ಪಾಕ್‌ ನಲ್ಲಿ ಚಿನ್ನ ದರ ಎಷ್ಟು ಗೊತ್ತಾ? ಕೇಳಿದರೆ ನೀವು ಶಾಕ್ ಆಗ್ತೀರಾ


Team Udayavani, Aug 10, 2019, 8:34 PM IST

pak-gold

ಇಸ್ಲಾಮಾಬಾದ್: ಇತ್ತೀಚೆಗೆ ಭಾರತದೊಂದಿಗೆ ರಾಜತಾಂತ್ರಿಕ ಸಂಬಂಧವನ್ನು ಕಡಿತಗೊಳಿಸಿದ್ದ ಪಾಕ್‌ ನ ಆರ್ಥಿಕತೆ ಬಹುತೇಕ ಕುಸಿದಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಅಧಿಕಾರವನ್ನು ಹಿಂಪಡೆದ ಬಳಿಕ ಪಾಕ್ ಭಾರತಕ್ಕೆ ತಿರುಗೇಟು ನೀಡುವ ಸಲುವಾಗಿ ಹಲವು ರಾಜತಾಂತ್ರಿಕ ಕ್ರಮಗಳನ್ನು ಹಿಂಪಡೆದಿತ್ತು. ಭಾರತದೊಂದಿಗೆ ಸಂಬಂಧವನ್ನು ಕಡಿತಗೊಳಿಸಿದರೆ ವೈಯಕ್ತಿಕವಾಗಿ ಪಾಕಿಸ್ಥಾನಕ್ಕೆ ಹಾನಿಯೇ ಹೊರತು ಭಾರತಕ್ಕೇನೂ ಹೇಳಿಕೊಳ್ಳುವ ನಷ್ಟ ಸಂಭವಿಸದು.

ಭಾರತದಲ್ಲಿ ಚಿನ್ನದ ದರ ಒಂದೇ ಸಮನೆ ಏರಿಕೆ ಕಾಣುತ್ತಿದ್ದು, ಈಗ 38 ಸಾವಿರದ ಆಸುಪಾಸಿನಲ್ಲಿದೆ. ಬಂದು ತಲುಪಿದೆ. ಜಾಗತಿಕ ಮಟ್ಟದಲ್ಲಿ ಚಿನ್ನ ದುಬಾರಿಯಾದ ಪರಿಣಾಮ ಭಾರತದಲ್ಲಿ ಚಿನ್ನ ದುಬಾರಿಯಾಗಿದೆ. ಶನಿವಾರ 10 ಗ್ರಾಂ. ಚಿನ್ನದ ಬೆಲೆ 38,520 ರೂಪಾಯಿ ಇತ್ತು.

ಭಾರತದಲ್ಲಿ 400 ರೂ.ಗಳಂತೆ ಚಿನ್ನದ ದರ ಏರಿಕಯಾಗುತ್ತಿದ್ದರೆ ಅತ್ತ ಪಾಕ್‌ ನಲ್ಲಿ ನಾಲ್ಕು ಅಂಕಿ ಮೇಲೆ ಏರಿಕೆಯಾಗುತ್ತಾ ಸಾಗಿದೆ. ತತ್ಪರಿಣಾಮ ಪಾಕಿಸ್ಥಾನದಲ್ಲಿ ಚಿನ್ನದ ಬೆಲೆ 10 ಗ್ರಾಂ.ಗೆ 86,250 ರೂ.ಗಳಿಗೆ ಏರಿಕೆಯಾಗಿದೆ. ಅಂದರೆ 1,750 ರೂಪಾಯಿ ಏರಿಕೆ ಕಾಣುತ್ತಿದೆ. ಭಾರತದ ಚಿನ್ನ ಮಾರುಕಟ್ಟೆಗೆ ಹೋಲಿಸಿದರೆ ಇದು ದುಪ್ಪಟ್ಟಾಗಿದೆ.

