ಧಾರಾಕಾರ ಮಳೆ: ಹಲವೆಡೆ ಬಸ್‌ ಸಂಚಾರ ಸ್ತಬ್ದ

ಮಾಹಿತಿ ಇಲ್ಲದೆ ಪ್ರಯಾಣಿಕರ ಪರದಾಟ

Team Udayavani, Aug 11, 2019, 5:58 AM IST

UD

ಉಡುಪಿ: ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಶಿವಮೊಗ್ಗ, ಬೆಂಗಳೂರು, ಮೈಸೂರು ಭಾಗಗಳಿಗೆ ಹೋಗುವ 40 ಬಸ್‌ಗಳು ಕೆಸ್ಸಾರ್ಟಿಸಿ ಡಿಪೋದಲ್ಲಿ ನಿಲುಗಡೆಯಾಗಿವೆ.

ಸದ್ಯಕ್ಕೆ ಬೆಂಗಳೂರಿಗೆ
ಒಂದೇ ಮಾರ್ಗ
ಬೆಂಗಳೂರಿಗೆ ತೆರಳುವ ನಾಲ್ಕೂ ಮಾರ್ಗಗಳು ಬಂದ್‌ ಆಗಿದ್ದು, ಸದ್ಯಕ್ಕೆ ಕೊಲ್ಲೂರು – ಹೊಸನಗರ, ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ತಲುಪು ವಂತಹ ಒಂದೇ ಆಯ್ಕೆಯಿದೆ. ಉಳಿದಂತೆ ಯಲ್ಲಾಪುರ, ಚಾರ್ಮಾಡಿ, ಮೈಸೂರು, ವಿಜಯಪುರ, ಜಮಖಂಡಿ, ಹುಬ್ಬಳ್ಳಿ, ಧಾರವಾಡ ಮಾರ್ಗಗಳು ಸಂಪೂರ್ಣ ಬಂದ್‌ ಆಗಿದ್ದು, ಪ್ರಯಾಣ ಕಷ್ಟಕರವಾಗಿದೆ.

ಟಿಕೆಟ್‌ ಹಣ ರೀಫ‌ಂಡ್‌
ಈಗಾಗಲೇ ಮುಂಗಡ ಟಿಕೆಟ್‌
ಕಾದಿರಿಸಿರುವವರು ಬಸ್‌ ಸಂಚಾರ ಸ್ಥಗಿತದಿಂದ ತೊಂದರೆಗೊಳಗಾಗಿ ದ್ದಾರೆ. ಅವರಿಗೆ ಟಿಕೆಟ್‌ ಹಣವನ್ನು ಮರಳಿಸುವುದಾಗಿ ಕೆಎಸ್ಸಾರ್ಟಿಸಿ ತಿಳಿಸಿದೆ.

ಈ ಪ್ರಕ್ರಿಯೆ ಒಂದೆರಡು ದಿನ ವಿಳಂಬವಾಗಬಹುದು. ಆದರೆ ಟಿಕೆಟ್‌ ಹಣದಲ್ಲಿ ಕಡಿತ ಮಾಡಲಾಗುವುದಿಲ್ಲ ಎಂದು ತಿಳಿಸಿದೆ.

ಇರುವ ಬಸ್‌ಗಳೂ ವಿಳಂಬ
ಸದ್ಯಕ್ಕೆ ಓಡಾಟ ನಡೆಸುತ್ತಿರುವ ಬಸ್‌ಗಳ ಸಮಯದಲ್ಲೂ ವ್ಯತ್ಯಯ ವಾಗಿದೆ. ನಿಗದಿತ ಸಮಯಕ್ಕೆ ತಲುಪ ಲಾಗುತ್ತಿಲ್ಲ. ಪ್ರಯಾಣಿಕರು ಪದೇ ಪದೇ ಬಸ್‌ ಸಮಯ ಕೇಳುತ್ತಿದ್ದಾರೆ ಎನ್ನುತ್ತಾರೆ ಕೆಎಸ್ಸಾರ್ಟಿಸಿ ಬಸ್ಸು ನಿರ್ವಾಹಕರು.

ಮಳೆ ಬಂದು ರಸ್ತೆ ಬಂದ್‌ ಆದರೆ ಅರ್ಧದಲ್ಲಿ ಸಂಚಾರ ಮೊಟಕುಗೊಳಿ ಸಬೇಕಾಗುತ್ತದೆ. ಹಿಂದಿರುಗಿ ಬಂದರೂ ನಮ್ಮ ವೇಳಾಪಟ್ಟಿ ಬದಲಾಗುತ್ತದೆ ಎನ್ನುತ್ತಾರೆ ಉಡುಪಿ-ಹುಬ್ಬಳ್ಳಿ ಬಸ್‌ ನಿರ್ವಾಹಕ ಹನುಮಂತ.

ಬೆಂಗಳೂರಿನಿಂದ ಬಂದಿದ್ದೇವೆ
ಮಂಗಳೂರಿನಲ್ಲಿ ಸಂದರ್ಶನಕ್ಕೆಂದು ಬಂದಿದ್ದೇವೆ. ಉಡುಪಿಯಲ್ಲಿ ಸಂಬಂಧಿಕರೊಬ್ಬರ ಮನೆಯಲ್ಲಿ ಉಳಿದುಕೊಂಡಿದ್ದು, ಶುಕ್ರವಾರವೇ ಕೆಲಸಕ್ಕೆ ಹಾಜರಾಗಬೇಕಿತ್ತು. ಮೊನ್ನೆ ಟಿಕೆಟ್‌ ಸಿಗಲಿಲ್ಲ. ಇವತ್ತು ರಸ್ತೆಯೇ ಬಂದ್‌ ಆಗಿದೆ.
-ಶೀತಲ್‌ ಶೆಟ್ಟಿ, ಪ್ರಯಾಣಿಕರು

ಅರ್ಧದಾರಿ ಪಯಣ
ರಸ್ತೆ ದುರಸ್ತಿಯಿದ್ದರೂ ಕೆಲವು ಪ್ರಯಾಣಿಕರು ಸಹಕರಿಸುತ್ತಿಲ್ಲ. ಈ ಕಾರಣಕ್ಕಾಗಿ ನಾವು ಬಸ್‌ ಸಂಚಾರವನ್ನೇ ಸ್ಥಗಿತಗೊಳಿಸಿದ್ದೇವೆ. ಅರ್ಧ ದಾರಿವರೆಗೆ ಹೋಗಿ ವಿನಾ ಕಾರಣ ಹಿಂತಿರುಗಬೇಕಾಗುತ್ತದೆ. ನಿಲ್ದಾಣದಲ್ಲಿರುವ ಪ್ರಯಾಣಿಕರೂ ಪದೇ ಪದೇ ಬಹ್‌ ಬಗ್ಗೆ ಮಾಹಿತಿ ಕೇಳುತ್ತಿದ್ದಾರೆ. ರಸ್ತೆ ದುರಸ್ತಿಯಾಗದ ವಿನಾ ಸಂಚಾರ ಕಷ್ಟಕರ.
-ರುದ್ರೇಶ್‌, ಬಸ್ಸು ನಿರ್ವಾಹಕರು

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.