ಕೊಡಗಿನಲ್ಲಿ ಸಾಮಾನ್ಯ ಮಳೆ; ಇಂದಿನಿಂದ ಶಾಲೆ ಆರಂಭ
Team Udayavani, Aug 16, 2019, 12:28 AM IST
ಮಡಿಕೇರಿ: ಮಹಾಮಳೆಯ ಪರಿಣಾಮ ಸಂಕಷ್ಟಕ್ಕೆ ಸಿಲುಕಿದ್ದ ಕೊಡಗು ಜಿಲ್ಲೆಯಲ್ಲಿ ಮಳೆ ಕೊಂಚ ಬಿಡುವು ನೀಡಿದೆ. ಶುಕ್ರವಾರ ಎಲ್ಲ ಶಾಲೆ, ಕಾಲೇಜುಗಳು ಹಾಗೂ ಅಂಗನವಾಡಿಗಳು ಪುನರಾರಂಭಗೊಳ್ಳಲಿವೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಸಂತ್ರಸ್ತರು ಆಶ್ರಯ ಪಡೆದಿರುವ ಶಾಲೆ, ಕಾಲೇಜುಗಳು ಹಾಗೂ ಅಂಗನವಾಡಿಗಳ ವಿದ್ಯಾರ್ಥಿಗಳಿಗೆ ರಜೆ ಇರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಆರು ಶವಗಳಿಗಾಗಿ ಶೋಧ
ವೀರಾಜಪೇಟೆಯ ತೋರ ಗ್ರಾಮದಲ್ಲಿ ಆ. 9ರಂದು ಗುಡ್ಡ ಕುಸಿದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣ್ಣಿನಡಿ ಸಿಲುಕಿಕೊಂಡಿರುವ ಆರು ಮೃತದೇಹಗಳ ಶೋಧ ಕಾರ್ಯ ಚುರುಕುಗೊಂಡಿದೆ. ಸ್ಥಳಕ್ಕೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹಾಗೂ ಜಿ.ಪಂ. ಪ್ರತಿನಿಧಿಗಳು ಭೇಟಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