ಸಾಮಾನ್ಯ ಮಹಿಳೆಯ ಅಸಾಮಾನ್ಯ ಕಥೆ

ಪಾರವ್ವನ ಕನಸು ನನಸಾಗೋ ಹೊತ್ತು...

Team Udayavani, Aug 16, 2019, 5:19 AM IST

q-30

ಪಾರವ್ವ ಹಳ್ಳಿಯೊಂದರಲ್ಲಿ ಕೂಲಿ ಕೆಲಸ ಮಾಡಿಕೊಂಡು ಬದುಕು ಸಾಗಿಸುತ್ತಿರುವ ಬಡ ಮಹಿಳೆ. ತಾನಿದ್ದ ಹಳೇ ಮನೆಯನ್ನು ಕೆಡವಿ ಅಲ್ಲೊಂದು ಹೊಸ ಮನೆಯನ್ನು ಕಟ್ಟಬೇಕು. ಪ್ರಾಯಕ್ಕೆ ಬಂದ ತನ್ನ ಮಗ ಮತ್ತು ಮಗಳಿಗೆ ಒಂದೊಳ್ಳೆ ಸಂಬಂಧ ನೋಡಿ ಮದುವೆ ಮಾಡಬೇಕು, ಮದ್ಯವ್ಯಸನಿಯಾದ ತನ್ನ ಗಂಡನ ವ್ಯಸನ ಬಿಡಿಸಬೇಕು. ಊರಿನಲ್ಲಿ ಗೌರವಯುತವಾಗಿ ಬಾಳಬೇಕು. ಕೊನೆಗೆ ತಾನು ಕಟ್ಟಿಸುವ ಮನೆಯಲ್ಲೇ ನೆಮ್ಮದಿಯಾಗಿ ಕೊನೆಯುಸಿರು ಬಿಡಬೇಕು. ಇವಿಷ್ಟು ಪಾರವ್ವನ ಬದುಕಿನ ದೊಡ್ಡ ಕನಸು. ಈ ಕನಸನ್ನು ನನಸು ಮಾಡಿಕೊಳ್ಳಲೆಂದೇ ಪಾರವ್ವ ಹಳ್ಳಿ ಬಿಟ್ಟು ದುಡಿಮೆಗಾಗಿ ಬೆಂಗಳೂರಿಗೆ ಬರುತ್ತಾಳೆ. ಹಾಗಾದರೆ, ಅಂತಿಮವಾಗಿ ಪಾರವ್ವನ ಕನಸು ನನಸಾಗುತ್ತದೆಯಾ? ಇದೇ ಕಥಾಹಂದರವನ್ನು ಇಟ್ಟುಕೊಂಡು ‘ಪಾರವ್ವನ ಕನಸು’ ಎನ್ನುವ ಚಿತ್ರವೊಂದು ತೆರೆಗೆ ಬರುತ್ತಿದೆ.

ಸದ್ಯ ಪೋಸ್ಟ್‌ ಪ್ರೊಡಕ್ಷನ್‌ ಅಂತಿಮ ಹಂತದಲ್ಲಿರುವ ‘ಪಾರವ್ವನ ಕನಸು’ ಚಿತ್ರದ ಆಡಿಯೋ ಇತ್ತೀಚೆಗೆ ಬಿಡುಗಡೆಗೊಂಡಿದೆ. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್‌, ಮಾಜಿ ಅಧ್ಯಕ್ಷ ಎಸ್‌.ಎ ಚಿನ್ನೇಗೌಡ, ಕಾರ್ಯದರ್ಶಿ ಎನ್‌.ಎಂ ಸುರೇಶ್‌ ಸೇರಿದಂತೆ ಅನೇಕ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಿ ‘ಪಾರವ್ವನ ಕನಸು’ ಚಿತ್ರದ ಹಾಡುಗಳನ್ನು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

