ಕಾರು ಪಿಕಪ್‌ ಕಡಿಮೆ ಇದೆಯೇ? ಪರಿಹಾರವೇನು?


Team Udayavani, Aug 9, 2019, 5:40 AM IST

e-51

ಕೆಲ ದಿನಗಳಿಂದ ಕಾರು ಎಂದಿನಂತೆ ಪಿಕಪ್‌ ತೆಗೆದುಕೊಳ್ಳುತ್ತಿಲ್ಲ ಎನ್ನುವುದು ನಿಮ್ಮ ಗಮನಕ್ಕೆ ಬಂದಿರಬಹುದು. ಪಿಕಪ್‌ ಕಡಿಮೆಯಾಗಲು ಕಾರಣಗಳು ಹಲವು. ಅವುಗಳ ಬಗ್ಗೆ ಕೂಡಲೇ ಗಮನಹರಿಸಿ ಸಮಸ್ಯೆ ಪರಿಹರಿಸಿಕೊಳ್ಳದಿದ್ದರೆ, ಎಂಜಿನ್‌ ಕಾರ್ಯಕ್ಷಮತೆ ಮೇಲೆ ಅದು ಪರಿಣಾಮ ಬೀರುತ್ತದೆ.

ಫ‌್ಯುಯೆಲ್ ಫಿಲ್ಟರ್‌
ಫ‌್ಯುಯೆಲ್ ಫಿಲ್ಟರ್‌ ಎನ್ನುವುದು ಕಾರಿಗೆ ಶುದ್ಧ ಇಂಧನ ಹೋಗಲು ನೆರವು ನೀಡುತ್ತದೆ. ಇದು ಫ‌್ಯುಯೆಲ್ ಪಂಪ್‌ ಮತ್ತು ಫ‌್ಯುಯೆಲ್ ಇಂಜೆಕ್ಟರ್‌ ಮಧ್ಯೆ ಇರುತ್ತದೆ. ಕೆಲವು ಕಾರುಗಳಲ್ಲಿ ತಳ ಭಾಗದಲ್ಲಿ, ಕೆಲವು ಕಾರುಗಳಲ್ಲಿ ಕಾರಿನ ಬಾನೆಟ್ ಒಳಗಡೆಯೂ ಇರುತ್ತವೆ. ಇದು ಸುಸ್ಥಿತಿಯಲ್ಲಿರಬೇಕಾದ್ದು ಅಗತ್ಯ. 20-30 ಸಾವಿರ ಕಿ.ಮೀ.ಗೆ ಒಂದು ಬಾರಿ ಇದನ್ನು ಬದಲಾಯಿ ಸುವುದಿದೆ. ಅಥವಾ ಕ್ಲೀನ್‌ ಮಾಡಿ ಹಾಕಬೇಕು. ಇದರಲ್ಲಿ ಕಸ ನಿಂತು ಕೊಂಡರೆ, ಎಂಜಿನ್‌ ಪಿಕಪ್‌ ಸಮಸ್ಯೆಯಾಗುತ್ತದೆ. ಹೆಚ್ಚಾಗಿ ಇದರಲ್ಲಿ ಸಮಸ್ಯೆಯಿದ್ದರೆ ಜೆರ್ಕಿಂಗ್‌ ಕಾಣಿಸಿಕೊಳ್ಳಬಹುದು.

