ಕುಸಿಯುವ ಭೀತಿಯಲ್ಲಿ ಬಜ್ಪೆ- ಮಂಗಳೂರು ಸಂಪರ್ಕ ರಸ್ತೆ
Team Udayavani, Aug 11, 2019, 11:06 AM IST
ಬಜ್ಪೆ: ಬಜ್ಪೆಯಿಂದ ವಿಮಾನ ನಿಲ್ದಾಣ ಮೂಲಕ ಮಂಗಳೂರು ಸಂಪರ್ಕಿಸುವ ರಾಜ್ಯ ಹೆದ್ದಾರಿ ಈಗ ಕುಸಿಯುವ ಭೀತಿಯಲ್ಲಿದೆ.
ರಾಜ್ಯ ಹೆದ್ದಾರಿ 67ರ ಬಜ್ಪೆ ಅಂತೋನಿಕಟ್ಟೆ ಎಂಬಲ್ಲಿ ಗುಡ್ಡ ಕುಸಿದು ರಸ್ತೆಗೆ ಬಿದ್ದಿದೆ. ಶನಿವಾರ ರಾತ್ರಿ ಗುಡ್ಡ ಕುಸಿದು ಬಿದ್ದಿದೆ. ಪೊಲೀಸರು ರಸ್ತೆಯ ಒಂದು ಭಾಗದಲ್ಲಿ ಮಾತ್ರ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ.
ರಸ್ತೆಯ ಮತ್ತೊಂದು ಭಾಗ ಕೂಡಾ ಕುಸಿಯುವ ಭೀತಿಯಲ್ಲಿದೆ. ಆ ಭಾಗದಲ್ಲಿ ಈ ಹಿಂದೆ ಮಣ್ಣು ಅಗೆದಿರುವುದರಿಂದ ರಸ್ತೆಯೇ ಸಂಪೂರ್ಣ ಕುಸಿಯುವ ಭೀತಿ ಎದುರಾಗಿದೆ. ಒಂದು ವೇಳೆ ಈ ರಸ್ತೆ ಕುಸಿದಲ್ಲಿ ವಿಮಾನ ನಿಲ್ದಾಣ- ಕಟೀಲು ರಸ್ತೆ ಕಡಿತವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