ಮಲ್ಪೆ -ಸಿಟಿಜನ್‌ ರಸ್ತೆ: ಬಾಯ್ದೆರೆದು ನಿಂತ ಭಾರೀ ಹೊಂಡ


Team Udayavani, Aug 15, 2019, 7:16 AM IST

malpe

ಮಲ್ಪೆ: ಮಲ್ಪೆಯಿಂದ ಸಿಟಿಜನ್‌ ಸರ್ಕಲ್ಗೆ ಹೋಗುವ ಪೆಟ್ರೋಲ್ ಬಂಕ್‌ ಸಮೀಪದ ರಸ್ತೆಯಲ್ಲಿ ಭಾರಿ ಪ್ರಮಾಣದ ಹೊಂಡ ನಿರ್ಮಾಣವಾಗಿದ್ದು ವಾಹನ ಮತ್ತು ಜನಸಂಚಾರಕ್ಕೆ ತೊಂದರೆ ಉಂಟಾಗಿದೆ.

ಮಳೆಗೆ ರಸ್ತೆಯ ಜೆಲ್ಲಿ ಎದ್ದು ಹೋಗಿ ಭೀಮಗಾತ್ರದ ಹೊಂಡ ಬಾಯ್ತೆರೆದು ನಿಂತು ಮೃತ್ಯುವಿಗೆ ಅಹ್ವಾನ ನೀಡುವಂತಿದೆ.

ಇದು ಮಲ್ಪೆ ಬೀಚ್ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದ್ದು, ಮಳೆಗೆ ಕೆಸರು ನೀರು ತುಂಬಿದ್ದು ಹೊಂಡ ತಪ್ಪಿಸಲು ಹೋಗಿ ವಾಹನ ಸವಾರರು ಅಡ್ಡಾದಿಡ್ಡಿ ಚಲಾಯಿಸಿ, ಅಪಘಾತಗಳು ಸಂಭವಿಸು ವಂತಾಗಿದೆ. ಈಗಾಗಲೇ ದ್ವಿಚಕ್ರ ಸವಾರರು ಹಲವು ಬಾರಿ ವಾಹನ ಸಮೇತ ಬಿದ್ದು ಗಾಯಗೊಂಡ ಘಟನೆ ನಡೆದಿವೆ..

ಮಳೆಗಾಲಕ್ಕೆ ಮೊದಲು ಸ್ಥಳೀಯರು ಒಂದಷ್ಟು ಸಿಮೆಂಟ್ ಜಲ್ಲಿ ಹುಡಿ ಹೊಂಡಕ್ಕೆ ಸುರಿದು ಹೊಂಡ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದರೂ ಮಳೆನೀರು ಹರಿದು ಹೋಗಲು ಇಲ್ಲಿನ ಚರಂಡಿಯಲ್ಲಿದ್ದ ಹೂಳನ್ನು ತೆರವುಗೊಳಿಸದ ಕಾರಣ ನೀರು ರಸ್ತೆಯಲ್ಲಿ ಹರಿದು ಮತ್ತೆ ರಸ್ತೆಯಲ್ಲಿ ಹೊಂಡ ಬಿದ್ದಿದೆ. ಸಾರ್ವಜನಿಕರು ಇದರಿಂದ ನಿತ್ಯ ತೊಂದರೆ ಅನುಭವಿಸುವಂತಾಗಿದೆ.

ಇಷ್ಟೊಂದು ಬೃಹದಾಕಾರವಾಗಿ ಹೊಂಡ ಬಿದ್ದರೂ ಸಂಬಂಧಪಟ್ಟವರು ಹೊಂಡ ಮುಚ್ಚುವ ಕಾರ್ಯ ಕೈಗೊಂಡಿಲ್ಲ. ನಗರಸಭೆ ಚುನಾವಣೆ ನಡೆದು ವರುಷ ಕಳೆದರೂ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ನಿಗದಿಯಾಗದ ಕಾರಣ ಸಾರ್ವಜನಿಕರು ಚುನಾಯಿತ ಪ್ರತಿನಿಧಿಗಳನ್ನು ಪ್ರಶ್ನಿಸುವಂತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ ಎಂಬುದು ನಾಗರಿಕರ ಆರೋಪ.

ಹೊಂಡ ಕಾಣದೆ ಅಪಘಾತ

ಸೋಮವಾರ ರಾತ್ರಿ ಬಿದ್ದ ನಿರಂತರ ಮಳೆಯಿಂದಾಗಿ ಮಂಗಳವಾರ ಬೆಳಗ್ಗೆ ಇಲ್ಲಿನ ರಸ್ತೆ ಸಂಪೂರ್ಣ ಜಲಾವೃತವಾಗಿದ್ದು ಇಲ್ಲಿರುವ ಹೊಂಡ ಕಾಣದೆ ಕೆಲವರು ಬೈಕ್‌ ಮೇಲಿಂದ ಬಿದ್ದು ಇನ್ನು ಕೆಲವರು ಮುಂದೆ ಹೋಗಲು ಭಯಪಟ್ಟು ವಾಪಸ್‌ ತೆರಳಿದ್ದಾರೆ.

ಅಪಘಾತದ ಸಾಧ್ಯತೆ ಹೆಚ್ಚಳ

ಇಲ್ಲಿನ ಹೊಂಡದ ಗಾತ್ರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಮುಂದೆ ಪ್ರಾಣಾಪಾಯದ ಸಾಧ್ಯತೆಯೂ ಇದೆ. ಈ ಬಗ್ಗೆ ನಗರಸಭೆಯ ಅಧಿಕಾರಿಗಳಿಗೆ ಸರಿಪಡಿಸುವಂತೆ ಈಗಾಗಲೇ ದೂರು ನೀಡಿದ್ದೇವೆ. ಸಂಬಂಧಪಟ್ಟವರು ತಾತ್ಕಾಲಿಕವಾಗಿ ಹೊಂಡ ಮುಚ್ಚುವ ಕಾಯಕಕ್ಕೆ ಮುಂದಾಗಬೇಕಾಗಿದೆ, -ಮಧು ಬಿ. ಇ., ಮಲ್ಪೆ ಠಾಣಾಧಿಕಾರಿ

ಟಾಪ್ ನ್ಯೂಸ್

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.