ಮಳೆಗಾಲ: ಪಾದಗಳ ಕೇರ್‌ ಹೀಗಿರಲಿ…


Team Udayavani, Aug 13, 2019, 5:06 AM IST

r-26

ಮಳೆಗಾಲದ ಮಳೆಯಲ್ಲಿ ನಮ್ಮ ಪಾದಗಳು ನೆನೆಯುತ್ತಿರುತ್ತವೆ. ಒದ್ದೆಯಾದ ಕಾಲುಗಳನ್ನು ಶುಚಿಯಾದ ನೀರಿನಲ್ಲಿ ಸ್ವತ್ಛಗೊಳಿಸಿ ಬೆಚ್ಚಗಿನ ಬಟ್ಟೆಯಲ್ಲಿ ಒರೆಸಿಬಿಟ್ಟರೇ ನಮ್ಮ ಪಾದಗಳ ಕಾಳಜಿ ಮುಗಿಯುತ್ತದೆ. ಆದರೆ ಮಳೆಗಾಲದಲ್ಲಿ ಪಾದಗಳಿಗೆ ಫ‌ಂಗಲ್‌ ಸೋಂಕುಗಳು ಆಗುವುದು ಹೆಚ್ಚು. ಮಳೆಗಾಲದಲ್ಲಿ ಪಾದಗಳಿಗೆ ಸುಲಭವಾದ ಪ್ಯಾಕ್‌ಗಳನ್ನು ತಯಾರಿಸಿಕೊಂಡು ಉತ್ತಮ ಮಸಾಜ್‌ ಮಾಡಿಕೊಂಡರೆ ಪಾದಗಳು ಶುಚಿಯಾಗಿರುತ್ತದೆ. ಪ್ರತಿದಿನ ನಿತ್ಯಕಾರ್ಯಗಳಲ್ಲಿ ಪಾದಗಳ ಆರೈಕೆಗೂ ಸಮಯ ಹೊಂದಿಸಿಕೊಳ್ಳಬೇಕು.

ಮನೆಯಲ್ಲೇ ಫೀಟ್‌ ಪ್ಯಾಕ್‌
ಮೆಹೆಂದಿ ಪೇಸ್ಟ್‌
ಮೆಹೆಂದಿ (ಹೆನ್ನಾ) ಹುಡಿ ಹಾಗೂ ರೋಸ್‌ ವಾಟರ್‌ ಸೇರಿಸಿಕೊಂಡು ಪೇಸ್ಟ್‌ ತಯಾರಿಸಿಕೊಳ್ಳಿ. ಇದನ್ನು ಕಾಲೆºರಳುಗಳಿಗೆ ಲೇಪಿಸಿ ಒಣಗುವವರಗೆ ಹಾಗೇ ಬಿಡಿ. ಮೆಹೆಂದಿಯೂ ನೈಸರ್ಗಿಕ ಮದ್ದಾಗಿದ್ದು, ನಂಜುನಿರೋಧಕ ಗುಣಗಳನ್ನು ಹೊಂದಿದೆ. ಇದು ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುತ್ತದೆ ಹಾಗೂ ಸಣ್ಣ ಗಾಯಗಳು ಮತ್ತು ಬಿರುಕುಗಳನ್ನು ಗುಣಪಡಿಸುತ್ತದೆ.

ಪುದೀನ ಸ್ಕರ್ಬ್
ಮಳೆಗಾಲದಲ್ಲಿ ಪುದೀನದ ಸ್ಕರ್ಬ್ ಉತ್ತಮ ಆಯ್ಕೆ. ಪಾದಗಳು ವಾಸನೆ ತಡೆ ಯಲು ಪುದೀನ ಹಾಕಿದ ನೀರನ್ನು ಬಳಸುವುದು ಒಳ್ಳೆಯದು. ನೀರಿಗೆ ಪುದೀನ ಎಲೆಗಳನ್ನು ಸೇರಿಸಿ ಕುದಿಸಿ. ನೀರು ತಣ್ಣಗಾದ ಅನಂತರ ಅದನ್ನು ಪಾದಗಳಿಗೆ ಸ್ಕರ್ಬ್ ಮಾಡಬಹುದು. ಪುದೀನಾ ಎಣ್ಣೆಯನ್ನು ಬಳಸಿಯೂ ಸ್ಕರ್ಬ್ ತಯಾರಿಸಿಕೊಳ್ಳಬಹುದು.

ಅರಿಶಿನ, ಬೆಸಿಲ್‌ ಪೇಸ್ಟ್‌
ಅರಿಶಿನ ಹುಡಿ, ಬೆಸಿಲ್‌ ನ್ನು ರೋಸ್‌ ವಾಟರ್‌ನಲ್ಲಿ ಮಿಶ್ರಣ ಮಾಡಿ ಪೇಸ್ಟ್‌ ತಯಾರಿಸಿಕೊಂಡು ಪಾದಗಳಿಗೆ ಹಚ್ಚಿ 15 ನಿಮಿಷಗಳ ಕಾಲ ಬಿಟ್ಟು ಒಣಗಿದ ಬಳಿಕ ತೊಳೆಯಿರಿ. ಕಾಲೆºರಳುಗಳ ಸುತ್ತ ಅರಿಶಿನ ಪೇಸ್ಟ್‌ ಹಚ್ಚುವುದರಿಂದ ಶಿಲೀಂಧ್ರಗಳ ಸೋಂಕಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಬೆಸಿಲ್‌ನಿಂದ ತಯಾರಿಸಿದ ಪ್ಯಾಕ್‌ಗಳು ಕೂಡ ಕಾಲುಗಳಿಗೆ ಉತ್ತಮ ಆಯ್ಕೆ.

ಲೋಷನ್‌
ನಿಂಬೆ ನೈಸರ್ಗಿಕ ಸಂಕೋಚಕ ಮತ್ತು ಸೋಂಕು ನಿವಾರಕ. ಮಳೆಯಿಂದಾಗಿ ಪಾದಗಳಲ್ಲಿ ತುರಿಕೆಯಾಗಿದ್ದರೆ, ನಿಂಬೆ ರಸ, ವಿನೆಗರ್‌ ಮತ್ತು ಗ್ಲಿಸರಿನ್‌ ಮಿಶ್ರಣ ಮಾಡಿ ಪಾದಗಳಿಗೆ ಹಚ್ಚಿ. ಪರ್ಯಾಯವಾಗಿ ಈರುಳ್ಳಿ ರಸ ತೆಗೆದು ಕಾಲ್ಬೆರುಗಳಿಗೆ ಹಚ್ಚಿ ಮಸಾಜ್‌ ಮಾಡಬಹುದು.

-  ಆರ್‌.ಕೆ

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.