ಎಲೆಕ್ಟ್ರಾನಿಕ್‌ ಸಮಸ್ಯೆ
ಕಾರಿನ ದಹನ ವ್ಯವಸ್ಥೆಯನ್ನು ನಿಯಂತ್ರಿಸುವ ಒಂದು ಎಲೆಕ್ಟ್ರಾನಿಕ್‌ ಉಪಕರಣವಿದೆ. ಇದಕ್ಕೆ ಎಂಜಿನ್‌ ಕಂಟ್ರೋಲ್ ಯುನಿಟ್ (ಇಸಿಯು) ಎಂದು ಹೆಸರು. ಇದು ಎಂಜಿನ್‌ ಗರಿಷ್ಠ ಸಾಮರ್ಥ್ಯವನ್ನು ಒದಗಿಸುವಂತೆ ಪ್ರಯತ್ನಿಸುತ್ತದೆ. ಇದು ಹಾಳಾದರೆ ಪಿಕಪ್‌ ಕಡಿಮೆಯಾಗಬಹುದು. ಇಂಧನ ಹರಿವು, ದಹನ ಇತ್ಯಾದಿಗಳನ್ನು ಇದು ನಿಯಂತ್ರಿಸುತ್ತಿದ್ದು, ಸರಿಯಾದ ಪ್ರಮಾಣದಲ್ಲಿರಬೇಕಾಗುತ್ತದೆ. ಇತರ ಸಮಸ್ಯೆಗಳಿದ್ದರೂ ಅದನ್ನು ಪರಿಣತರೇ ಪರಿಶೀಲನೆ ಮಾಡಬೇಕಾಗುತ್ತದೆ.

ಸ್ಪಾರ್ಕ್‌ ಪ್ಲಗ್‌
ಇಂಧನ ದಹನಕ್ಕೆ ಬೇಕಾದ ಕಿಡಿಯನ್ನು ಎಂಜಿನ್‌ ಒಳಗೆ ಹೊತ್ತಿಸಿಕೊಡುವುದು ಸ್ಪಾರ್ಕ್‌ ಪ್ಲಗ್‌ನ ಕೆಲಸ. ಇದರ ತುದಿಯಲ್ಲಿ ಕಾರ್ಬನ್‌ ತುಂಬಿದ್ದರೆ ಸ್ಪಾರ್ಕ್‌ ಆಗುವ ಪ್ರಮಾಣ ಕಡಿಮೆಯಿರುತ್ತದೆ. ಪ್ರತಿ ಬಾರಿ ಇದನ್ನು ತೆಗೆದು ಕ್ಲೀನ್‌ ಮಾಡುತ್ತಿರಬೇಕು. ಸುಮಾರು 35 ಸಾವಿರ ಕಿ.ಮೀ.ಗೊಮ್ಮೆ ಬದಲಾಯಿಸಬೇಕು. ಸ್ಪಾರ್ಕ್‌ ಪ್ಲಗ್‌ನ ಲೆಡ್‌ನ‌ ಅಂತರ ಕಡಿಮೆಯಿರುವುದು, ಕಾರ್ಬನ್‌ ನಿಂತಿರುವುದರಿಂದಲೂ ಪಿಕಪ್‌ ಕಡಿಮೆಯಾಗುತ್ತದೆ. ಜತೆಗೆ ಜರ್ಕಿಂಗ್‌ ಕೂಡ ಬರಬಹುದು.

ಏರ್‌ಫಿಲ್ಟರ್‌
ಶುದ್ಧಗಾಳಿಗೆ ನೆರವು ನೀಡುವುದು ಏರ್‌ಫಿಲ್ಟರ್‌. ಇದು ಹೊರಗಿನ ಧೂಳನ್ನು ತಡೆಯುತ್ತದೆ. ಒಂದು ವೇಳೆ ಧೂಳು ವಿಪರೀತವಿದ್ದು, ಬ್ಲಾಕ್‌ ಆಗಿದ್ದರೆ, ಗಾಳಿ ಚಲನೆಗೆ ತೊಂದರೆಯಾಗುತ್ತದೆ. ಕಾರಿನ ಇದರಿಂದ ಇಂಧನ ದಹನ ವ್ಯವಸ್ಥೆ ಯಲ್ಲಿ ಏರುಪೇರಾಗಿ ಪಿಕಪ್‌ಗೆ ಸಮಸ್ಯೆಯಾಗುತ್ತದೆ. ಪ್ರತಿ 6 ತಿಂಗಳಿಗೊಮ್ಮೆ ಏರ್‌ಫಿಲ್ಟರ್‌ ಕ್ಲೀನ್‌ ಮಾಡುತ್ತಿರಬೇಕು. 35 ಸಾವಿರ ಕಿ.ಮೀ.ಗೊಮ್ಮೆ ಬದಲಾವಣೆ ಮಾಡಬೇಕು.

ಈಶ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.