ರುತ್‌ಗಾಗಿ “ಕೆಂಪು ಸಮುದ್ರ’ವಾದ ಲಾರ್ಡ್ಸ್‌


Team Udayavani, Aug 16, 2019, 5:00 AM IST

RED-LORDS

ಲಂಡನ್‌: ಆ್ಯಶಸ್‌ ಸರಣಿಯ 2ನೇ ಟೆಸ್ಟ್‌ ಪಂದ್ಯದ 2ನೇ ದಿನ ಲಾರ್ಡ್ಸ್‌ ಸ್ಟೇಡಿಯಂ “ಕೆಂಪು ಸಮುದ್ರ’ವಾಗಿ ಬದಲಾಗಿತ್ತು. ಆಟಗಾರರು ಕೆಂಪು ಕ್ಯಾಪ್‌ ಧರಿಸಿದ್ದರು, ಜೆರ್ಸಿ ನಂಬರ್‌ಗಳನ್ನು ಕೆಂಪು ಬಣ್ಣದಲ್ಲಿ ಬರೆಯಲಾಗಿತ್ತು. ಪ್ರೇಕ್ಷಕರಲ್ಲೂ ಅನೇಕರು ಕೆಂಪು ಉಡುಪು ಧರಿಸಿಕೊಂಡು ಬಂದಿದ್ದರು. ಹೀಗೆ ಲಾರ್ಡ್ಸ್‌ ಕೆಂಪು ಸಮುದ್ರವಾಗಿ ಬದಲಾದದ್ದು ರುತ್‌ ಅವರಿಗಾಗಿ!

ಯಾರಿದು ರುತ್‌?
ರುತ್‌ ಇಂಗ್ಲೆಂಡಿನ ಮಾಜಿ ಕ್ರಿಕೆಟಿಗ ಆ್ಯಂಡ್ರೂé ಸ್ಟ್ರಾಸ್‌ ಅವರ ಪತ್ನಿ. ಸ್ಟ್ರಾಸ್‌ ಸಿಡ್ನಿಯಲ್ಲಿ ಕ್ರಿಕೆಟ್‌ ಆಡುತ್ತಿರುವ ದಿನಗಳಲ್ಲಿ ರುತ್‌ಳ ಪರಿಚಯವಾಗಿತ್ತು. ಈ ಪರಿಚಯ ಬಳಿಕ ಪ್ರೀತಿಗೆ ತಿರುಗಿ ಅವರ ಸತಿಪತಿಯಾಗಿದ್ದರು. ಆದರೆ ದುರದೃಷ್ಟವಶಾತ್‌ 46ರ ಹರೆಯದಲ್ಲಿ ರುತ್‌ ಶ್ವಾಸಕೋಶದ ಕ್ಯಾನ್ಸರ್‌ಗೆ ಬಲಿಯಾದರು. ಹೆಂಡತಿಯ ನೆನಪಿನಲ್ಲಿ ಸ್ಟ್ರಾಸ್‌ “ರುತ್‌ ಸ್ಟ್ರಾಸ್‌ ಫೌಂಡೇಶನ್‌’ ಎಂಬ ಸಮಾಜ ಸೇವಾ ಸಂಸ್ಥೆಯನ್ನು ಪ್ರಾರಂಭಿಸಿದ್ದು, ಆ. 15 ಇದರ ಸಂಸ್ಥಾಪನಾ ದಿನವಾಗಿದೆ.

