ಸೈನಿಕರ ಸಾಹಸ ಮಕ್ಕಳಿಗೆ ತಿಳಿಸಿ

ವಿದ್ಯಾರಣ್ಯ ಪ್ರೌಢಶಾಲೆಯಲ್ಲಿ ಪರಮವೀರ ಚಕ್ರ ಭೂಷಿತ 21 ಸೈನಿಕರಿಗೆ ಗೌರವ

Team Udayavani, Aug 16, 2019, 12:56 PM IST

16-Agust-22

ಬೀದರ: ವಿದ್ಯಾರಣ್ಯ ಪ್ರೌಢಶಾಲೆಯಲ್ಲಿ ಸೇನಾ ವಂದನ ಕಾರ್ಯಕ್ರಮ ನಡೆಯಿತು.

ಬೀದರ: ಸೇನಾ ವಂದನ ಹೊಸ ಪರಿಕಲ್ಪನೆ ಮೂಲಕ ಶಾಲಾ ಮಕ್ಕಳಲ್ಲಿ ಪರಮವೀರ ಚಕ್ರ ಪಡೆದಿರುವ ಎಲ್ಲ ವೀರ ಸೈನಿಕರ ಸಂಪೂರ್ಣ ಮಾಹಿತಿ ನೀಡುವ ಕಾರ್ಯ ನೋಡಿ ಸಂತಸ ತಂದಿದೆ ಎಂದು ಸಂಸದ ಭಗವಂತ ಖೂಬಾ ಹೇಳಿದರು.

ನಗರದ ವಿದ್ಯಾರಣ್ಯ ಪ್ರೌಢಶಾಲೆಯಲ್ಲಿ ನಡೆದ ಸೇನಾ ವಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೈನಿಕರ ಜೀವನ ಮತ್ತು ಅವರ ಸಾಹಸದ ಬಗ್ಗೆ ಮಕ್ಕಳಿಗೆ ತಿಳಿಸುವ ಕಾರ್ಯ ಎಲ್ಲ ಕಡೆಗಳಲ್ಲಿ ನಡೆಯಬೇಕು. ಸೈನಿಕರ ದೇಶಪ್ರೇಮ ಅನುಕರಿಸಿ ಇಂದಿನ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ದೇಶ ಭಕ್ತರಾಗಿ ಸೇವೆಗೆ ಮುಂದಾಗಬೇಕು. ದೇಶದ ಬಗ್ಗೆ ಅಪಾರ ಗೌರವ ಮತ್ತು ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಎಂಎಲ್ಸಿ ರಘುನಾಥರಾವ ಮಲ್ಕಾಪೂರೆ ಮಾತನಾಡಿ, ಭಾರತ ದೇಶದ ಸೇನಾನಿಗಳಿಗೆ ಕೊಡುವ ಪರಮವೀರ ಚಕ್ರ ಪ್ರಶಸ್ತಿಗೆ ಪಾತ್ರರಾದ 21 ಜನ ಸೈನಿಕರ ಬಗ್ಗೆ ಶಾಲೆ ಮಕ್ಕಳಿಗೆ ತಿಳಿಸಿರುವುದು ಹರ್ಷ ತಂದಿದೆ. ದೇಶಭಕ್ತಿಗಾಗಿ ಪ್ರೇರಣಾ ಭಾವದ ಕಾರ್ಯಕ್ರಮ ಇದಾಗಿದೆ. ದೇಶದ ಬಗ್ಗೆ ಪ್ರತಿಯೊಬ್ಬರು ಗೌರವ ನೀಡಬೇಕು. ದೇಶದ ಗಡಿಯಲ್ಲಿ ಇರುವ ಸೈನಿಕರು ಪ್ರಜೆಗಳ ಹಿತ ಕಾಪಾಡುತ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಸಂಸ್ಥೆ ಅಧ್ಯಕ್ಷ ಪ್ರೊ| ಎಸ್‌. ಬಿ. ಬಿರಾದಾರ ಮಾತನಾಡಿ, ನಮ್ಮ ದೇಶದ ಗಡಿ ಕಾಯುವ ವೀರರ ನಿಜ ಸ್ಥಿತಿಯನ್ನು ಎಲ್ಲರಿಗು ತಿಳಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಜತೆಗೆ ಎಲ್ಲರಲ್ಲಿ ದೇಶಭಕ್ತಿ ಮೂಡುವಂತೆ ಮಾಡುವುದೇ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದು ಹೇಳಿದರು.

ಭಾರತೀಯ ಸೈನಿಕರ ರಕ್ತಾರ್ಪಣೆ ಪ್ರತೀಕವಾಗಿ ಪರಮವೀರ ಚಕ್ರದಿಂದ ಭೂಷಿತರಾದ 21 ಸೈನಿಕರ ಭಾವಚಿತ್ರಗಳಿಗೆ ಇದೇ ಸಂದರ್ಭದಲ್ಲಿ ಗೌರವ ಸಲ್ಲಿಸಲಾಯಿತು. ಸಂಸ್ಥೆ ಆಡಳಿತ ಮಂಡಳಿ ಸದಸ್ಯ ನಾರಾಯಣರಾವ ಮುಖೇಡಕರ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.