ನೌಕರಿ ಕೊಡಿಸುವುದಾಗಿ ಮಹಿಳೆಗೆ 22 ಲಕ್ಷ ರೂ. ವಂಚನೆ


Team Udayavani, Aug 6, 2019, 10:27 AM IST

bng-tdy-4

ಬೆಂಗಳೂರು: ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಕೆಲಸ ಕೊಡಿಸುವುದಾಗಿ ಮಹಿಳೆಯೊಬ್ಬರಿಂದ 22 ಲಕ್ಷ ರೂ. ಪಡೆದು ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ಈ ಸಂಬಂಧ ಅಳ್ಳಾಳಸಂದ್ರ ನಿವಾಸಿ ಬಿ.ಟಿ.ಪುಷ್ಪಲತಾ ಎಂಬವರು ನೀಡಿದ ದೂರಿನ ಮೇರೆಗೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಡಿ.ಸಿ.ಮಂಜೇಗೌಡ(55) ಎಂಬವರ ವಿರುದ್ಧ ವಂಚನೆ ಪ್ರಕರಣ ದಾಖಲಿಸಿಕೊಂಡಿರುವ ಸಂಜಯನಗರ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಫೆಬ್ರವರಿಯಲ್ಲಿ 2017ರಲ್ಲಿ ಪುಷ್ಪಲತಾ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಹುದ್ದೆಗೆ ಪುಷ್ಪಲತಾ ಅರ್ಜಿ ಸಲ್ಲಿಸಿದ್ದರು. ಈ ವಿಚಾರವನ್ನು ಪುಷ್ಪಲತಾ ತಂದೆ ತಮ್ಮ ದೂರದ ಸಂಬಂಧಿ ಆರೋಪಿ ಮಂಜೇಗೌಡರಿಗೆ ತಿಳಿಸಿ, ತಮ್ಮ ಪುತ್ರಿಗೆ ಕೃಷಿ ಇಲಾಖೆಯಲ್ಲಿ ಕೆಲಸ ಕೊಡಿಸುವಂತೆ ಕೇಳಿಕೊಂಡಿದ್ದರು. ಆ ವೇಳೆ ಆರೋಪಿ ತನಗೆ ರಾಜಕೀಯ ಮುಖಂಡರು ಹಾಗೂ ಹಿರಿಯ ಅಧಿಕಾರಿಗಳ ಪರಿಚಯವಿದ್ದು, ಪರೀಕ್ಷೆ ಬರೆದು ನಂತರ ಕರೆ ಮಾಡುವಂತೆ ಹೇಳಿ, 25 ಲಕ್ಷ ರೂ. ಕೊಟ್ಟರೆ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಪುಷ್ಪಲತಾ ಹಣದ ವಿಚಾರವನ್ನು ತಮ್ಮ ತಂದೆ ಜತೆ ಮಾತನಾಡುವಂತೆ ಹೇಳಿದ್ದರು. ಆಗ ಆರೋಪಿ, ‘ನಿಮ್ಮ ತಂದೆಗೆ ಎಲ್ಲ ವಿಚಾರವನ್ನು ತಿಳಿಸಿದ್ದು, ಅವರೊಂದಿಗೇ ಬೆಂಗಳೂರಿಗೆ ಬಂದು ಮಾತನಾಡುತ್ತೇನೆ’ ಎಂದಿದ್ದರು ಎಂದು ಪುಷ್ಪಲತಾ ದೂರಿನಲ್ಲಿ ಉಲ್ಲೇಖೀಸಿದ್ದಾರೆ.

ಈ ಹಿನ್ನೆಲೆಯಲ್ಲಿ ಆರೋಪಿಗೆ ಮುಂಗಡ ಹಣ 10 ಲಕ್ಷ ರೂ. ಹಾಗೂ ನಂತರ 2017 ಸೆ.6ರಂದು ಮತ್ತೂಮ್ಮೆ ಹತ್ತು ಲಕ್ಷ ರೂ. ಕೊಡಲಾಗಿತ್ತು. ಅ. 3ರಂದು ಇನ್ನುಳಿದ ಎರಡು ಲಕ್ಷ ರೂ. ಕೊಟ್ಟಿದ್ದೇವೆ. ಆದರೆ, 2017ರ ನವೆಂಬರ್‌ನಲ್ಲಿ ಪರೀಕ್ಷೆಯ ಫ‌ಲಿತಾಂಶ ಬಂದಿದ್ದು, ಆದರೆ, ಇಲಾಖೆಗೆ ಆಯ್ಕೆಯಾಗಲಿಲ್ಲ. ಈ ಸಂಬಂಧ ಆರೋಪಿ ಬಳಿ ಪ್ರಶ್ನಿಸಿದಾಗ ಈಗಾಗಲೇ ಸಂಬಂಧಿಸಿದ ವ್ಯಕ್ತಿಗಳಿಗೆ ಹಣ ಕೊಡಲಾಗಿತ್ತು. ಆದರೂ ಕೆಲಸ ಆಗಿಲ್ಲ. ಹೀಗಾಗಿ ಮೂರು ತಿಂಗಳಲ್ಲಿ ಹಣ ವಾಪಸ್‌ ಕೊಡುವುದಾಗಿ ಭರವಸೆ ನೀಡಿದ್ದರು. ಆದರೆ, ಆರೋಪಿ ಇದುವರೆಗೂ ಹಣ ವಾಪಸ್‌ ಕೊಟ್ಟಿಲ್ಲ. ಹೀಗಾಗಿ ಆರೋಪಿ ಡಿ.ಸಿ.ಮಂಜೇಗೌಡ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಪುಷ್ಪಲತಾ ದೂರಿನಲ್ಲಿ ಕೋರಿದ್ದಾರೆ ಎಂದು ಸಂಜಯನಗರ ಪೊಲೀಸರು ಹೇಳಿದರು.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.