ಈಗ ಅರುಣೋದಯ
Team Udayavani, Aug 7, 2019, 4:03 AM IST
“ಜಮ್ಮು ಕಾಶ್ಮೀರಕ್ಕೆ ಸಂಬಂಧಪಟ್ಟ ಎರಡು ವಿಧೇಯಕಗಳು ಸಂಸತ್ತಿನ ಉಭಯ ಸದನಗಳ ಒಪ್ಪಿಗೆ ಪಡೆದ ಘಳಿಗೆ, ಸಂಸದೀಯ ಪ್ರಜಾಪ್ರಭುತ್ವದಲ್ಲೇ “ಮಹತ್ವದ ಸಂದರ್ಭ’ ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಜಮ್ಮು ಕಾಶ್ಮೀರದ ಜನತೆಯ ಅಭಿವೃದ್ಧಿಯ ಅರುಣೋದಯಕ್ಕೆ ಇದು ನಾಂದಿ ಹಾಡಲಿದೆ’ ಎಂದು ಟ್ವೀಟ್ ಮಾಡಿದ್ದಾರೆ.
“ಪಟ್ಟಭದ್ರ ಹಿತಾಸಕ್ತಿಯ ಶಕ್ತಿಗಳು ದಶಕಗಳಿಂದ ಆಳ್ವಿಕೆ ನಡೆಸಿದ್ದರೂ, ಜಮ್ಮು-ಕಾಶ್ಮೀರದ ಜನತೆಯ ಆಶೋತ್ತರಗಳನ್ನು ಈಡೇರಿಸುವಲ್ಲಿ ಅಥವಾ ಅವರನ್ನು ಸಬಲರನ್ನಾಗಿಸುವಲ್ಲಿ ನಿರ್ಲಕ್ಷ್ಯ ತೋರಿದ್ದರು. ಅಲ್ಲಿನ ಜನರನ್ನು ಭಾವನಾತ್ಮಕ ಬ್ಲಾಕ್ವೆುàಲ್ಗಳಂಥ ಸಂಕೋಲೆಗಳಿಂದ ಬಂಧಿಸಿದ್ದರು. ಅಂಥ ಸಂಕೋಲೆಗಳಿಂದ ಆ ರಾಜ್ಯವನ್ನು ನಾವು ಬಿಡುಗಡೆ ಮಾಡಿದ್ದೇವೆ. ಉತ್ತಮ ನಾಳೆಗಳಿಗೆ ಮುನ್ನುಡಿ ಬರೆಯುವ ಉಷಾಕಿರಣವೊಂದು ಅಲ್ಲಿ ಸದ್ಯದಲ್ಲೇ ಉದಯವಾಗಲಿದೆ” ಎಂದು ಅವರು ಟ್ವೀಟ್ನಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್