ನೆರೆ ಸಂತ್ರಸ್ತರ ನೋವಿಗೆ ಮಿಡಿದ ಮನ

•ಆಹಾರ ಪದಾರ್ಥ, ಬಟ್ಟೆ, ಔಷಧಿ ಸಂಗ್ರಹ•ಗೆಳೆಯರ ಬಳಗದಿಂದ 5 ಕ್ವಿಂಟಲ್ ಪಲಾವ್‌ ರವಾನೆ

Team Udayavani, Aug 10, 2019, 10:45 AM IST

kopala-tdy-1

ಕೊಪ್ಪಳ: ನಗರದ ಅಶೋಕ ವೃತ್ತದ ಬಳಿ ಆರ್‌ಎಸ್‌ಎಸ್‌ನಿಂದ ನೆರೆ ಸಂತ್ರಸ್ತರಿಗೆ ನೆರವು ಸಂಗ್ರಹಿಸಲಾಯಿತು.

ಕೊಪ್ಪಳ: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನೆರೆಯಿಂದ ಅತಂತ್ರಗೊಂಡಿರುವ ಸಂತ್ರಸ್ತರಿಗೆ ಕೊಪ್ಪಳದ ಜನತೆ ನೆರವಿಗೆ ಮುಂದಾಗಿದ್ದಾರೆ. ನಗರದ ಸ್ವಾಮಿ ವಿವೇಕಾನಂದ ಶಾಲೆಯ ವಿದ್ಯಾರ್ಥಿಗಳು ಸೇರಿದಂತೆ ಸಂಘ ಪರಿವಾರ, ನಿವಾಸಿಗಳು ಬಟ್ಟೆ, ಪದಾರ್ಥ, ಔಷಧಿ ಸಂಗ್ರಹಿಸಿ ಮಿಲಿ ಲೋಡ್‌ನ‌ಲ್ಲಿ ನೆರೆ ಪೀಡಿತ ಜಿಲ್ಲೆಗಳಿಗೆ ರವಾನಿಸಿದ್ದಾರೆ.

ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ ಸೇರಿದಂತೆ ಬಾಗಲಕೋಟೆ ಜಿಲ್ಲೆಯ ವಿವಿಧೆಡೆ ಮಳೆಯ ಆರ್ಭಟ ಹಾಗೂ ನದಿಪಾತ್ರದ ನೀರು ಮನೆಗಳಿಗೆ ನುಗ್ಗಿ ಇಡೀ ಜನ ಜೀವನವನ್ನೇ ಅಸ್ತವ್ಯಸ್ಥವಾಗಿದೆ. ಮಳೆಯ ಅಬ್ಬರಕ್ಕೆ ಜನರ ಬದುಕೇ ನೀರಿನಲ್ಲಿ ಕೊಚ್ಚಿಕೊಂಡು ಹೋದಂತಾಗಿದೆ. ನದಿ ನೀರು ಇಡೀ ಊರಿಗೆ ನುಗ್ಗುತ್ತಿರುವುದರಿಂದ ಇದ್ದ ಮನೆಯನ್ನೂ ತೊರೆದು ಗುಡಿ, ಗುಂಡಾರ, ನಿರಾಶ್ರಿತ ಕೇಂದ್ರಗಳಲ್ಲಿ ನೆಲೆಸಿದ್ದಾರೆ.

ವಿದ್ಯಾರ್ಥಿಗಳಿಂದ ನೆರವು ಸಂಗ್ರಹ: ನೇರೆ ಸಂತ್ರಸ್ತರಿಗೆ ವಿವಿಧೆಡೆಯಿಂದ ಸದ್ದಿಲ್ಲದೇ ನೆರವಿನ ಸಂಗ್ರಹ ಆರಂಭವಾಗಿದೆ. ಕೊಪ್ಪಳದಲ್ಲಿ ಸ್ವಾಮಿ ವಿವೇಕಾನಂದ ಶಾಲೆಯ ವಿದ್ಯಾರ್ಥಿಗಳು ಮನೆಯಿಂದ ರೊಟ್ಟಿ, ಸಿಹಿ ಪದಾರ್ಥ, ಅಕ್ಕಿ, ಬಟ್ಟೆ, ಔಷಧಿಗಳನ್ನು ತಂದಿದ್ದು, ನೆರೆ ಸಂತ್ರಸ್ತರಿಗೆ ನೆರವಾಗಲು ಕೈ ಜೋಡಿಸಿದ್ದಾರೆ. ವಿದ್ಯಾರ್ಥಿಗಳಿಂದ 10 ಸಾವಿರ ರೊಟ್ಟಿ, 25 ಕೆಜಿಯ 55 ಪಾಕ್ಯೆಟ್ ಅಕ್ಕಿ, 35 ಬಿಸ್ಕೇಟ್ ಬಾಕ್ಸ್‌, 21 ಚೀಲ ಬಟ್ಟೆಗಳು, 4 ಚೀಲದ ಹಾಸಿಗೆ, ಹೊದಿಕೆ, 3 ಚೀಲದ ವಾಟರ್‌ ಪೌಚ್, 2 ಬಾಕ್ಸ್‌ ಪ್ರಥಮ ಚಿಕಿತ್ಸಾ ಔಷಧಿ, 5 ಬಾಕ್ಸ್‌ ಸಿಹಿ ಪದಾರ್ಥಗಳನ್ನು ಶಾಲೆಗೆ ತಂದು ಆಡಳಿತ ಮಂಡಳಿಗೆ ಅರ್ಪಿಸಿದ್ದಾರೆ. ಇದಕ್ಕೆ ಲಯನ್ಸ್‌ ಕ್ಲಬ್‌ ಸಹ ಕೈ ಜೋಡಿಸಿದೆ. ನೆರೆ ಸಂತ್ರಸ್ತರಿಗೆ ವಿದ್ಯಾರ್ಥಿಗಳೆ ಮುಂದಾಗಿದ್ದು ಎಲ್ಲೆಡೆ ಗಮನ ಸೆಳೆದಿದೆ.

ಶಾಲಾ ಆಡಳಿತ ಮಂಡಳಿ ಎಲ್ಲವನ್ನು ಸಂಗ್ರಹಿಸಿದ್ದು, ಹೊಳೆಯಾಲೂರು ಬಳಿ ನೆಲೆಸಿರುವ ಸಂತ್ರಸ್ತರಿಗೆ ಆಹಾರ, ಸಾಮಗ್ರಿಗಳನ್ನು ರವಾನಿಸಲು ಸಿದ್ಧತೆ ನಡೆಸಿದ್ದಾರೆ. ಅಲ್ಲಿನ ತಹಶೀಲ್ದಾರ್‌ ಅವರ ಜೊತೆ ಸಂವಹನ ನಡೆಸಿದ್ದು, ತಕ್ಷಣವೇ ಸಂತ್ರಸ್ತರ ನೆರವಿಗೆ ಧಾವಿಸಲು ಮಿನಿ ಲೋಡ್‌ನ್ನು ಆಡಳಿತ ಮಂಡಳಿ ಸೇರಿದಂತೆ ಕ್ಲಬ್‌ ಸದಸ್ಯರು ವಾಹನವನ್ನು ಬೀಳ್ಕೊಟ್ಟರು.

ಟಾಪ್ ನ್ಯೂಸ್

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.