ಠಾಣೆಯಲ್ಲಿ ಪೊಲೀಸ್ ಇಲಾಖೆ ಮಾಹಿತಿ ಪಡೆದ ವಿದ್ಯಾರ್ಥಿಗಳು
Team Udayavani, Aug 9, 2019, 12:51 PM IST
ಕುಷ್ಟಗಿ: ಸ್ಥಳೀಯ ಠಾಣೆಯಲ್ಲಿ ಮಕ್ಕಳೊಂದಿಗೆ ಸಿಪಿಐ ಜಿ. ಚಂದ್ರಶೇಖರ ಸಂವಾದ ನಡೆಸಿದರು.
ಕುಷ್ಟಗಿ: ಸ್ಥಳೀಯ ವಿದ್ಯಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಗಳು, ಸ್ಥಳೀಯ ಪೊಲೀಸ್ ಠಾಣೆ ಸಿಪಿಐ ಜಿ. ಚಂದ್ರಶೇಖರ ಹಾಗೂ ಪೊಲೀಸರನ್ನು ವಿವಿಧ ಪ್ರಶ್ನೆಗಳನ್ನು ಕೇಳಿ ಪೊಲೀಸ್ ಇಲಾಖೆ ಕುರಿತು ಮಾಹಿತಿ ಪಡೆದರು. ಪೊಲೀಸ್ ಇಲಾಖೆಯ ಸೇವೆಗಳು, ಪೊಲೀಸರು ನಿರ್ವಹಿಸುವ ಕರ್ತವ್ಯಗಳು, ದೂರು ದಾಖಲಾಗುವುದು, ಅಪರಾಧಿ ಗಳಿಗೆ ಶಿಕ್ಷೆ ಕುರಿತಾಗಿ ಮಾಹಿತಿಯನ್ನು ಪೇದೆ ಶರಣಪ್ಪ ಗುರಿಕಾರ ಅವರಿಂದ ಪಡೆದರು. ಈ ವೇಳೆ ಸಿಪಿಐ ಜಿ. ಚಂದ್ರಶೇಖರ ಮಾತನಾಡಿ, ಸಮಾಜದಲ್ಲಿ ಅನಿಷ್ಟ ಪದ್ಧತಿಗಳಾದ ಬಾಲ್ಯ ವಿವಾಹ, ವರದಕ್ಷಿಣೆ, ದೌರ್ಜನ್ಯಗಳ ಬಗ್ಗೆ ಜಾಗೃತರಾದರೆ ಸಮಾಜ ಸುಧಾರಿಸಲು ಸಾಧ್ಯವಿದೆ. ಪೊಲೀಸರು ಎಂದರೆ ಸಾಮಾನ್ಯವಾಗಿ ಭಯ ಪಡುವುದು ಸಹಜ. ಆ ಭಯ ನಿವಾರಿಸುವ ನಿಟ್ಟಿನಲ್ಲಿ ಮಕ್ಕಳು ತಮ್ಮ ಹಕ್ಕುಗಳಿಗೆ ಚ್ಯುತಿ ಬಂದಾಗ ಮತ್ತು ರಕ್ಷಣೆ ಅವಶ್ಯವೆನಿಸಿದಾಗ ಪೊಲೀಸರ ಸಹಾಯ ಪಡೆಯಲು, ಮಕ್ಕಳ ಸ್ನೇಹಿ ವಾತಾವರಣ ಸೃಷ್ಟಿಸಲು ಈ ತೆರೆದ ಮನೆ ಪೂರಕ ಎಂದರು. ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