ಜಿಲ್ಲಾಡಳಿತ ನಿಮ್ಮೊಂದಿಗೆ ಇದೆ: ನೆರೆ ಸಂತ್ರಸ್ತರಿಗೆ ಉಡುಪಿ ಡಿಸಿಗಳ ಭರವಸೆ

ಜಿಲ್ಲಾ ಮಟ್ಟದ 73ನೇ ಸ್ವಾತಂತ್ರ್ಯ ದಿನಾಚರಣೆ; ಉಡುಪಿ ಜಿಲ್ಲೆಗೆ 5 ಕೋ.ರೂ. ಬಿಡುಗಡೆ

Team Udayavani, Aug 16, 2019, 5:35 AM IST

150819ASTRO06

ಉಡುಪಿ: ಜಿಲ್ಲೆಗೆ ಮಳೆಹಾನಿ ಪರಿಹಾರ ವಿತರಿಸಲು 5 ಕೋ.ರೂ. ಅನುದಾನ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದರು.

ಗುರುವಾರ ಬೀಡಿನಗುಡ್ಡೆ ಬಯಲು ರಂಗ ಮಂದಿರದಲ್ಲಿ ಧ್ವಜಾರೋಹಣ ಗೈದು ಸ್ವಾತಂತ್ರ್ಯ ಸಂದೇಶ ನೀಡಿದರು. ಪ್ರಾಕೃತಿಕ ವಿಕೋಪದಿಂದ ಮೃತಪಟ್ಟವರ ಕುಟುಂಬದ ಸದಸ್ಯರಿಗೆ 4 ಲ.ರೂ. ಪರಿಹಾರ ಜತೆಗೆ ಹೆಚ್ಚುವರಿಯಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 1.ಲ.ರೂ. ನೀಡಲಾಗುತ್ತದೆ ಎಂದರು.

57 ಲ.ರೂ. ಪಾವತಿ
ಮಳೆಯಿಂದಾಗಿ ಜಿಲ್ಲೆಯಲ್ಲಿ ಮೂರು ಜನರು ಮೃತಪಟ್ಟಿದ್ದಾರೆ. ಮೃತರ ಕುಟುಂಬ ಸದಸ್ಯರಿಗೆ ತಲಾ 5 ಲ.ರೂ.ಗಳಂತೆ 15ಲ.ರೂ., ಜಾನುವಾರು ಜೀವ ಹಾನಿ 81,000 ರೂ., ಮನೆ ಹಾನಿ ಮೊತ್ತ 39.39 ಲ.ರೂ., ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿ 1.80 ಲ.ರೂ., ಸೇರಿದಂತೆ ಒಟ್ಟು ಇಲ್ಲಿಯವರೆಗೆ 57 ಲ.ರೂ ಪರಿಹಾರ ಧನ ಸಂತ್ರಸ್ತರಿಗೆ ಪಾವತಿಸಲಾಗಿದೆ ಎಂದರು.

ಕೆರೆಕುಂಟೆಗಳ ಪುನಶ್ಚೇತನ
ಮುಂದಿನ ದಿನದಲ್ಲಿ ನೀರಿನ ಸಮಸ್ಯೆ ಮರುಕಳಿಸದಂತೆ ಎಚ್ಚರವಹಿಸಲಾಗಿದೆ. ಈ ನಿಟ್ಟಿನಲ್ಲಿ ಸ್ಥಳೀಯಾಡಳಿತ ಮಳೆ ನೀರು ಸಂಗ್ರಹಣೆ, ಕೆರೆಕುಂಟೆಗಳ ಪುನಶ್ಚೇತನಕ್ಕೆ ಮುಂದಾಗಿದೆ ಎಂದರು.

ಚಳವಳಿಯಲ್ಲಿ ಮಹಿಳೆಯ ಪಾತ್ರ
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಲಿಂಗಭೇದವಿಲ್ಲದೆ ಭಾಗವಹಿಸಿದ್ದಾರೆ. ಕರಾವಳಿಭಾಗದ ಕಮಲಾದೇವಿ ಚಟ್ಟೋಪಾಧ್ಯಾಯ, ಕುಂದಾಪುರದ ಉಮಾಬಾಯಿ, ಕೃಷ್ಣಾಬಾಯಿ ಪಂಜೇಕರ್‌, ಯಶೋಧರ ದಾಸಪ್ಪ, ತಾಯಮ್ಮ ವೀರಣ್ಣ ಗೌಡ, ಮಹದೇವಿ ತಾಯಿ ದೊಡ್ಡಮನೆ, ಬಳ್ಳಾರಿ ಸಿದ್ದಮ್ಮ, ಗೌರಮ್ಮ ವೆಂಕಟರಾಮಯ್ಯ, ಲೀಲಾವತಿ ಮಾಗಡಿ ಸೇರಿದಂತೆ ಇತರೆ ಮಹಿಳೆಯರು ಭಾಗವಹಿಸಿದ್ದಾರೆ ಎಂದು ಸ್ಮರಿಸಿದರು.

ಡಾ| ಶಿವರಾಮ ಕಾರಂತ ಅಂತಹ ಸಾಹಿತಿಗಳು ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ ಸ್ಮರಣೀಯ. ಡಾ| ಟಿ.ಎಂ.ಎ. ಪೈ ಅವರು ಸಾರ್ವಜನಿಕರಿಗಾಗಿ ಸ್ಥಾಪಿಸಿದ ಕಾಲೇಜಿಗೆ ಮಹಾತ್ಮಾ ಗಾಂಧೀ ಅವರ ಹೆಸರು, ಮಣಿಪಾಲದ ಮೆಡಿಕಲ್‌ ಕಾಲೇಜಿಗೆ ಕಸ್ತೂರ್ಬಾ ಹೆಸರನ್ನು ನೀಡಿರುವುದು ಪ್ರಶಂಸನೀಯ ಎಂದು ಹರ್ಷ ವ್ಯಕ್ತಪಡಿಸಿದರು.
ಶಾಸಕ ಕೆ. ರಘುಪತಿ ಭಟ್‌, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ತಾ.ಪಂ. ಅಧ್ಯಕ್ಷೆ ನೀತಾ ಗುರುರಾಜ್‌, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಜಿ.ಪಂ. ಸಿಇಒ ಸಿಂಧೂ ರೂಪೇಶ್‌, ಎಸ್‌ಪಿ ನಿಶಾ ಜೇಮ್ಸ್‌, ಎಎಸ್‌ಪಿ ಕುಮಾರ್‌ಚಂದ್ರ, ಪೌರಾಯುಕ್ತ ಆನಂದ ಕಲ್ಲೋಳಿಕರ್‌ ಉಪಸ್ಥಿತರಿದ್ದರು. ಕುದಿ ವಸಂತ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಸ್ಥಳೀಯತೆಗೆ ಮಹತ್ವ
ಜಿಲ್ಲಾಧಿಕಾರಿ ಅವರು ಉಡುಪಿ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರು, ಜಿಲ್ಲೆಯಲ್ಲಿ ನಡೆದ ಸ್ವಾತಂತ್ರ್ಯ ಹೋರಾಟದ ವಿವರ ಹಾಗೂ ಜಿಲ್ಲೆಯ ವಿಶೇಷತೆಯನ್ನು ಸ್ವಾತಂತ್ರ್ಯ ಸಂದೇಶದಲ್ಲಿ ನೀಡಿದರು.

ಟಾಪ್ ನ್ಯೂಸ್

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.