ಹಂಪಿ ಸ್ಮಾರಕಗಳಿಗೆ ಜಲಬಂಧ

ವಿದೇಶಿ ಪ್ರವಾಸಿಗರ ರಕ್ಷಣೆ •ನೀರಿನಲ್ಲಿ ಮುಳುಗಿವೆ 63ಕ್ಕೂ ಹೆಚ್ಚು ಸ್ಮಾರಕಗಳು

Team Udayavani, Aug 12, 2019, 11:15 AM IST

12-Agust-11

ಹೊಸಪೇಟೆ: ಇಲ್ಲಿನ ತುಂಗಭದ್ರಾ ಜಲಾಶಯದಿಂದ 2 ಲಕ್ಷ ಕ್ಯೂಸೆಕ್‌ಗೂ ಹೆಚ್ಚು ನೀರು ತುಂಗಭದ್ರಾ ನದಿಗೆ ಹರಿ ಬಿಟ್ಟಿರುವ ಪರಿಣಾಮ ಐತಿಹಾಸಿಕ ಹಂಪಿಯ ಸ್ಮಾರಕಗಳು ಮುಳಗಡೆಯಾಗಿವೆ.

ಜಲಾಶಯದಿಂದ ಹೆಚ್ಚುವರಿ ನೀರು ಹೊರ ಬಿಡುತ್ತಿರುವುದರಿಂದ ಭಾನುವಾರ ನದಿ ಅಪಾಯಮಟ್ಟ ಮೀರು ಹರಿಯುತ್ತಿದ್ದು, ಅನೇಕ ಸ್ಮಾರಕಗಳು ಸಂಪೂರ್ಣ ಜಲಾವೃತಗೊಂಡಿವೆ. ವೈದಿಕ ಮಂಟಪ, ಸ್ನಾನಘಟ್ಟ, ರಾಮಲಕ್ಷ್ಮಣ ದೇವಸ್ಥಾನ, ಕೋಟಿ ಲಿಂಗ, ಪುರಂದರ ದಾಸರ ಮಂಟಪ, ಕಡಲೆಕಾಳು ಗಣಪ, ಸಾಸ್ವಿಕಾಳು ಗಣಪ ಸ್ಮಾರಕ ಸೇರಿದಂತೆ ಸುಮಾರು 63ಕ್ಕೂ ಹೆಚ್ಚು ಸ್ಮಾರಕಗಳು ನೀರಿನಲ್ಲಿ ಮುಳುಗಿವೆ. ಹಂಪಿಯ ಸಂಚಾರಿ ಪೊಲೀಸ್‌ ಠಾಣೆ, ವೃತ್ತ ನಿರೀಕ್ಷಕರ ಕಚೇರಿಗಳಲ್ಲಿ ನೀರು ತುಂಬಿಕೊಂಡಿದ್ದು, ಬಹುತೇಕ ಮುಳಗಡೆಯಾಗಿವೆ. ಪೊಲೀಸ್‌ ಠಾಣೆಯನ್ನು ತಾತ್ಕಾಲಿಕವಾಗಿ ಜೈನ ಮಂಟಪಕ್ಕೆ ಸ್ಥಳಾಂತರ ಮಾಡಲಾಗಿದೆ.

ಪ್ರವಾಹ ಕಡಿಮೆಯಾಗುವವರೆಗೆ ಹಂಪಿಗೆ ಬರದಂತೆ ಪ್ರವಾಸಿಗರಿಗೆ ಎಚ್ಚರಿಕೆ ನೀಡಲಾಗಿದೆ. ನೀರಿನ ಪ್ರಮಾಣ ಏರಿಕೆಯಿಂದಾಗಿ ವಿಜಯವಿಠಲ ಮಂಟಪಕ್ಕೆ ತೆರಳುವ ರಸ್ತೆ ಬಂದ್‌ ಆಗಿದೆ. ಹಂಪಿ ಬಳಿಯ ವಿರುಪಾಪುರ ಗಡ್ಡೆ ಸಂಪೂರ್ಣ ಜಲಾವೃತ್ತಗೊಂಡಿದ್ದು, ಅಲ್ಲಿ ಸುಮಾರು 200ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು ಸಿಕ್ಕುಹಾಕಿಕೊಂಡಿದ್ದಾರೆ. ಅವರಲ್ಲಿ 26 ಜನರನ್ನು ರಕ್ಷಣೆ ಮಾಡಲಾಗಿದೆ. ಜಲಾಶಯದ ಹೊರ ಬಿಡುವ ನೀರಿನ ಪ್ರಮಾಣ ಏರಿಕೆಯಾಗುತ್ತಲೇ ಇರುವುದರಿಂದ ಹಂಪಿ ಬಳಿಯ ಸುಮಾರು 1,250 ಹೆಕ್ಟೇರ್‌ನಷ್ಟು ಬಾಳೆ ಹಾಗೂ ಕಬ್ಬು ಬೆಳೆಗಳು ಸಂಪೂರ್ಣ ಜಲಾವೃತ್ತಗೊಂಡಿವೆ.

ಚಕ್ರತೀರ್ಥ ಕೋದಂಡರಾಮ ದೇವಸ್ಥಾನ ಗರ್ಭಗುಡಿಯಲ್ಲಿ ನೀರು, ದೇವಸ್ಥಾನದ ಕೋದಂಡರಾವ, ಸೀತೆ, ಲಕ್ಷ್ತ್ರಣ ದೇವರ ಮೂರ್ತಿ ಕಾಲಿನ ಭಾಗದವರೆಗೆ ನೀರು ನುಗ್ಗಿವೆ. ದೇವರಿಗೆ ಪೂಜೆ ಸಲ್ಲಿಸಿ, ಮುಂಜಾಗ್ರತವಾಗಿ ದೇವಸ್ಥಾನಕ್ಕೆ ಬೀಗವನ್ನು ಹಾಕಲಾಗಿದೆ. ದೇವಸ್ಥಾನ ಆವರಣ ಸಂಪೂರ್ಣ ಜಲಾವೃತಗೊಂಡಿತು. ದೇವಸ್ಥಾನ ಮುಂಭಾಗದ ಶೆಡ್‌ಗಳು ನೀರಿನ ಮುಳಗಡೆಯಾಗಿದ್ದವು. ಇನ್ನು ಯಂತ್ರೋದ್ಧಾರಕ ದೇವಸ್ಥಾನ ಮುಂಭಾಗದ ಕೋಟಿ ಲಿಂಗ ಸ್ಮಾರಕವಾಗಿ ಜಲಾವೃತವಾಗಿವೆ. ಅಲ್ಲದೇ, ದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ತೆರಳು ಮಾರ್ಗ ಪ್ರವಾಹದಿಂದ ಸಂಪರ್ಕವನ್ನು ಕಡೆದುಕೊಂಡಿತ್ತು. ದೇವಸ್ಥಾನಕ್ಕೆ ಹೋಗುವ ಭಕ್ತರು ಎದುರು ಬಸವಣ್ಣ ಹಿಂಭಾಗದಿಂದ ತೆರಳಿದರು.

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.