ಕೆರೆಯಲ್ಲೇ ಧ್ವಜಾರೋಹಣ
Team Udayavani, Aug 16, 2019, 3:04 AM IST
ಕೆ.ಆರ್.ಪೇಟೆ: ಮಂಡ್ಯ ಜಿಲ್ಲೆ ಕೆ.ಆರ್. ಸಪೇಟೆಯ ದೇವಿರಮ್ಮಣ್ಣಿ ಕೆರೆಯ ಮಧ್ಯ ಭಾಗದಲ್ಲಿ ಮೀನುಗಾರರು ಧ್ವಜಾರೋಹಣ ಮಾಡಿ ಸ್ವಾತಂತ್ರ್ಯದಿನ ಆಚರಿಸಿದರು. ಈ ವೇಳೆ ಮಾತನಾಡಿದ ತಾಲೂಕು ಮೀನುಗಾರರ ಸಂಘದ ಸದಸ್ಯ ಯೋಗೇಶ್, ನಾವು ಕೆಲಸ ಮಾಡುವ ಸ್ಥಳವೇ ಶ್ರೇಷ್ಠ ಸ್ಥಳವಾಗಿದ್ದು ಅಲ್ಲಿಯೇ ದೇಶಾಭಿಮಾನ ತೋರಿಸಬೇಕು ಎಂದರು.
ಕಳೆದ 17 ವರ್ಷಗಳಿಂದ ದೇವಿರಮ್ಮಣ್ಣಿ ಕೆರೆಯಲ್ಲಿಯೇ ಕನ್ನಡ ರಾಜ್ಯೋತ್ಸವ ಸೇರಿ ರಾಷ್ಟ್ರೀಯ ಹಬ್ಬಗಳ ದಿನಾಚರಣೆಗಳಂದು ಧ್ವಜಾರೋಹಣ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸುತ್ತಿದ್ದೇವೆ. ನಮಗೆ ಕೆರೆಗಳೇ ಪ್ರಪಂಚ, ಅವುಗಳೇ ನಮ್ಮ ಜೀವಾಳ, ಬದುಕು. ನಮ್ಮ ಪ್ರಪಂಚದಲ್ಲೇ ನಾವುಗಳು ಹಬ್ಬಗಳನ್ನು ಆಚರಿಸಿಕೊಂಡು ಸಂಭ್ರಮಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್