ಆರ್ಚರಿ ಅಸೋಸಿಯೇಶನ್‌ ಅಮಾನತು

ಮಾರ್ಗದರ್ಶಿ ಸೂತ್ರ ಪಾಲಿಸದ ಹಿನ್ನೆಲೆಯಲ್ಲಿ ಈ ಕ್ರಮ

Team Udayavani, Aug 9, 2019, 9:28 AM IST

archery

ಕೋಲ್ಕತಾ: ಎರಡು ಸಮಾನಾಂತರ ಮಂಡಳಿ ಗಳನ್ನು ಚುನಾಯಿಸುವ ಮೂಲಕ ಮಾರ್ಗದರ್ಶಿ ಸೂತ್ರವನ್ನು ಪಾಲಿಸದ ಭಾರತೀಯ ಆರ್ಚರಿ ಅಸೋಸಿಯೇಶನನ್ನು (ಎಎಐ) ಗುರುವಾರ “ವಿಶ್ವ ಆರ್ಚರಿ’ (ಡಬ್ಲ್ಯುಎ) ಅಮಾನತುಗೊಳಿಸಿದೆ; ಈ ತಿಂಗಳ ಅಂತ್ಯದೊಳಗೆ ಸಮಸ್ಯೆ ಪರಿಹರಿಸುವಂತೆ ಸೂಚಿಸಿದೆ.

ಅಮಾನತು ನಿರ್ಧಾರ ಸೋಮವಾರದಿಂದ ಜಾರಿಗೆ ಬರಲಿದೆ. ಆದರೆ ಆ. 19ರಿಂದ 25ರ ವರೆಗೆ ಮ್ಯಾಡ್ರಿಡ್‌ನ‌ಲ್ಲಿ ನಡೆಯಲಿರುವ ವಿಶ್ವ ಆರ್ಚರಿ ಯೂತ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತೀಯ ಬಿಲ್ಗಾರರು ಕೊನೆಯ ಸಲ ಭಾರತೀಯ ಧ್ವಜದಡಿ ಭಾಗವಹಿಸಬಹುದಾಗಿದೆ.

ಜೂನ್‌ನಲ್ಲೇ ನಿರ್ಧಾರ
ಎಎಐಯನ್ನು ಅಮಾನತು ಗೊಳಿಸುವ ನಿರ್ಧಾರವನ್ನು ವಿಶ್ವ ಆರ್ಚರಿ ಜೂನ್‌ನಲ್ಲೇ ತೆಗೆದುಕೊಂಡಿತ್ತು. ಜುಲೈ ಅಂತ್ಯದೊಳಗೆ ಸಮಸ್ಯೆ ಪರಿಹರಿಸಲು ಡಬ್ಲ್ಯುಎ ಕಾರ್ಯಕಾರಿ ಮಂಡಳಿ ಗಡು ವಿಧಿಸಿತ್ತು. ಆದರೆ ಯಾವುದೇ ಬೆಳವಣಿಗೆ ಕಾಣದ ಹಿನ್ನೆಲೆಯಲ್ಲಿ ಅಮಾನತು ಆದೇಶವನ್ನು ಜಾರಿಗೊಳಿಸಲಾಗಿದೆ ಎಂದು ಡಬ್ಲ್ಯುಎ ಪ್ರಧಾನ ಕಾರ್ಯದರ್ಶಿ ಟಾಮ್‌ ಡೀಲೆನ್‌ ತಿಳಿಸಿದ್ದಾರೆ.

ಆಗಸ್ಟ್‌ ತಿಂಗಳೊಳಗೆ ಯಾವುದೇ ಪರಿಹಾರ ಕಾಣದಿದ್ದರೆ ಮುಂಬರುವ ಏಶ್ಯನ್‌ ಚಾಂಪಿಯನ್‌ಶಿಪ್‌ ಮತ್ತು ಏಶ್ಯನ್‌ ಪ್ಯಾರಾ ಚಾಂಪಿಯನ್‌ಶಿಪ್‌ನಲ್ಲಿ ಭಾರತೀಯ ಬಿಲ್ಗಾರರು ಭಾಗವಹಿಸುವ ಬಗ್ಗೆ ಕಾರ್ಯಕಾರಿ ಸಮಿತಿ ನಿರ್ಧಾರ ತೆಗೆದು ಕೊಳ್ಳಲಿದೆ ಎಂದು ಡೀಲೆನ್‌ ಹೇಳಿದರು.

ಟಾಪ್ ನ್ಯೂಸ್

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

7-ಬನಗ

Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.