ಉಳ್ಳಾಲದ ಹಲವೆಡೆ ಸಂಭ್ರಮದ ಸ್ವಾತಂತ್ರ್ಯ ದಿನ ಆಚರಣೆ


Team Udayavani, Aug 15, 2019, 2:11 PM IST

u1

ಉಳ್ಳಾಲ: ದೇಶದಾದ್ಯಂತ ಇಂದು 72ನೇ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯುತ್ತಿದ್ದು, ಉಳ್ಳಾಲದ ಹಲವು ಕಡೆ ಸಂಭ್ರಮದಿಂದ ನಡೆಯಿತು.
ಅಲ್-ಅಮೀನ್ ಫ್ರೆಂಡ್ಸ್ ಕೈರಂಗಳ ವತಿಯಿಂದ 73 ನೇ ಸ್ವಾತಂತ್ರ್ಯ ದಿನಾಚರಣೆ ಯನ್ನು ಸಂಸ್ಥೆಯ ಕಛೇರಿ ಮುಂಬಾಗದಲ್ಲಿ ಆಚರಿಸಲಾಯಿತು.

ಸಾಂಬರತೊಟ ನೂರಾನಿಯ ಜುಮಾ ಮಸ್ಜಿದ್ ಹಾಗು ಸ್ವಲಾಹುದ್ದೀನ್ ಸೆಕೆಂಡರಿ ಮದರಸ ಟ್ರಸ್ಟ್ ಇದರ ವತಿಯಿಂದ 73 ನೇ ಸ್ವಾತಂತ್ರೊತ್ಸವದ ಪ್ರಯುಕ್ತ ಧ್ವಜೊಹರಣ ಕಾರ್ಯಕ್ರಮ ಬೆಳಿಗ್ಗೆ 7:30 ನೆರವೇರಿತು ಧ್ಚಜಾರೋಹಣವನ್ನು ನೂರಾನಿಯ ಜುಮಾ ಮಸ್ಜಿದ್ ನ ಅಧ್ಯಕ್ಷ ಇಬ್ರಾಹಿಂ ಹಾಜಿ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಎಸ್ಕೆ ಖಾದರ್ ಹಾಜಿ,ಎ ಎಸ್ ಅಬ್ದುಲ್ ರಹಿಮಾನ್ ಹಾಜಿ,ಹಸನ್ ಹಾಜಿ,ಎಸ್ ಎಸ್ ಮೂಸ ಹಾಜಿ,ಮುಹಮ್ಮದ್ ಮತ್ತು ಸ್ವಲಾಹುದೀನ್ ಮದರಸ ಗುರುಗಳು ಮುಖ್ಯ ಅಥಿತಿಗಳಾಗಿ ಭಾಗವಹಿಸಿದರು. ಕಾರ್ಯಕ್ರಮಕ್ಕೆ ಖಿದ್ಮತುಲ್ ಇಸ್ಲಾಂ ಅಸೊಶೇಷನ್ ಕಮಿಟಿ ಯ ನೇತಾರರು ಸಾಥ್ ನೀಡಿದರು

ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ ಉಳ್ಳಾಲದಲ್ಲಿ 73 ನೇ ಸ್ವಾಂತತ್ರೋತ್ಸವದ ಧ್ವಜಾರೋಹಣ ವನ್ನು ಕೇಂದ್ರದ ಮುಖ್ಯಸ್ಥರಾದ ಡಾ. ಲಕ್ಷ್ಮಣ್ ರವರು ನೆರವೇರಿಸಿದರು. ಸಹಾಯಕ ಪ್ರಾಧ್ಯಾಪಕ ಡಾ. ಮಹೇಶ್ ಮಟ್ಟ್, ಅಧೀಕ್ಷಕ ರವಿಚಂದ್ರ, ಹಿರಿಯ ಸಹಾಯಕಿ ಜ್ಯೋತಿಲಕ್ಷ್ಮಿ, ಹಿರಿಯ ಪ್ರಯೋಗ ಶಾಲಾ ಸಹಾಯಕ ಸಂತೋಷ್.ಜೆ, ಹಿರಿಯ ಕ್ಷೇತ್ರ ಸಹಾಯಕ‌ ಪ್ರವೀಣ್.ಎಸ್.ಕುಂಪಲ ಹಾಗು ಸಂಶೋಧನಾ ಕೇಂದ್ರದ ನೌಕರರು, ಕಾರ್ಮಿಕರು ಉಪಸ್ತಿತರಿದ್ದರು.

