ಜನರ ಸಹಕಾರ ಮನೋಭವಾನೆಯಿದ್ದರೆ ಅಭಿವೃದ್ಧಿ


Team Udayavani, Aug 7, 2019, 3:00 AM IST

janara

ದೇವನಹಳ್ಳಿ: ಪ್ರತಿಯೊಬ್ಬರೂ ಸಹಕಾರ ಮನೋಭಾವವಿದ್ದರೆ ಅಭಿವೃದ್ಧಿ ಸಾಧ್ಯ. ಮೊದಲೆಲ್ಲ ಹಳ್ಳಿಗಳಲ್ಲಿ ಶಾಲೆ ನಿರ್ಮಾಣವಾಗಬೇಕಾದರೆ ಸ್ಥಳೀಯರು ಪರಸ್ಪರ ಸಹಕಾರ ಮನೋಭಾವನೆಯಿಂದ ಕೈ ಜೋಡಿಸಿ, ವಿಶೇಷ ಕಾಳಜಿ ವಹಿಸುತ್ತಿದ್ದರು ಎಂದು ಜಿಪಂ ಸದಸ್ಯ ಲಕ್ಷ್ಮಿನಾರಾಯಣಪ್ಪ ಹೇಳಿದರು. ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ಜೊನ್ನಹಳ್ಳಿ ಮಾರುತಿ ಪ್ರೌಢಶಾಲೆ ಆವರಣದಲ್ಲಿ ಶಾಸಕರ ವಿಶೇಷ ಅನುದಾನದಡಿ 20 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶಾಲಾ ಕೊಠಡಿಗಳ ಕಾಮಗಾರಿ ವೀಕ್ಷಣೆ ಮಾಡಿ ಮಾತನಾಡಿದರು.

ಹಳ್ಳಿಗಳಲ್ಲಿ ಶಾಲೆಗಳು ಉಳಿದರೆ, ಈಗಿನ ಮಕ್ಕಳು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಲಿಕ್ಕೆ ಸಾಧ್ಯವಾಗುತ್ತದೆ. ಇತ್ತಿಚೆಗೆ ಗಾಳಿ, ಮಳೆಯಿಂದಾಗಿ ಮೇಲ್ಛಾವಣಿ ಹಾರಿ ಹೋಗಿ ಮಕ್ಕಳ ಕಲಿಕೆಗೆ ತೊಡಕಾಗಿದ್ದರಿಂದ ಶಾಸಕರ ವಿಶೇಷ ಅನುದಾನದಲ್ಲಿ ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಶಾಲಾಭಿವೃದ್ಧಿ ಸಮಿತಿಯವರು ಸೇರಿದಂತೆ ಮುಖ್ಯಶಿಕ್ಷಕರು ವಿಶೇಷ ಕಾಳಜಿ ವಹಿಸಿ ಗುಣಮಟ್ಟ ಪರಿಶೀಲನೆ ಮಾಡಿಕೊಳ್ಳಬೇಕು. ಕೊಠಡಿಗಳು ಶಾಶ್ವತವಾಗಿರುವಂತೆ ಕಾಮಗಾರಿಯಾಗಬೇಕು ಎಂದರು.

ಹಿಂದಿನ ಕಾಲದಲ್ಲಿ ಶಾಲಾ ಕಟ್ಟಡಗಳು ಉತ್ತಮ ಗುಣಮಟ್ಟದಿಂದ ಕೂಡಿರುತ್ತಿದ್ದವು. 80 ವರ್ಷಗಳ ಹಿಂದೆ ನಿರ್ಮಾಣ ಮಾಡಿರುವ ಶಾಲೆಗಳು ನಮ್ಮಲ್ಲಿ ಇನ್ನೂ ಉತ್ತಮ ಸ್ಥಿತಿಯಲ್ಲಿವೆ. 20 ವರ್ಷಗಳ ಹಿಂದೆ ನಿರ್ಮಾಣ ಮಾಡಿರುವ ಕಟ್ಟಡಗಳು ನೆಲಕ್ಕುರುಳುವ ಸ್ಥಿತಿಗೆ ತಲುಪಿವೆ. ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ಎಷ್ಟೇ ಅನುದಾನ ನೀಡಿದರೂ ಅದು ಸದುಪಯೋಗವಾಗಲಿದೆ ಎಂದರು.

ಮುಖಂಡ ದೊಡ್ಡಕುರುಬರಹಳ್ಳಿ ಹನುಮೇಗೌಡ ಮಾತನಾಡಿ, ನಮಗೆ ಅಗತ್ಯವಾಗಿರುವ ಎಲ್ಲಾ ವಸ್ತುಗಳನ್ನು ಕಾರ್ಖಾನೆಗಳಿಂದ ತಯಾರು ಮಾಡುತ್ತಾರೆ. ನಾವು ತಿನ್ನುವ ಅನ್ನವನ್ನು ಭೂಮಿಯಿಂದ ಬೆಳೆದುಕೊಳ್ಳುತ್ತೇವೆ. ಆದರೆ, ಜ್ಞಾನವನ್ನು ಎಲ್ಲಿಯೂ ಖರೀದಿ ಮಾಡಲಿಕ್ಕೆ ಆಗಲ್ಲ, ಯಾವ ಕಾರ್ಖಾನೆಗಳಿಂದಲೂ ತಯಾರು ಮಾಡಲಿಕ್ಕೆ ಸಾಧ್ಯವಿಲ್ಲ. ಅದು ಶಾಲೆಗಳಲ್ಲಿ ಕಲಿಯುವ ಸಂಸ್ಕಾರದಿಂದ ಮಾತ್ರ ಬರಲಿಕ್ಕೆ ಸಾಧ್ಯವಾಗುತ್ತದೆ.

ಆದ್ದರಿಂದ ಆಸ್ಪತ್ರೆಗಳ ಸಂಖ್ಯೆ ಹೆಚ್ಚಾಗುವುದರ ಬದಲಿಗೆ ಶಾಲೆಗಳು ಹೆಚ್ಚಾಗಬೇಕು. ಪೋಷಕರು ವಿಶೇಷ ಕಾಳಜಿವಹಿಸಬೇಕು. ಮುಂಬರುವ ದಿನಗಳಲ್ಲಿ ನಗರದಲ್ಲಿನ ಖಾಸಗಿ ಶಾಲೆಗಳಿಗಿಂತ ಗ್ರಾಮಾಂತರ ಪ್ರದೇಶಗಳಲ್ಲಿ ಶಾಲೆಗಳೇ ಮೇಲುಗೈ ಸಾಧಿಸಲಿವೆ ಎಂದರು. ಮುಖ್ಯಶಿಕ್ಷಕ ಕೃಷ್ಣಮೂರ್ತಿ, ಸಹಶಿಕ್ಷಕರು, ಸ್ಥಳೀಯ ಮುಖಂಡರು ಇದ್ದರು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.