ಜಾವಗಲ್ನಲ್ಲಿ ಗೋಶಾಲೆ ಆರಂಭಿಸಲು ಕ್ರಮ


Team Udayavani, Aug 6, 2019, 4:31 PM IST

hasan-tdy-2

ಜಾವಗಲ್ನ ಎಪಿಎಂಸಿ ಆವರಣದಲ್ಲಿ ಮೇವು ಬ್ಯಾಂಕ್‌ಗೆ ಶಾಸಕ ಕೆ.ಎಸ್‌. ಲಿಂಗೇಶ್‌ ಚಾಲನೆ ನೀಡಿದರು. ಬೇಲೂರು ತಾಪಂ ಅಧ್ಯಕ್ಷ ರಂಗೇಗೌಡ ಹಾಜರಿದ್ದರು.

ಜಾವಗಲ್: ಹೋಬಳಿಗೂಂದು ಗೋಶಾಲೆ ತೆರೆಯಲು ಕ್ರಮಕೈಗೊಳ್ಳುವುದಾಗಿ ಶಾಸಕ ಕೆ.ಎಸ್‌. ಲಿಂಗೇಶ್‌ ಭರವಸೆ ನೀಡಿದರು.

ಜಾವಗಲ್ನ ಎಪಿಎಂಸಿ ಆವರಣದಲ್ಲಿ ಮೇವು ಬ್ಯಾಂಕ್‌ ಗೆ ಚಾಲನೆ ನೀಡಿ ಮಾತನಾಡಿ, ರಾಜ್ಯದಲ್ಲಿ ಪ್ರಕೃತಿ ವಿಕೋಪದಿಂದಾಗಿ ಉತ್ತರ ಕರ್ನಾಟಕದ ಭಾಗದಲ್ಲಿ ಅತಿವೃಷ್ಟಿ ಹಾಗೂ ದಕ್ಷಿಣಕರ್ನಾಟಕದ ಭಾಗದಲ್ಲಿ ಅನಾವೃಷ್ಟಿ ಇಂದಾಗಿ ರೈತರ, ಜಾನುವಾರುಗಳ ಪರಿಸ್ಥಿತಿ ಸಂಕಷ್ಟದಲ್ಲಿದೆ ಎಂದರು.

ಸಂಕಷ್ಠದಲ್ಲಿರುವ ರೈತರ ನೆರವಿಗೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಕೂಡಲೆ ನೆರವಿಗೆ ಬರಬೇಕೆಂದು ಒತ್ತಾಯಪಡಿಸಿದರು. ಮುಂದಿನ ದಿನಗಳಲ್ಲಿ ಜಾವಗಲ್ ಹೋಬಳಿಯ ಇನ್ನೂ 2-3 ಕಡೆ ಮೇವು ಬ್ಯಾಂಕ್‌ ತೆರೆಯಲು ಕ್ರಮಕೈಗೊಳ್ಳುವುದಾಗಿ ತಿಳಿಸಿದರು. ರೈತರು ಕಾರ್ಡ್‌ ಮಾಡಿಸಿಕೊಂಡು ಅಧಿಕಾರಿಗಳಿಗೆ ಸಹಕಾರ ನೀಡಿ ಮೇವು ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಬೇಲೂರು ತಾಪಂ ಅಧ್ಯಕ್ಷ ರಂಗೇಗೌಡ ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳ ರೈತರಿಗೆ ವಾರದಲ್ಲಿ 1 ದಿನ ಮೇವು ವಿತರಿಸಲಾಗುವುದು. ರೈತರು ಸಹನೆ, ತಾಳ್ಮೆಯಿಂದ ವರ್ತಿಸಿ ಮೇವು ಪಡೆದು ಕೊಳ್ಳುವಂತೆ ತಿಳಿಸಿದರು.

ಮೇವು ವಿತರಣೆಗೆ ಕ್ರಮ: ಜಾವಗಲ್ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ.ಆನಂದ್‌ ಮಾತನಾಡಿ, ಪಶು ಆಸ್ಪತ್ರೆಯ ವ್ಯಾಪ್ತಿಗೆ 57 ಹಳ್ಳಿಗಳು ಸೇರಿದ್ದು 20, 500 ದನಗಳು 10ಸಾವಿರ ಕುರಿಗಳು, 7ಸಾವಿರ ಮೇಕೆಗಳು 465 ಎಮ್ಮೆಗಳು ಸೇರಿ ಒಟ್ಟು 36 ಸಾವಿರ ಜಾನುವಾರುಗಳಿವೆ. ಪ್ರತಿದಿನ ಪಶುಪಾಲನೆ, ಕಂದಾಯ ಇಲಾಖೆಯ ಅಧಿ ಕಾರಿಗಳು ನೌಕಕರ ನೆರವಿನೊಂದಿಗೆ ಮೇವು ನೀಡುವುದಾಗಿ ತಿಳಿಸಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಮಹಾದೇವಪ್ಪ ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿವಾರು ಮೇವು ಬ್ಯಾಂಕ್‌ ತೆರೆಯುವಂತೆ ಒತ್ತಾಯಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಲೋಲಾಕ್ಷಮ್ಮ, ತಾಪಂ ಸದಸ್ಯರಾದ ವಿಜಯ್‌ ಕುಮಾರ್‌, ಪ್ರಭಾಕರ್‌, ಗ್ರಾಪಂ ಅಧ್ಯಕ್ಷ ಕುಮಾರ್‌ ನಾಯ್ಕ, ತಾಪಂ ಮಾಜಿ ಸದಸ್ಯ ಶಿವನಂಜೆಗೌಡ, ಜಿ.ಎಂ. ಚಂದ್ರಶೇಖರ್‌, ಸುನೀಲ್, ಗ್ರಾಪಂ ಸದಸ್ಯ ಕೊಲ್ಲಾರಿ ಶೆಟ್ಟಿ ಉಪ ತಹಶೀಲ್ದಾರ್‌ ಅಶೋಕ್‌, ಆರ್‌.ಐ. ರವಿ, ಬಾಲಕೃಷ್ಣ, ಮತ್ತಿತರರು ಮಾತನಾಡಿದರು. ಜಾವಗಲ್ ಹೋಬಳಿಯ ಜನ ಪ್ರತಿನಿಧಿಗಳು, ರೈತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.