ನುಚ್ಚು ನೂರಾದ ರೈತ ಕುಟುಂಬಗಳ ಬದುಕು


Team Udayavani, Aug 13, 2019, 3:17 PM IST

——-1

ತೀರ್ಥಹಳ್ಳಿ: ಭೂಕುಸಿತ ಉಂಟಾದ ಹೆಗಲತ್ತಿ ಗ್ರಾಮದ ಜಮೀನಿನ ನೋಟ.

ತೀರ್ಥಹಳ್ಳಿ: ಮಳೆ ನಿಂತರೂ ಆ ಗ್ರಾಮದ ನೊಂದ ರೈತರ ನೋವಿನ ಹನಿ ಇನ್ನೂ ನಿಂತಿಲ್ಲ… ಆ ಊರಿನ ಚಿತ್ರಣ ನೋಡಿದರೆ ಎಂತವರ ಮನವೂ ಕಲಕುತ್ತದೆ. ಭಾರೀ ಮಳೆಗೆ ಭೂ ಕುಸಿತದಿಂದ ಉಂಟಾದ ಅನಾಹುತಕ್ಕೆ ಗದ್ದೆ-ತೋಟಗಳು ನುಚ್ಚುನೂರಾದ ಹೆಗಲತ್ತಿ ಗ್ರಾಮದ ರೈತರ ಪಾಡು ನಿಜಕ್ಕೂ ಪ್ರಕೃತಿಯ ಮುನಿಸು ಹೀಗೇಕೆ ಎಂಬ ಪ್ರಶ್ನೆ ಮೂಡುತ್ತದೆ.

ಮಂಡಗದ್ದೆ ಹೋಬಳಿಯಲ್ಲಿ ಬರುವ ಶಿಂಗನಬಿದರೆ ಗ್ರಾಪಂ ವ್ಯಾಪ್ತಿಯ ಹೆಗಲತ್ತಿ ಗ್ರಾಮ ಮಂಡಗದ್ದೆಯಿಂದ 15 ಕಿಮೀ ದೂರದಲ್ಲಿದೆ. ಬಡ ಕುಟುಂಬಗಳು ಹೊಂದಿರುವ ಅಲ್ಪಸ್ವಲ್ಪ ಕೃಷಿ ಜಮೀನು ಕೂಡ ಜವರಾಯನ ಅಟ್ಟಹಾಸಕ್ಕೆ ಸಿಲುಕಿದೆ.

25 ಬಡಕುಟುಂಬಗಳು ವಾಸಿಸುವ ಅಂದಾಜು 50 ಎಕರೆ ಪ್ರದೇಶದಲ್ಲಿನ ಅಡಕೆ ತೋಟ ಹಾಗೂ ಗದ್ದೆಗಳು ಭೂಕುಸಿತದ ಆರ್ಭಟಕ್ಕೆ ಸರ್ವನಾಶವಾಗಿದೆ. ಈ ಭಾಗದ ಬಡ ರೈತರು ಹಲವು ವರ್ಷಗಳಿಂದ ಬೆವರು ಸುರಿಸಿ ಕನಸು ಕಟ್ಟಿ ಬೆಳೆಸಿದ ಕೃಷಿ ಜಮೀನು ಏಕಾಏಕಿ ಮಳೆಯ ಆರ್ಭಟಕ್ಕೆ ಕೊಚ್ಚಿ ಹೋಗಿರುವುದು ಅಲ್ಲಿನ ರೈತರಿಗೆ ಜೀವಮಾನದಲ್ಲಿ ಮರೆಯಲಾಗದ ಘಟನೆಯಾಗಿದೆ.

ಹೆಗಲತ್ತಿ ಪ್ರದೇಶದ ಮಲೆಮಹಾದೇಶ್ವರ ಪಕ್ಕದ ಗುಡ್ಡ ಶನಿವಾರ ಮಧ್ಯರಾತ್ರಿ ಭೋರ್ಗರೆದು ಸುರಿದ ಮಳೆಗೆ ಭೂಕುಸಿತವುಂಟಾದಾಗ ಆ ರೈತ ಕುಟುಂಬದವರು ನಿದ್ದೆಯಲ್ಲಿದ್ದರು. ಆದರೆ ಮರುದಿನ ಆ ಕುಟುಂಬಗಳಿಗೆ ಈ ದೃಶ್ಯ ನೋಡಿ ಬರಸಿಡಿಲು ಬಡಿದಂತಾಗಿದೆ. ಕಳೆದ 2 ದಿನಗಳಿಂದ ಆ ಭಾಗಕ್ಕೆ ವಿವಿಧ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಭೇಟಿ ನೀಡಿ ಸಾಂತ್ವನ, ಭರವಸೆಗಳನ್ನು ನೀಡುತ್ತಿದ್ದರೂ ಕೊಚ್ಚಿ ಹೋದ ಕೃಷಿ ಜಮೀನು ಮತ್ತೆ ಬರುವುದಿಲ್ಲವೆಂಬ ಅಳಲನ್ನು ಜನರ ಮುಂದೆ ತೋಡಿಕೊಳ್ಳುತ್ತಿದ್ದಾರೆ.

ಸರ್ಕಾರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಅಲ್ಲಿಯ ಅನಾಹುತದ ಬಗ್ಗೆ ಆ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡಬಹುದು. ಆದರೆ ನಾಳಿನ ಬದುಕಿನ ಕನಸುಕಟ್ಟಿ ಬೆಳೆಸಿದ ಅಡಕೆ ತೋಟ ಹಾಗೂ ಗದ್ದೆಗಳು ಸರ್ವನಾಶವಾಗಿರುವುದು ಮತ್ತೆ ಸಿಗುವುದೇ ಎಂಬ ದುಖಃದ ಮಡುವಿನಲ್ಲಿ ಆ ರೈತ ಕುಟುಂಬಗಳು ಕಣ್ಣೀರಾಗಿದ್ದಾರೆ.

 

•ರಾಂಕೊ

ಟಾಪ್ ನ್ಯೂಸ್

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.