ಕಪ್ಪು ವರ್ತುಲ ನಿವಾರಿಸಿ ಸುಂದರ ತ್ವಚೆ ನಿಮ್ಮದಾಗಿಸಿ


Team Udayavani, Aug 6, 2019, 6:05 AM IST

kappu-vartula

ಮಹಿಳೆಯರಿಗೆ ಸಾಮಾನ್ಯವಾಗಿ ಕಾಡುತ್ತಿರುವ ಸಮಸ್ಯೆಯೆಂದರೆ ಕಣ್ಣಿನ ಸುತ್ತ ಕಪ್ಪುಕಲೆ ಉಂಟಾಗುವುದು. ಇದಕ್ಕಾಗಿ ಹಲವು ರೀತಿಯ ಸುರಕ್ಷತೆ ಮಾಡಿಕೊಂಡರು ಡಾರ್ಕ್‌ ಸರ್ಕಲ್ಸ್‌ ಹೋಗಲಾಡಿಸುವುದು ಕಷ್ಟದ ಮಾತಾಗಿದೆ.

ಸಾಮಾನ್ಯವಾಗಿ ಕೆಲಸದ ಒತ್ತಡ, ಮಾನಸಿಕ ಒತ್ತಡ, ನಿದ್ದೆ ಸರಿಯಾಗಿ ಆಗದೇ ಇದ್ದಲ್ಲಿ ಕಣ್ಣಿನ ಸುತ್ತ ಕಪ್ಪು ವರ್ತುಲಗಳು ಬೀಳುತ್ತವೆ ಎಂದು ಅಧ್ಯಯನಗಳ ಮೂಲಕ ಸಾಬೀತಾಗಿದೆ. ಆದ್ದರಿಂದ ಇವುಗಳನ್ನು ಹೋಗಲಾಡಿಸಲು ಕೆಲವು ಕ್ರಮ ಕೈಗೊಳ್ಳುವುದು ಆವಶ್ಯಕವಾಗಿರುತ್ತದೆ.

ಅಂಡರ್‌ ಐ ಕ್ರೀಮ್‌ ಬಳಸಿ
ನಿಮ್ಮ ಬಿಡುವಿನ ವೇಳೆಯಲ್ಲಿ ಅಂಡರ್‌ ಐ ಕ್ರೀಮ್‌ಗಳನ್ನು ಬಳಸಿ ನೋಡಿ. ಇದರಲ್ಲಿ ಹೆಚ್ಚು ಮಾಯಿಶ್ಚರೈಸರ್‌ ಇರುವುದರಿಂದ ಇದು ಕಣ್ಣಿನ ಆರೈಕೆ ಮಾಡುತ್ತದೆ. ಅದಲ್ಲದಿದ್ದರೆ ಅಮೈನೋ ಮತ್ತು ಮಿನರಲ್ಸ್‌ ಇರುವ ಕ್ರೀಮ್‌ಗಳನ್ನು ಬಳಸುವುದು ಉತ್ತಮ. ಇಲ್ಲವಾದಲ್ಲಿ ಅಂಡರ್‌ ಐ ಪ್ಯಾಚ್‌ಗಳನ್ನು ಬಳಸುವುದರಿಂದ ಕಪ್ಪು ಕಲೆಗಳನ್ನು ಹೋಗಲಾಡಿಸಬಹುದು. ಇದನ್ನು ಹಚ್ಚಿ 20 ಅಥವಾ 25 ನಿಮಿಷಗಳ ಅನಂತರ ಮುಖವನ್ನು ಉಗುರು ಬಿಸಿ ನೀರಿನಲ್ಲಿ ತೊಳೆಯುವುದರಿಂದ ಶೀಘ್ರದಲ್ಲೇ ಫ‌ಲಿತಾಂಶ ಕಂಡು ಬರುತ್ತದೆ.

ಮನೆ ಮದ್ದು ಉತ್ತಮ
ಮನೆಗಳಲ್ಲಿ ಸಿಗುವ ಲೋಳೆರಸ ಅಥವಾ ಅರಿಶಿನವನ್ನು ಬಳಸುವುದರಿಂದ ಕಪ್ಪುವರ್ತುಲಗಳನ್ನು ನಿವಾರಿಸಿ ಸುಂದರವಾದ ತ್ವಚೆಯನ್ನು ನಿಮ್ಮದಾಗಿಸಿಕೊಳ್ಳಬಹುದು.

ಸೌತೆ ಕಾಯಿ ರಸ ಹಚ್ಚಿ
ಸೌತೆಕಾಯಿ ರಸವನ್ನು ಹಚ್ಚಿ 15 ರಿಂದ 20 ನಿಮಿಷಗಳ ಬಳಿಕ ತೊಳೆಯುವುದರಿಂದ ಪರಿಣಾಮಕಾರಿಯಾಗಿ ಕಂಡುಬರುತ್ತದೆ. ಸಾಧ್ಯವಾದಷ್ಟು ಇದನ್ನು ವಾರದಲ್ಲಿ ಮೂರು ಬಾರಿಯಾದರೂ ಹಚ್ಚುವುದರಿಂದ ಕಪ್ಪು ಕಲೆ ನಿವಾರಣೆಯಾಗುತ್ತದೆ.

ಬಾದಾಮಿ ಎಣ್ಣೆ 
ರಾತ್ರಿ ಮಲಗುವ ಮೊದಲು ಸ್ವಲ್ಪ ಬಾದಾಮಿ ಎಣ್ಣೆಯಿಂದ ಮಸಾಜ್‌ ಮಾಡಿಕೊಂಡರೆ ಕಪ್ಪು ಕಲೆ ಮಾಯವಾಗುವುದಲ್ಲದೆ ಸುಂದರ ತ್ವಚೆ ನಿಮ್ಮದಾಗುತ್ತದೆ. ಇದನ್ನು ಆದಷ್ಟು ಮೃದುವಾಗಿ ಹಚ್ಚಿ ಅನಂತರ ನಿದ್ರೆ ಮಾಡಬೇಕು.

ಡಾರ್ಕ್‌ ಸರ್ಕಲ್ಸ್‌ ಹೋಗಲಾಡಿಸಲು ಕೆಲವು ರೀತಿಯ ಕ್ರೀಮ್‌ಗಳು ಲಭ್ಯವಿದ್ದು ಅವುಗಳನ್ನು ಬಳಸಬಹುದು. ಬಳಸುವ ಮೊದಲು ವೈದ್ಯರ ಸಲಹೆ ಪಡೆಯುವುದು ಒಳಿತು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.