ಪರಿಶೀಲನೆಗೆ ಬಂದವರಿಗೆ ಕಾರ್ಮಿಕರಿಂದ ಘೇರಾವ್‌

ಕಾರ್ಖಾನೆ ಕ್ಯಾಂಟೀನ್‌ ಊಟ ಸೇವಿಸಿ ಕಾರ್ಮಿಕರು ಅಸ್ವಸ್ಥಗೊಂಡ ಪ್ರಕರಣ • ಮಾತಿನ ಚಕಮಕಿ

Team Udayavani, Aug 8, 2019, 3:32 PM IST

8–Agust-40

ಕುಣಿಗಲ್: ಅಂಚೇಪಾಳ್ಯ ವಸಾಹತು ಪ್ರದೇಶದ ಇಂಡೋಸ್ಪ್ಯಾನಿಷ್‌ ಕಾರ್ಖಾನೆಯ ಕ್ಯಾಂಟೀನ್‌ನಲ್ಲಿ ಊಟ ಸೇವಿಸಿ 130 ಕಾರ್ಮಿಕರು ಅಸ್ವಸ್ಥಗೊಂಡ ಪ್ರಕರಣ ಹಿನ್ನೆಲೆಯಲ್ಲಿ ಪರಿಶೀಲನೆಗೆ ಬುಧವಾರ ಆಗಮಿಸಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಕಾರ್ಮಿಕರೇ ದಿಗ್ಬಂಧನ ವಿಧಿಸಿ ಗಲಾಟೆ ಮಾಡಿದ ಘಟನೆ ನಡೆಯಿತು.ಕಾರ್ಖಾನೆ ಕ್ಯಾಂಟೀನ್‌ನಲ್ಲಿ ಊಟ ಮಾಡಿದ 130ಕ್ಕೂ ಕಾರ್ಮಿಕರು ಅಸ್ವಸ್ಥ ಗೊಂಡು ವಿವಿಧ ಆಸ್ಪತ್ರೆಗೆ ದಾಖಲಾಗಿದ್ದರು. ಈ ಬಗ್ಗೆ ಬುಧವಾರ ಪ್ರಕಟವಾದ ಪತ್ರಿಕಾ ವರದಿ ಹಿನ್ನೆಲೆಯಲ್ಲಿ ತಾಪಂ ಅಧ್ಯಕ್ಷ ಹರೀಶ್‌ ನಾಯ್ಕ, ಸದಸ್ಯ ಕೆಂಪೇಗೌಡ ಮತ್ತು ಡಿಎಚ್ಒ ಚಂದ್ರಿಕಾ, ಇಒ ಶಿವರಾಜಯ್ಯ ನೇತೃತ್ವದ ಅಧಿಕಾರಿಗಳ ತಂಡ ಕಾರ್ಖಾನೆಗೆ ಭೇಟಿ ನೀಡಿದ್ದು, ಇದರಿಂದ ಆಕ್ರೋಶಗೊಂಡ ಕಾರ್ಖಾನೆ ಆಡಳಿತ ಮಂಡಳಿ ಕಾರ್ಮಿಕರನ್ನು ಎತ್ತಿಕಟ್ಟಿ ಗಲಾಟೆ ಮಾಡಿಸಿ ಪರಿಶೀಲನೆಗೆ ಅವಕಾಶ ಕೊಡದೇ ತಪ್ಪು ಮುಚ್ಚಿಟ್ಟುಕೊಳ್ಳುವ ಹುನ್ನಾರ ಮಾಡಿದೆ.

