ಆಷಾಢ ಮಾಸದ ಔಷಧ ಗಂಜಿ ಮೇಳ: ಜಿಲ್ಲಾಧಿಕಾರಿ ಚಾಲನೆ


Team Udayavani, Aug 6, 2019, 6:41 AM IST

ashada

ಕಾಸರಗೋಡು: ಕುಟುಂಬಶ್ರೀ ಜಿಲ್ಲಾ ಮಿಷನ್‌ ನೇತೃತ್ವದಲ್ಲಿ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಮೃತಂ ಆಷಾಡ ಮಾಸದ ಔಷಧ ಗಂಜಿ ಮೇಳ ಆ.5 ರಂದು ಆರಂಭಗೊಂಡಿತು. ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ಬಾಬು ಅವರು ಗಂಜಿ ಸ್ವೀಕರಿಸುವ ಮೂಲಕ ಗಂಜಿ ಮೇಳವನ್ನು ಉದ್ಘಾಟಿಸಿದರು.

ಕುಟುಂಬಶ್ರೀ ಜಿಲ್ಲಾ ಮಿಶನ್‌ ಕೋರ್ಡಿನೇಟರ್‌ ಟಿ.ಟಿ. ಸುರೇಂದ್ರನ್‌, ಅಸಿಸ್ಟೆಂಟ್ ಜಿಲ್ಲಾ ಮಿಶನ್‌ ಕೋಆರ್ಡಿನೇಟರ್‌ ಪ್ರಕಾಶನ್‌ ಪಾಲಾಯಿ, ಜಿಲ್ಲಾ ಮಿಶನ್‌ ಸಿಬ್ಬಂದಿಗಳು ಮೊದಲಾದವರು ಉಪಸ್ಥಿತರಿದ್ದರು. ಔಷಧೀಯ ಅಂಶಗಳಿಂದ ಕೂಡಿದ 8 ವಿಧದ ಗಂಜಿಯನ್ನು ವಿತರಿಸಲಾಯಿತು. ವಿವಿಧ ರೀತಿಯ ಜೀವನ ಶೈಲಿ ಕಾಯಿಲೆಗಳಿಂದ ಯುವಜನತೆ ಬಳಲುತ್ತಿರುವ ಇಂದಿನ ದಿನಗಳಲ್ಲಿ ಮತ್ತು ಬದುಕಿನ ಶೈಲಿ ಬದಲುತ್ತಿರುವ ಇಂದಿನ ಯುಗದಲ್ಲಿ ಆಷಾಢ ಔಷಧೀಯ ಗಂಜಿ ಪ್ರಾಕೃತಿಕ ದಿವ್ಯ ಔಷಧವಾಗಿದೆ.

ಒಬ್ಬರು ಸತತವಾಗಿ 7 ದಿನಗಳ ಕಾಲ ಸೇವಿಸ ಬೇಕಾದ 7 ವಿಧದ ಗಂಜಿಗಳನ್ನು ಮೇಳದಲ್ಲಿ ವಿತರಿಸಲಾಗುತ್ತದೆ. ತರಿಯಕ್ಕಿ ಗಂಜಿ, ಔಷಧ ಗಂಜಿ, ಜೀರಿಗೆ ಗಂಜಿ, ಹಾಲುಗಂಜಿ, ಗೋ ಗಂಜಿ, ನೆಲ್ಲಿಕಾಯಿ ಗಂಜಿ ಇತ್ಯಾದಿಗಳಲ್ಲದೆ ನೆಲ್ಲಿಕಾಯಿ ಚಣ್ನಿ, ಆಷಾಡ ಔಷಧಗಳು, ವಿವಿಧ ಸೂಪ್‌ಗ್ಳು, ವಿವಿಧ ರೀತಿಯ ಕಡುಬುಗಳು, ಪುಟ್ಟುಗಳು ಇತ್ಯಾದಿಯೂ ಮೇಳದಲ್ಲಿರುವುವು. ಕುಟುಂಬಶ್ರೀಯ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿರುವುವು. ಆ.13 ರ ವರೆಗೆ ಮೇಳ ನಡೆಯಲಿದೆ.

ಟಾಪ್ ನ್ಯೂಸ್

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.