ಸೇನೆಯ ಪ್ರತೀಕಾರಕ್ಕೆ 3 ಪಾಕ್ ಸೈನಿಕರು ಹತ
Team Udayavani, Aug 15, 2019, 8:03 PM IST
ಶ್ರೀನಗರ: ಪಾಕಿಸ್ಥಾನದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತವೂ ದಿಟ್ಟ ಉತ್ತರ ನೀಡಿದ್ದು, ಈ ವೇಳೆ ಮೂವರು ಪಾಕ್ ಸೈನಿಕರು ಹತರಾಗಿದ್ದಾರೆ. ಉರಿ ಮತ್ತು ರಜೌರಿ ಸೆಕ್ಟರ್ನಲ್ಲಿ ಗುರುವಾರ ಈ ಘಟನೆ ಸ0ಭವಿಸಿದೆ. ಇದೇ ವೇಳೆ ಪಾಕ್ ಸೇನೆಯ ವಕ್ತಾರರು ಟ್ವೀಟ್ ಮಾಡಿದ್ದು, ಭಾರತದ ಐವರು ಸೈನಿಕರು ಹತರಾಗಿದ್ದಾಗಿ ಹೇಳಿದೆ. ಭಾರತ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಇದರಿಂದ ಮೂವರು ಸೈನಿಕರು ಮೃತಪಟ್ಟಿದ್ದಾರೆ. ಪ್ರತೀಕಾರದಲ್ಲಿ ಆ ಕಡೆಯ ಐವರು ಮೃತಪಟ್ಟು, ಬಂಕರ್ಗಳು ನಾಶವಾಗಿವೆ ಎಂದು ಹೇಳಿದ್ದಾರೆ. ಆದರೆ ಇದನ್ನು ಭಾರತೀಯ ಭೂ ಸೇನೆ ನಿರಾಕರಿಸಿದೆ.
ಮೃತ ಪಾಕ್ ಸೈನಿಕರನ್ನು ನಾಯ್ಕ ತನ್ವೀರ್, ಸಿಪಾಯಿ ರಮ್ಜಾನ್, ಲ್ಯಾನ್ಸ್ ನಾಯ್ಕ ತೈಮೂರ್ ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