ಪಾಕ್ ಗೆ ಋಣ ಭಾರ
ಸಾಲ ಬಾಧೆಯಿಂದ ಕಂಗೆಡುತ್ತಿರುವ ಪಾಕ್ ಗತ್ಯ ವಸ್ತುಗಳ ದರ ಏರಿಸಿದೆ. ಅಲ್ಲಿ ಪೆಟ್ರೋಲ್ ದರ ಮೂರಂಕಿ ದಾಟಿ ಹಲವು ತಿಂಗಳುಗಳಾಗಿವೆ. ಅಲ್ಲಿ ಪೆಟ್ರೋಲ್‌ಗೆ 117 ರೂ., ಡೀಸೆಲ್ಗೆ 135 ರೂ. ಇದೆ. ಪಾಕಿಸ್ಥಾನದ ಕರೆನ್ಸಿಯೂ ತನ್ನ ಮೌಲ್ಯವನ್ನು ದಿನೇ ದಿನ ಕಳೆದುಕೊಳ್ಳುತ್ತಿದೆ. (ಭಾರತದ 1 ರೂ. ಪಾಕ್‌ ನಲ್ಲಿ 2.22 ಪಾಕಿಸ್ಥಾನಿ ರೂ.) ಮೊದಲೇ ಆರ್ಥವ್ಯವಸ್ಥೆ ಕುಸಿಯುತ್ತಿರುವಾಗ ಭಾರತದೊಂದಿಗೆ ಇದ್ದ ವ್ಯಾಪಾರ, ವಹಿವಾಟನ್ನು ಕಡಿತಗೊಳಿಸಿ ಪಾಕ್ ಬಹಳ ನಷ್ಟ ಎದುರಿಸಲಿದೆ. ಭಾರತದಿಂದ ಈಗಾಗಲೇ ಬಹುತೇಕ ವಸ್ತುಗಳ ಆಮದನ್ನು ನಿಷೇಧಿಸಿದ್ದು ಇದು ಆರ್ಥ ವ್ಯವಸ್ಥೆಯನ್ನು ಮತ್ತಷ್ಟು ಬಿಗಡಾಯಿಸಲಿದೆ.

ಷೇರು ಮಾರುಕಟ್ಟೆ ಕುಸಿತ
ಭಾರತದೊಂದಿಗೆ ದ್ವಿ ಪಕ್ಷೀಯ ಸಂಬಂಧಗಳನ್ನು ಕಡಿತಗೊಳಿದ ಪಾಕ್‌ ಗೆ ಅದೇ ರಾಷ್ಟ್ರದ ಷೇರು ಮಾರುಕಟ್ಟೆ ಬಲವಾದ ಪೆಟ್ಟು ನೀಡಿದೆ. ಪಾಕಿಸ್ಥಾನದ ಷೇರು ಮಾರುಕಟ್ಟೆ ಭಾರತ ವ್ಯಾಪಾರ ಮೇಲೆ ಅವಲಂಭಿತವಾಗಿತ್ತು. ಉಭಯ ದೇಶಗಳ ನಡುವಿನ ವ್ಯಾಪಾರ ವಹಿವಾಟಿನಲ್ಲಿ ಆಲ್ಲಿನ ಷೇರು ಮಾರುಕಟ್ಟೆ ನಿಂತಿತ್ತು. ರಾಜತಾಂತ್ರಿಕ ಸಂಬಂಧಗಳನ್ನು ಕಡಿತಗೊಳಿಸಲು ಪಾಕ್ ನಿರ್ಧರಿಸಿದ ಬಳಿಕ ಪಾಕ್ ಷೇರು ಮಾರುಕಟ್ಟೆ ಚೇತರಿಕೆಯ ಹಾದಿಗೆ ಬರಲಿಲ್ಲ. ಪ್ರತಿ ದಿನ ಕುಸಿತದ ಹಾದಿಯನ್ನು ಹಿಡಿಯುತ್ತಿದ್ದು, ಶೀಘ್ರ ಚೇತರಿಕೆಯ ಹಾದಿಗೆ ಮರಳುವ ಸಾಧ್ಯತೆ ಕ್ಷೀಣ ಎಂಬ ವಿಶ್ಲೇಷಣೆಗಳು ಅರ್ಥಶಾಸ್ತ್ರಜ್ಞರ ವಲಯದಲ್ಲಿ ಕೇಳಿಬರುತ್ತಿದೆ.

ಟಾಪ್ ನ್ಯೂಸ್

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

1-bra

Brazil; ಭೀಕರ ಪ್ರವಾಹಕ್ಕೆ 75 ಬಲಿ, 103 ಮಂದಿ ಕಾಣೆ

police USA

Australia; ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿ ಕೊಲೆ

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.