ಸಿಎಂ ಪರಿಹಾರ ನಿಧಿಗೆ 2.69 ಕೋಟಿ ರೂ.ದೇಣಿಗೆ
Team Udayavani, Aug 14, 2019, 3:00 AM IST
ಬೆಂಗಳೂರು: ಪ್ರಕೃತಿ ವಿಕೋಪದ ಸಂತ್ರಸ್ತರ ನೆರವಿಗೆಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಳೆದ ಶುಕ್ರವಾರದಿಂದ (ಆ.9) ಈವರೆಗೆ 2,69,59,825 ರೂ. ದೇಣಿಗೆ ಸಂಗ್ರಹವಾಗಿದೆ. ಆ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿ ಖಾತೆಯಲ್ಲಿ 101.7 ಕೋಟಿ ರೂ. ಲಭ್ಯವಿದೆ. ಮಂಗಳವಾರ 28 ಡಿ.ಡಿ. ಮೊತ್ತ 1.83 ಕೋಟಿ ರೂ. ಸೇರಿದಂತೆ ಒಟ್ಟು 2.50 ಕೊಟಿ ರೂ. ಸಂಗ್ರಹವಾಗಿದೆ.
ಪ್ರವಾಹಪೀಡಿತರಿಗೆ ನೆರವಾಗಲು ಇಚ್ಛಿಸುವವರು ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಕೆಳಕಂಡ ಬ್ಯಾಂಕ್ ಖಾತೆಗೆ ನೇರವಾಗಿ ಆನ್ಲೈನ್ನ ಮೂಲಕ ಹಣ ವರ್ಗಾಯಿಸಬಹುದು. ಚೆಕ್ ಅಥವಾ ಡಿ.ಡಿ ಮೂಲಕ ದೇಣಿಗೆ ಮೊತ್ತವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆಗೆ ಕಳುಹಿಸಬಹುದು ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.
ಖಾತೆಯ ಹೆಸರು: ಚೀಫ್ ಮಿನಿಸ್ಟರ್ ರಿಲೀಫ್ ಫಂಡ್ ನ್ಯಾಚುರಲ್ ಕೆಲಾಮಿಟಿ
ಬ್ಯಾಂಕ್ ಹೆಸರು: ಎಸ್ಬಿಐ ಬ್ಯಾಂಕ್ (ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ)
ಶಾಖೆ: ವಿಧಾನಸೌಧ ಶಾಖೆ, ಖಾತೆ ಸಂಖ್ಯೆ: 37887098605, ಐಎಫ್ಎಸ್ಸಿ ಕೋಡ್: SBIN0040277, ಎಂಐಸಿಆರ್ ಸಂಖ್ಯೆ: 560002419
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?