ಸಂತ್ರಸ್ತರಿಗಾಗಿ ಅಜ್ಜನ ಅಂತ್ಯಕ್ರಿಯೆಗೂ ಹೋಗದ ಡೀಸಿ!


Team Udayavani, Aug 14, 2019, 3:06 AM IST

santrasta

ವಿಜಯಪುರ: ಜಿಲ್ಲೆಯಲ್ಲಿ ಕೃಷ್ಣಾ ಹಾಗೂ ಭೀಮಾ ಎರಡೂ ನದಿಗಳು ಕಳೆದೊಂದು ವಾರದಿಂದ ಪ್ರವಾಹ ಸೃಷ್ಟಿಸಿದ್ದು, ಸಾವಿ ರಾರು ಜನರನ್ನು ಸಂತ್ರಸ್ತರ ನ್ನಾಗಿಸಿವೆ. ನೆರೆ ಬಾ ಧಿತರ ನೆರವಿನ ಕರ್ತವ್ಯದಲ್ಲಿರುವ ವಿಜಯಪುರ ಜಿಲ್ಲಾಧಿಕಾರಿ ಅವರ ಅಜ್ಜ ಮೃತಪಟ್ಟರೂ ಅಂತ್ಯಕ್ರಿಯೆಗೂ ಹೋಗದೆ ಸಂತ್ರಸ್ತರ ಕಣ್ಣೀರು ಒರೆಸುವ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅವರ ಅಜ್ಜ ಮಲ್ಲನಾಯ್ಕನಾಯ್ಕರ ಅವರು ಬೆಳಗಾವಿ ಜಿಲ್ಲೆ ನಾಗನೂರು ಗ್ರಾಮದಲ್ಲಿ ಆ.9ರಂದು ನಿಧನರಾಗಿದ್ದರು.

ಈ ಸಂದರ್ಭದಲ್ಲಿ ಕೃಷ್ಣಾ ನದಿ ತೀರದ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವುದಕ್ಕಾಗಿ ಕೃಷ್ಣಾ ನದಿ ಪಾತ್ರದ ಮುದ್ದೇಬಿಹಾಳ ತಾಲೂಕಿನಲ್ಲಿ ವೈ.ಎಸ್‌. ಪಾಟೀಲ ಕರ್ತವ್ಯದಲ್ಲಿ ನಿರತರಾಗಿದ್ದರು. ಈ ಹಂತದಲ್ಲೇ ತಮ್ಮ ತಾಯಿಯ ತಂದೆ ಮಲ್ಲನಾಯ್ಕ ಇಹಲೋಕ ತ್ಯಜಿಸಿದ ಸುದ್ದಿ ಬಂತು. ಆದರೆ ಸಂತ್ರಸ್ತರ ಕರ್ತವ್ಯದಲ್ಲಿ ವೈ.ಎಸ್‌. ಪಾಟೀಲ ಅಜ್ಜನ ಅಂತ್ಯಕ್ರಿಯೆಗೆ ಹೋಗದೇ ಪ್ರವಾಹದಿಂದ ಸಂಕಷ್ಟ ಅನುಭವಿಸುತ್ತಿದ್ದ ಜನರ ನೆರವಿಗೆ ನಿಂತಿದ್ದರು.

ಇಡೀ ಜಿಲ್ಲೆ ತಮ್ಮತ್ತ ನೋಡುತ್ತಿದೆ. ಅದರಲ್ಲೂ ಪ್ರವಾಹದಿಂದಾಗಿ ಬದುದನ್ನು ಕಳೆದುಕೊಂಡು ನೆಲೆ ಇಲ್ಲದಂತಿರುವ ಪ್ರವಾಹ ಬಾಧಿತ ಜನರ ಕಣ್ಣೀರು ಒರೆಸುವ ಮೂಲಕ ಬಾಲ್ಯದಲ್ಲಿ ತಮ್ಮನ್ನು ಎತ್ತಿ-ಆಡಿಸಿ ಬೆಳೆಸಿದ ಅಜ್ಜನಿಗೆ ವಿಶಿಷ್ಟ ರೀತಿಯ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಪ್ರವಾಹ ಹಿನ್ನೆಲೆಯಲ್ಲಿ ಜಿಲ್ಲೆಯ ಸರ್ಕಾರಿ ಅಧಿಕಾರಿಗಳಿಗೆ ರಜೆ ರಹಿತ ಕರ್ತವ್ಯಕ್ಕೆ ಸೂಚಿಸಲಾಗಿದೆ. ಮತ್ತೂಂದೆಡೆ ಸಂತ್ರಸ್ತರು ಎಲ್ಲ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಇಂಥ ಸಂದರ್ಭದಲ್ಲಿ ಅಜ್ಜನ ಅಂತ್ಯಕ್ರಿಯೆಗೆ ಹೋಗುವುದನ್ನೇ ಬಿಟ್ಟು ಕರ್ತವ್ಯ ಪ್ರಜ್ಞೆ ಮೆರೆದಿದ್ದು ವಿಶೇಷ. ಜಿಲ್ಲಾಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ.

ಟಾಪ್ ನ್ಯೂಸ್

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.