ಜೆರ್ಸಿ, ಕ್ಯಾಪ್‌ಗ್ಳ ಹರಾಜು
ಇಂಗ್ಲೆಂಡ್‌ ಮತ್ತು ಆಸ್ಟ್ರೇಲಿಯಕ್ಕೆ ರುತ್‌ ಪ್ರೀತಿಯ ಮಗಳಾಗಿದ್ದರು. ಹೀಗಾಗಿ ಅವರ ಗೌರವಾರ್ಥ ಕ್ರಿಕೆಟಿಗರು ಗುರುವಾರ ಲಾರ್ಡ್ಸ್‌ ಟೆಸ್ಟ್‌ ವೇಳೆ ಕೆಂಪು ಕ್ಯಾಪ್‌ ಧರಿಸಿದ್ದರು. ಜೆರ್ಸಿಯಲ್ಲಿ ಕೆಂಬಣ್ಣದ ಸಂಖ್ಯೆಗಳನ್ನು ಬರೆಯಲಾಗಿತ್ತು. ಪಂದ್ಯದ ಬಳಿಕ ಈ ಜೆರ್ಸಿಗಳನ್ನು ಮತ್ತು ಕ್ಯಾಪ್‌ಗ್ಳನ್ನು ಹರಾಜು ಹಾಕಿ ಬಂದ ಮೊತ್ತವನ್ನು ಶ್ವಾಸಕೋಶದ ಕಾನ್ಸರ್‌ನಿಂದ ಬಳಲುವ ರೋಗಿಗಳ ಚಿಕಿತ್ಸೆಗೆ ವಿನಿಯೋಗಿಸಲಾಗುವುದು.

ಅಲೀಮ್‌ ದಾರ್‌ ದಾಖಲೆ
ಪಾಕಿಸ್ಥಾನದ ಅಂಪಾಯರ್‌ ಅಲೀಮ್‌ ದಾರ್‌ ಲಾರ್ಡ್ಸ್‌ ಟೆಸ್ಟ್‌ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವೆಸ್ಟ್‌ ಇಂಡೀಸ್‌ನ ಸ್ಟೀವ್‌ ಬಕ್ನರ್‌ ಅವರ ಸರ್ವಾಧಿಕ ಟೆಸ್ಟ್‌ ದಾಖಲೆಯನ್ನು ಸರಿದೂಗಿಸಿದರು. ಬಕ್ನರ್‌ 128 ಟೆಸ್ಟ್‌ ಗಳಲ್ಲಿ ಅಂಪಾಯರಿಂಗ್‌ ನಡೆಸಿದ್ದಾರೆ.

“ಬಕ್ನರ್‌ ಅವರ ದಾಖಲೆಯನ್ನು ಸರಿದೂಗಿಸಿದ್ದು ನನ್ನ ಪಾಲಿನ ದೊಡ್ಡ ಗೌರವ. ಅವರೇ ನನ್ನ ಪಾಲಿನ ರೋಲ್‌ ಮಾಡೆಲ್‌ ಆಗಿದ್ದರು’ ಎಂಬುದಾಗಿ 51ರ ಹರೆಯದ ದಾರ್‌ ಹೇಳಿದ್ದಾರೆ.

ಇಂಗ್ಲೆಂಡ್‌ ಕುಸಿತ
ಮಳೆಯಿಂದಾಗಿ ಲಾರ್ಡ್ಸ್‌ ಟೆಸ್ಟ್‌ ಪಂದ್ಯ 2ನೇ ದಿನ ಮೊದಲ್ಗೊಂಡಿದ್ದು, ಇಂಗ್ಲೆಂಡ್‌ 9 ವಿಕೆಟ್‌ ನಷ್ಟಕ್ಕೆ 251 ರನ್‌ ಮಾಡಿ ಆಟ ಮುಂದುವರಿಸುತ್ತಿದೆ. ಆರಂಭಕಾರ ರೋರಿ ಬರ್ನ್ಸ್ 53 ರನ್‌ ಮಾಡಿದರು.

ಟಾಪ್ ನ್ಯೂಸ್

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB (2)

RCB ಭವಿಷ್ಯ ಮಳೆಯ ಕೈಯಲ್ಲಿ

1-asdad

Cricket; ಭಾರತ ತಂಡಕ್ಕೆ ಗೌತಮ್‌ ಗಂಭೀರ್‌ ಕೋಚ್‌?

1-wewqwqe

Usain Bolt; ನನ್ನ ದಾಖಲೆಗಳಿಗೆ ಸದ್ಯ ಯಾವುದೇ ಗಂಡಾಂತರವಿಲ್ಲ

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

1-reee

Chess: ಸೋತ ಕಾರಣಕ್ಕೆ ಕಂಪ್ಯೂಟರ್‌ ಸ್ಕ್ರೀನ್‌ ಒಡೆದ ಕಾರ್ಲ್ಸನ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.