ತೋಟಾಲ್ ಜುಮಾ ಮಸೀದಿ ಖತೀಬ್ ಮುಹಿಯ್ಯದ್ದೀನ್ ಸಹದಿ ತೋಟಾಲ್ ದುವಾ ನೆರವೇರಿಸಿದರು.ಬಂಟ್ವಾಳ ತಾ.ಪಂ ಸದಸ್ಯರು ಆದ ಹೈದರ್ ಕೈರಂಗಳ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಅಲ್-ಅಮೀನ್ ಸಂಸ್ಥೆ ಸಮಾಜದಲ್ಲಿ ಹತ್ತು ಹಲವು ಕಾರ್ಯಕ್ರಮ ಗಳನ್ನು ಹಮ್ಮಿಕೊಂಡು ಸಮಾಜದ ಋಣ ತೀರಿಸುವ ಕೆಲಸ ಮಾಡಿದೆ,ಪ್ರಚಾರದ ಸೋಗಿಲ್ಲದೆ ಸಂಸ್ಥೆ ನಡೆಸುವ ರಿಲೀಫ್ ಕಾರುಣ್ಯ ಸೇವೆಗಳು ಶ್ಲಾಘನೀಯ ಎಂದರು.ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಹಂಝ.ಬಿ ಅಧ್ಯಕ್ಷತೆ ವಹಿಸಿದ್ದರು.ಸಂಸ್ಥೆಯ ಗೌರವಾಧ್ಯಕ್ಷರಾದ ಅಹ್ಮದ್ ಕುಂಙಿ,ಪ್ರಮುಖರಾದ ಮೊಯಿದಿನ್ ಬಾನೋಟ್,ಮೊಯಿದಿನ್ ವಿದ್ಯಾನಗರ, ಅನ್ಸಾರುಲ್ ಹುದಾ ಅಧ್ಯಕ್ಷ ಹೈದರ್ ಮಲಿ,ಗೌಸಿಯಾ ಯಂಗ್ಮೆನ್ಸ್ ಅಸೋಸಿಯೇಶನ್ ಅದ್ಯಕ್ಷ ಇಬ್ರಾಹಿಂ ಪಾರೆ,ಉದ್ಯಮಿ ಹಕೀಮ್ ಡಿ.ಎಸ್,ಅಬ್ದುರ್ರಹ್ಮಾನ್ ಸುಟ್ಟ, ಸ್ಥಳೀಯರಾದ ಗಣೇಶ್,ರಾಮು,ಹೈದರ್ ಗೋಳಿಯಡಿ, ಮತ್ತಿತರರು ಉಪಸ್ಥಿತರಿದ್ದರು.

ಬಗಂಬಿಲ ಫ್ರೆಂಡ್ಸ್ ಸರ್ಕಲ್(ರಿ) ಇದರ ವತಿಯಿಂದ 73ನೇ ಸ್ವಾತಂತ್ರ್ಯ ದಿನಾಚರಣೆಯು ನಡೆಯಿತು. ಧ್ವಜರೋಹಣವನ್ನು ಸುನಂದ ರಾಮಚಂದ್ರ ಇವರು ನೆರವೇರಿಸಿದರು. ಈ ಸಂಧರ್ಭದಲ್ಲಿ ಸುನಂದ ರಾಮಚಂದ್ರ ಮತ್ತು ಪುರುಷೋತ್ತಮ ಪೂಜಾರಿ ಇವರನ್ನು ಕ್ಲಬ್ಬಿನ ವತಿಯಿಂದ ಸನ್ಮಾನಿಸಲಾಯಿತು. ಹಾಗೂ ಕ್ಲಬ್ಬಿನ ವತಿಯಿಂದ ನಡೆದ ಶಾಲಾ ಮಕ್ಕಳಿಗೆ ಆಟೋಟ ಸ್ಪರ್ಧೆಯ ಬಹುಮಾನ ವಿತರಿಸಲಾಯಿತು. ಈ ಸಂದರ್ಭ ಮುಖ್ಯ ಅತಿಥಿ ಪುರುಷೋತ್ತಮ ಪೂಜಾರಿ, ಕುಮಾರಿ ಪುಷ್ಪ ಟೀಚರ್ ಬಗಂಬಿಲ ಹಿರಿಯರಾದ ಪರಮೇಶ್ವರ್,ಜಲಜಾಕ್ಷಿ ಕೃಷ್ಣಪ್ಪ, ಬಗಂಬಿಲ ಫ್ರೆಂಡ್ಸ್ ಸರ್ಕಲ್ ನ ಗೌರವ ಅಧ್ಯಕ್ಷರು ಗಿಲ್ಬರ್ಟ್ ಅಪೋನ್ಸ್ ಮಹಾದೇವಿ ಮಂದಿರದ ಅರ್ಚಕ ಬಾಲಕೃಷ್ಣ ಪೂಜಾರಿ ಹಿಂದೂ ಯುವ ಸೇನೆಯ ಅಧ್ಯಕ್ಷರಾದ ಪ್ರವೀಣ್ ದಾಸ್ ಬಗಂಬಿಲ ಫ್ರೆಂಡ್ಸ್ ಸರ್ಕಲ್ನ ಅಧ್ಯಕ್ಷರಾದ ಮಿತ್ರೆಶ್ ಬಗಂಬಿಲ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.