ಹಳ್ಳಿಯ ಬದುಕು ಮತ್ತು ಸೊಗಡು ಎರಡೂ ಚಿತ್ರದಲ್ಲಿದೆ. ಹಳ್ಳಿಯ ಸಾಮಾನ್ಯ ಮಹಿಳೆಯೊಬ್ಬಳು ತನ್ನ ಬದುಕಿನ ಬದಲಾವಣೆಗೆ ಹೇಗೆಲ್ಲ ಕಷ್ಟಪಡುತ್ತಾಳೆ ಎನ್ನುವ ಚಿತ್ರಣ ಚಿತ್ರದಲ್ಲಿದೆ. ಚಿತ್ರದ ಕಥೆ ಮನ ಮುಟ್ಟುವಂತಿದ್ದು, ಪ್ರತಿಯೊಬ್ಬರಿಗೂ ಇಷ್ಟವಾಗುತ್ತದೆ ಎನ್ನುವ ಭರವಸೆಯ ಮಾತುಗಳನ್ನಾಡುತ್ತದೆ ‘ಪಾರವ್ವನ ಕನಸು’ ಚಿತ್ರತಂಡ.

ಆರ್‌. ಸುರೇಶ್‌ ಕುಮಾರ್‌ ‘ಪಾರವ್ವನ ಕನಸು’ ಚಿತ್ರವನ್ನು ನಿರ್ಮಿಸುವುದರ ಜೊತೆಗೆ ನಾಯಕ ನಟನಾಗಿಯೂ ಅಭಿನಯಿಸಿ­ದ್ದಾರೆ. ಸುರೇಶ್‌ ಕುಮಾರ್‌ಗೆ ನಾಯಕಿ­ಯಾಗಿ ರಶ್ಮಿತಾ ಜೋಡಿ­ಯಾಗಿದ್ದಾರೆ. ತ್ರಕ್ಕೆ ಸಿ. ಮಲ್ಲಿಕಾರ್ಜುನ್‌ ಕಥೆ, ಚಿತ್ರಕಥೆ, ಸಾಹಿತ್ಯ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಉಳಿದಂತೆ ಅಪೂರ್ವಶ್ರೀ, ಅಂಜನಪ್ಪ, ಶಿವಕುಮಾರ್‌ ಆರಾಧ್ಯ, ಕಿಲ್ಲರ್‌ ವೆಂಕಟೇಶ್‌, ಚಂದ್ರಪ್ರಭ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.ಚಿತ್ರಕ್ಕೆ ನಾಗಶೆಟ್ಟಿ ಮಳಗಿ ಛಾಯಾಗ್ರಹಣ, ರಾಮ್‌ ಸೆಟ್ಟಿ ಪವನ್‌ ಸಂಕಲನ ಕಾರ್ಯವಿದೆ. ಚಿತ್ರದ ಹಾಡುಗಳಿಗೆ ತರುಣ್‌ ಸೈಮೆಂಡ್ಸ್‌ ಸಂಗೀತ ಸಂಯೋಜಿಸಿದ್ದಾರೆ. ಚಿಕ್ಕಮಗಳೂರು, ಮಂಗಳೂರು, ಬೆಂಗಳೂರು ಸುತ್ತಮುತ್ತ ‘ಪಾರವ್ವನ ಕನಸು’ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಶೀಘ್ರದಲ್ಲಿಯೇ ಸೆನ್ಸಾರ್‌ ಮುಂದೆ ಹೋಗಲಿರುವ ‘ಪಾರವ್ವನ ಕನಸು’ ಎಲ್ಲವೂ ಅಂದುಕೊಂಡಂತೆ ನಡೆದರೆ, ಇದೆ ವರ್ಷಾಂತ್ಯದ ಕೊನೆಗೆ ತೆರೆಗೆ ಬರುವ ಸಾಧ್ಯತೆ ಇದೆ ಎನ್ನುತ್ತದೆ ಚಿತ್ರತಂಡ.

ಟಾಪ್ ನ್ಯೂಸ್

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.