ಕ್ಯಾಂಟೀನ್‌ಗೆ ಪರವಾನಗಿ ಇಲ್ಲ: ಅಧಿಕಾರಿಗಳ ಜತೆ ಆಗಮಿಸಿದ್ದ ಮುಖ್ಯಪೇದೆ ಗಲಾಟೆ ನಿಯಂತ್ರಿಸಲು ಆಗದೆ ಮೂಕ ಪೇಕ್ಷಕರಾಗಿದ್ದರು. ಗಲಾಟೆ ನಡು ವೆಯೂ ಕ್ಯಾಂಟೀನ್‌ನ ಅಡುಗೆ ಮನೆ ಪರಿಶೀಲಿಸಿ ಅಧಿಕಾರಿ ಮತ್ತು ಜನಪ್ರತಿನಿಧಿಗಳ ತಂಡ ಕ್ಯಾಂಟೀನ್‌ ನಡೆಸಲು ಪರವಾನಗಿ ಪಡೆದಿರುವ ಬಗ್ಗೆ ಪ್ರಶ್ನೆ ಮಾಡಿ ದಾಗ ‘ಏಳು ವರ್ಷದಿಂದ ಕ್ಯಾಂಟೀನ್‌ ನಡೆಸ ಲಾಗುತ್ತಿದೆ. ಯಾವುದೇ ಪರವಾನಗಿ ಪಡೆದಿಲ್ಲ ಎಂದು ಕಾರ್ಖಾನೆ ಅಡಳಿತ ಮಂಡಳಿ ತಪ್ಪು ಒಪ್ಪಿಕೊಂಡಿದೆ.

ಜಟಾಪಟಿ, ತಳ್ಳಾಟ: ಈ ಸಮಯಕ್ಕೆ ಆಗಮಿಸಿದ ನೂರಾರು ಮಹಿಳಾ ಕಾರ್ಮಿಕರು ಪ್ರಶ್ನೆ ಮಾಡುತ್ತಿದ್ದ ತಾಪಂ ಅಧ್ಯಕ್ಷ ಹರೀಶ್‌ ನಾಯ್ಕ ಹಾಗೂ ತಾಪಂ ಸದಸ್ಯ ಕೆಂಪೇಗೌಡ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇಲ್ಲಿ ಎಲ್ಲವೂ ಸರಿಯಾಗಿದೆ. ನಿಮ್ಮನ್ನ ಪರಿಶೀಲನೆ ಮಾಡಲು ಕರೆದಿರುವವರು ಯಾರು ಎಂದು ರೇಗಾಡಿ ದರು. ಈ ವೇಳೆ ಮಹಿಳಾ ಕಾರ್ಮಿಕರು ಹಾಗೂ ಪರಿ ಶೀಲನಾ ತಂಡದ ನಡುವೆ ಜಟಾಪಟಿ ನಡೆದು ತಳ್ಳಾ ಟವೂ ನಡೆಯಿತು. ನಂತರ ಮಾಧ್ಯಮದವರಮೇಲೂ ಗರಂ ಆದ ಕಾರ್ಮಿಕರು, ಇಲ್ಲಿಗೆ ಏಕೆ ಬಂದಿದ್ದೀರಾ? ವಿಡಿಯೋ ಮಾಡಬೇಡಿ, ಫೋಟೋ ತೆಗಿಬೇಡಿ. ಇಲ್ಲಿ ಏನೂ ಆಗಿಲ್ಲ ಎಂದು ವಾಗ್ವಾದ ನಡೆಸಿದರು. ಆಡಳಿತ ಮಂಡಳಿ ಕಾರ್ಮಿ ಕರನ್ನು ಸಮಾಧಾನ ಪಡಿಸಿತು. ಆಹಾರ ಸುರಕ್ಷಾ ಕ್ರಮ ಅನುಸರಿಸಿಲ್ಲ. ಜೊತೆಗೆ ಕ್ಯಾಂಟೀನ್‌ ನಡೆಸಲು ಯಾವುದೇ ಅನುಮತಿ ಪಡೆ ದಿಲ್ಲ. ಈ ಸಂಬಂಧ ಕಾರ್ಖಾನೆ ವಿರುದ್ಧ ವರದಿ ಸಲ್ಲಿಸ ಲಾಗುವುದೆಂದು ಡಿಎಚ್ಒ ಚಂದಿಕಾ ತಿಳಿಸಿದರು.

ಟಾಪ್ ನ್ಯೂಸ್

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.