಿರ್ಧಾರದಿಂದಾಗಿ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ದೊರಕುವಂತಾಯ್ತು. ನಾವು ಕೂಡಾ ಹಲವು ಹೊಸ ರಾಜ್ಯಗಳನ್ನು ಘೋಷಿಸಿದ್ದೇವೆ. ನೀವು(ಕಾಂಗ್ರೆಸ್) ಕೂಡಾ ತೆಲಂಗಾಣ, ಆಂಧ್ರಪ್ರದೇಶವನ್ನು ವಿಭಜಿಸಿದ್ದೀರಿ ಎಂದು ಪ್ರತಿಪಕ್ಷಗಳ ಆರೋಪಕ್ಕೆ ಶಾ ತಿರುಗೇಟು ನೀಡಿದರು.

ಜಮ್ಮು ಕಾಶ್ಮೀರ ಎಲ್ಲಿಯವರೆಗೆ ಕೇಂದ್ರಾಡಳಿತ ಪ್ರದೇಶವಾಗಿರಲಿದೆ ಎಂದು ಹಲವು ಸಂಸದರು ಪ್ರಶ್ನಿಸಿದ್ದಾರೆ, ಯಾವಾಗ ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಬರುತ್ತದೆಯೋ ಆಗ ಮತ್ತೆ ರಾಜ್ಯದ ಸ್ಥಾನಮಾನ ನೀಡಲಾಗುವುದು ಎಂಬ ಭರವಸೆ ನೀಡುತ್ತೇನೆ. ಆ ಸೂಕ್ತ ಸಮಯ ಬರುತ್ತದೆ. ಜಮ್ಮು-ಕಾಶ್ಮೀರವನ್ನು ರಾಜ್ಯವನ್ನಾಗಿ ಮಾಡಲು ನಾವು ತಯಾರಾಗಿದ್ದೇವೆ. ಇದು ಹೆಚ್ಚು ಸಮಯ ತೆಗೆದುಕೊಳ್ಳಲಿದೆ. ಆದರೆ ಇದು ಮತ್ತೊಮ್ಮೆ ರಾಜ್ಯವಾಗಲಿದೆ ಎಂದು ಮಾರ್ಮಿಕ ಶಾ ಉತ್ತರಿಸಿದ್ದಾರೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.