ಸಣ್ಣ ಅಂತರದಲ್ಲಿ ಎಡವಿದ ಬುಲ್ಸ್


Team Udayavani, Aug 12, 2019, 5:00 AM IST

kbd

ಅಹ್ಮದಾಬಾದ್‌: ಸತತವಾಗಿ ಗೆಲ್ಲುತ್ತ ಭರ್ಜರಿಯಾಗಿ ಮುನ್ನುಗ್ಗುತ್ತಿದ್ದ ಬೆಂಗಳೂರು ಬುಲ್ಸ್ ತಂಡಕ್ಕೆ 7ನೇ ಆವೃತ್ತಿ ಪ್ರೊ ಕಬಡ್ಡಿ ಕೂಟದಲ್ಲಿ ಮತ್ತೂಮ್ಮೆ ಲಗಾಮು ಬಿದ್ದಿದೆ. ಹರ್ಯಾಣ ಸ್ಟೀಲರ್ ತಂಡದೆದುರು 33-30 ಅಂತರದಿಂದ ಸೋಲನುಭವಿಸಿದೆ. ಇದು 6 ಪಂದ್ಯಗಳನ್ನಾಡಿರುವ ಬುಲ್ಸ್ ಗೆ ಎದುರಾಗಿರುವ 2ನೇ ಸೋಲು. ಹರ್ಯಾಣಕ್ಕೆ ಒಲಿದ 3ನೇ ಜಯ.

ದಿನದ ದ್ವಿತೀಯ ಪಂದ್ಯದಲ್ಲಿ ಆತಿಥೇಯ ಗುಜರಾತ್‌ ಫಾರ್ಚೂನ್‌ಜೈಂಟ್ಸ್‌ಗೆ ತೆಲುಗು ಟೈಟಾನ್ಸ್‌ 30-24 ಅಂತರದ ಸೋಲುಣಿಸಿತು. ಇದು ತವರಿನಲ್ಲಿ ಗುಜರಾತ್‌ಗೆ ಎದುರಾದ ಸತತ 2ನೇ ಆಘಾತ.

ಮಿಂಚದ ಸೆಹ್ರಾವತ್‌
ಬೆಂಗಳೂರು ಬುಲ್ಸ್ ಪರ ಈ ಹಿಂದಿನ ಪಂದ್ಯಗಳಲ್ಲಿ ಪವನ್‌ ಸತತವಾಗಿ ಮಿಂಚಿದ್ದರು. ಇದು ಗೆಲುವಿಗೆ ಮುಖ್ಯ ಕಾರಣವಾಗಿತ್ತು. ರವಿವಾರದ ಪಂದ್ಯದಲ್ಲಿ ಸೆಹ್ರಾವತ್‌ ಅಂತಹ ಯಶಸ್ಸು ಸಾಧಿಸಲಿಲ್ಲ. 14 ಬಾರಿ ದಾಳಿ ನಡೆಸಿದ ಅವರು 5 ಬಾರಿ ಮಾತ್ರ ಯಶಸ್ವಿಯಾದರು.

ಈ ಪಂದ್ಯದಲ್ಲಿ ಬೆಂಗಳೂರು ಪರ ಮಿಂಚಿದ್ದು ರೋಹಿತ್‌ ಕುಮಾರ್‌. ಇದುವರೆಗೆ ಕೂಟದಲ್ಲಿ ಹೇಳಿ ಕೊಳ್ಳುವಂತಹ ಯಶಸ್ಸು ಸಾಧಿಸದ ಅವರು, ಉತ್ತಮವಾಗಿಯೇ ಆಡಿ ತಮ್ಮ ನೈಜ ಆಟವನ್ನು ತೋರ್ಪಡಿಸಿದರು. 17 ಬಾರಿ ಎದುರಾಳಿ ಅಂಕಣಕ್ಕೆ ಹೋದ ಅವರು 8 ಬಾರಿ ಯಶಸ್ವಿಯಾದರು. ಇನ್ನೆರಡು ಬಾರಿ ಹೆಚ್ಚುವರಿ ಅಂಕ ಪಡೆದರು. ರೋಹಿತ್‌ ಸರ್ವಾಂಗೀಣ ಯಶಸ್ಸು ಸಾಧಿಸಿದರು.

ಅಂತಿಮ ಹಂತದಲ್ಲಿ ಜಯಶಾಲಿಗಳ ನಿರ್ಣಯವಾಗಿದ್ದು ಪಂದ್ಯದ ರೋಚಕತೆಗೆ ಸಾಕ್ಷಿ. ಇನ್ನೊಂದು ಸ್ವಲ್ಪ ಯತ್ನಿಸಿದ್ದರೆ, ಬೆಂಗಳೂರಿಗೆ ಗೆಲುವು ಅಸಾಧ್ಯವೇನಾಗಿರಲಿಲ್ಲ. ಹರ್ಯಾಣ ಪರ ದಾಳಿಯಲ್ಲಿ ವಿಕಾಸ್‌ ಖಂಡೊಲ ಮಿಂಚಿದರು. ರಕ್ಷಣೆಯಲ್ಲಿ ವಿಕಾಸ್‌ ಕಾಳೆ ಯಶಸ್ವಿಯಾದರು.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.