ಮಣಿಪಾಲ ವಿದ್ಯಾರ್ಥಿಗಳಿಗೆ ನೆರೆ ತಡೆ
Team Udayavani, Aug 10, 2019, 5:51 AM IST
ಉಡುಪಿ: ಮಣಿಪಾಲ ಮಾಹೆಯ ಸ್ಕೂಲ್ ಆಫ್ ಆರ್ಕಿಟೆಕ್ಚರ್ನ 40 ಮಂದಿ ವಿದ್ಯಾರ್ಥಿಗಳು ಬಾದಾಮಿ ಸಮೀಪದ ಹೊಸೂರಿನಲ್ಲಿ ನೆರೆಯಲ್ಲಿ ಸಿಲುಕಿ ಪಾರಾಗಿರುವ ಘಟನೆ ಸಂಭವಿಸಿದೆ.
ಅಧ್ಯಯನ ಪ್ರವಾಸಕ್ಕಾಗಿ ಸೋಮವಾರ ಬೆಂಗಳೂರಿಗೆ ತೆರಳಿ ಅಲ್ಲಿಂದ ಶುಕ್ರವಾರ ಮುಂಜಾವ 5 ಗಂಟೆಯ ಸುಮಾರಿಗೆ ಹುಬ್ಬಳ್ಳಿ ಕಡೆಗೆ ಹೊರಟಿದ್ದ 40 ವಿದ್ಯಾರ್ಥಿಗಳು ಹಾಗೂ ಇಬ್ಬರು ಪ್ರಾಧ್ಯಾಪಕರ ತಂಡವಿದ್ದ ಖಾಸಗಿ ಬಸ್ ಬಾದಾಮಿಯಿಂದ 20 ಕಿ.ಮೀ ದೂರದ ಹೊಸೂರು ತಲುಪುತ್ತಿದ್ದಾಗ ದಿಢೀರ್ ಸುರಿದ ಭಾರೀ ಮಳೆಯಿಂದ ನೆರೆಯುಂಟಾಗಿ ಬಸ್ ಮುಂದಕ್ಕೆ ಚಲಿಸಲು ಅಸಾಧ್ಯವಾಯಿತು. ಅನಂತರ ವಿದ್ಯಾರ್ಥಿಗಳು ಬೇರೆ ಬಸ್ನಲ್ಲಿ ಹುಬ್ಬಳ್ಳಿ ತಲುಪಿದ್ದಾರೆ.
ಸುರಕ್ಷಿತ: ವಿದ್ಯಾರ್ಥಿಗಳೆಲ್ಲರೂ ಸುರಕ್ಷಿತರಾಗಿದ್ದಾರೆ. ಈ ಬಗ್ಗೆ ಈಗಾಗಲೇ ಮಕ್ಕಳ ಪಾಲಕರಿಗೆ ಮಾಹಿತಿ ನೀಡಲಾಗಿದೆ ಎಂದು ಸ್ಕೂಲ್ ಆಫ್ ಅರ್ಕಿಟೆಕ್ಚರ್ನ ನಿರ್ದೇಶಕ ರಾಮಸ್ವಾಮಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು