ವಿಭಜಕದಲ್ಲಿ ಬೆಳೆಯಲಿವೆ ಹೂಗಿಡ

•ನನೆಗುದಿಗೆ ಬಿದ್ದಿದ್ದ ಕಾಮಗಾರಿ ಆರಂಭ •ಪಟ್ಟಣದ ಸೌಂದರ್ಯ ವರ್ಧನೆ

Team Udayavani, Aug 13, 2019, 1:11 PM IST

bidar-tdy-1

ಹುಮನಾಬಾದ: ಪಟ್ಟಣದ ಕಲ್ಲೂರ ಮಾರ್ಗದ ರಸ್ತೆ ವಿಭಜಕದ ಮಧ್ಯದಲ್ಲಿ ಗಿಡ ನೆಡುವುದಕ್ಕಾಗಿ ಗುಣಮಟ್ಟದ ಮಣ್ಣು ಹಾಕಿರುವುದು.

ಹುಮನಾಬಾದ: ಐದು ವರ್ಷಗಳ ಹಿಂದೆ ಪಟ್ಟಣದ ಕಲ್ಲೂರ ರಸ್ತೆ ವಿಸ್ತರಣೆ ಕೈಗೊಂಡ ನಂತರ ಕಾರಣಾಂತರದಿಂದ ನನೆಗುದಿಗೆ ಬಿದ್ದದ್ದ ನಗರ ಸೌಂದರ್ಯ ವೃದ್ಧಿಸುವ ಗಿಡಗಳನ್ನು ಅಳವಡಿಕೆ ಕಾರ್ಯಕ್ಕೆ ಪುರಸಭೆ ಆಡಳಿತ ಇದೀಗ ಸಜ್ಜುಗೊಂಡಿದ್ದು ಅದಕ್ಕಾಗಿ ಅಗತ್ಯ ಸಿದ್ಧತೆಗೆ ಅಣಿಯಾಗಿದೆ.

2015-16ನೇ ಸಾಲಿನಲ್ಲಿ 13 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ವಿಭಜಕ ಕಾಮಗಾರಿ ಕೈಗೊಳ್ಳಲಾಗಿದೆ. 11 ಲಕ್ಷ ರೂ. ವೆಚ್ಚದಲ್ಲಿ ಬಟರ್‌ ಫ್ಲೈ ಮಾದರಿ ವಿದ್ಯುತ್‌ ಕಂಭ ಅಳವಡಿಕೆ, 7 ಲಕ್ಷ ರೂ ವೆಚ್ಚದಲ್ಲಿ ವಿಭಜಕ ಮೆಟಾಲ್ ಜಾಲಿ ಅಳವಡಿಕೆ ಹಾಗೂ ಪಾದಚಾರಿ ರಸ್ತೆಯನ್ನು 1ಕೋಟಿ ರೂ. ಅನುದಾದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಶಾಸಕ ರಾಜಶೇಖರ ಪಾಟೀಲ ಅವರ ಆಶಯದಂತೆ ನಗರ ಸೌಂದರ್ಯ ವೃದ್ಧಿಸುವ ಗಿಡಗಳ ಅಳವಡಿಕೆ ಕಾರ್ಯ ನನೆಗುದಿಗೆ ಬಿದ್ದಿದ್ದರಿಂದ ರಸ್ತೆವಿಭಜಕ ಮಧ್ಯದಲ್ಲಿ ಸಾರ್ವಜನಿಕರು ತ್ಯಾಜ್ಯ ಎಸೆದು ಅಂದ ಕೆಡಿಸುತ್ತಿದ್ದರು. ಈ ಕುರಿತು ಉದಯವಾಣಿಯಲ್ಲಿ ಹಲವು ಬಾರಿ ವಿಶೇಷ ವರದಿ ಪ್ರಕಟಿಸಿದ ಬಳಿಕ ಎಚ್ಚೆತ್ತುಕೊಂಡ ಪುರಸಭೆ ಆಡಳಿತ ಇದೀಗ ಅಭಿವೃದ್ಧಿಗೆ ಮುಂದಾಗಿದೆ.

ಹುಮನಾಬಾದ ಪಟ್ಟಣದ ಡಾ|ಬಿ.ಆರ್‌.ಅಂಬೇಡ್ಕರ್‌ ವೃತ್ತದಿಂದ ವಾಂಜ್ರಿ ಮತ್ತು ಕೆಇಬಿ ಬೈಪಾಸ್‌ ರಸ್ತೆಯಿಂದ ಪ್ರವಾಸಿ ಮಂದಿರದ ವರೆಗೆ ರಸ್ತೆ ವಿಭಜಕದ ಮಧ್ಯದಲ್ಲಿ ಸೌಂದರ್ಯು ವೃದ್ಧಿಸುವ ಅತ್ಯಾಕರ್ಷಕ ಗಿಡ ನೆಡಲು ಎರಡು ರಸ್ತೆಗಳಿಗೆ ತಲಾ ರೂ.5ಲಕ್ಷ ದಂತೆ ಒಟ್ಟು ರೂ.10ಲಕ್ಷ ಅನುದಾನ ನಿಗದಿಪಡಿಸಲಾಗಿದೆ. ಗಿಡಗಳನ್ನು ನೆಡುವುದಕ್ಕಾಗಿಯೇ ವಿಭಜಕದ ಮಧ್ಯ ಉತ್ತಮ ಬೆಳವಣಿಗೆಗೆ ಅಗತ್ಯವಿರುವ ಗುಣಮಟ್ಟದ ಮಣ್ಣು ಸುರಿಯುವ ಕಾರ್ಯ ವಾರದಿಂದ ಕೈಗೆತ್ತಿಕೊಳ್ಳಲಾಗಿದೆ.

ನೆಡುವುದು ಯಾವ ಗಿಡ?:

ವಿಭಜಕ ಮತ್ತು ರಸ್ತೆಗೆ ಯಾವುದೇ ಹಾನಿಯಾಗದಿರುವಂತಹ, ರಸ್ತೆ ಸೌಂದರ್ಯ ವೃದ್ಧಿಸುವ ಗಿಡಗಳಾದ ವೆಸ್ಟ್‌ ಇಂಡಿಯನ್‌ ಚೆರ್ರಿ, ಆಕಾಶ ಮಲ್ಲಿಗೆ, ಅರಿಶಿಣ ಹೂಬಿಡುವ ಟೆಕೋಮೊ, ಹೊಂಗೆ ಮರ, ಫೈಕಸ್‌ ಬ್ರೀಡಾ ಇನ್ನಿತರ ಸೌಂದರ್ಯ ವರ್ಧಕ ಗಿಡಗಳನ್ನು ನೆಡಲು ಯೋಜನೆ ರೂಪಿಸಲಾಗಿದ್ದು, ಶೀಘ್ರ ಕಾರ್ಯ ಆರಂಭಗೊಳ್ಳಲಿದೆ. ಇವು ರಸ್ತೆ ಸೌಂದರ್ಯ ವೃದ್ಧಿಯೊಂದಿಗೆ ಮಾಲಿನ್ಯ ಹೀರಿಕೊಂಡು ಶುದ್ಧ ಗಾಳಿ ಪೂರೈಸುತ್ತವೆ.

 

•ಶಶಿಕಾಂತ ಕೆ.ಭಗೋಜಿ

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.