ರಾಕ್‌ ಉದ್ಯಾನದಲ್ಲಿ ಜೋಕಾಲಿಗಳ ಸಮುಚ್ಛಯ

ಲೇಬರ್‌ ಸೆಕ್ಟರ್‌ ಪಕ್ಕದ 4ಗುಂಟೆಯಲ್ಲಿ ವೃತ್ತಾಕಾರದಲ್ಲಿ ಸುಮಾರು 10.48ಲಕ್ಷ ಮೊತ್ತದಲ್ಲಿ ನಿರ್ಮಾಣ

Team Udayavani, Aug 16, 2019, 2:52 PM IST

16-Agust-31

ಆಲಮಟ್ಟಿ: ರಾಕ್‌ ಉದ್ಯಾನದಲ್ಲಿ ಒಂದೇ ವೃತ್ತಾಕಾರದ ಸೆಕ್ಟರ್‌ನಲ್ಲಿ ಹಲವಾರು ಜೋಕಾಲಿಗಳ ಸಮುಚ್ಛಯವನ್ನು ಮುಖ್ಯ ಅಭಿಯಂತರ ಆರ್‌.ಪಿ. ಕುಲಕರ್ಣಿ ಗುರುವಾರ ಉದ್ಘಾಟಿಸಿದರು.

ಆಲಮಟ್ಟಿ: ರಾಕ್‌ ಉದ್ಯಾನದಲ್ಲಿ ಒಂದೇ ವೃತ್ತಾಕಾರದ ಸೆಕ್ಟರ್‌ನಲ್ಲಿ ಹಲವಾರು ಜೋಕಾಲಿಗಳ ಸಮುಚ್ಛಯವನ್ನು ಮುಖ್ಯ ಅಭಿಯಂತರ ಆರ್‌.ಪಿ. ಕುಲಕರ್ಣಿ ಉದ್ಘಾಟಿಸಿದರು.

ಗುರುವಾರ ಬೆಳಗ್ಗೆ ಆಲಮಟ್ಟಿ ರಾಕ್‌ ಉದ್ಯಾನದ ಲೇಬರ್‌ ಸೆಕ್ಟರ್‌ ಪಕ್ಕದಲ್ಲಿ ಸುಮಾರು 10.48ಲಕ್ಷ ಮೊತ್ತದ 4ಗುಂಟೆಯಲ್ಲಿ ವೃತ್ತಾಕಾರದಲ್ಲಿ ನಿರ್ಮಿಸಲಾಗಿರುವ ಜೋಕಾಲಿ ಜನರ ಆಕರ್ಷಕ ತಾಣವಾಗಲಿದೆ.

ಇಲ್ಲಿಯವರೆಗೆ ಚಿಕ್ಕ ಮಕ್ಕಳಿಗೆ ಚಿಲ್ಡ್ರನ್‌ ಪಾರ್ಕಿನಲ್ಲಿ ಜೋಕಾಲಿ ಸೇರಿದಂತೆ ವಿವಿಧ ಸಾಮಗ್ರಿಗಳನ್ನು ಬಳಸಿಕೊಂಡು ಮಕ್ಕಳು ಉಲ್ಲಸಿತರಾಗುತ್ತಿದ್ದರು. ಆದರೆ ದೊಡ್ಡವರು, ಹೆಚ್ಚಾಗಿ ಮಹಿಳೆಯರಲ್ಲಿ ಜೋಕಾಲಿ ಆಡುವ ಬಯಕೆ ಹೆಚ್ಚಿತ್ತು. ಆ ಬಯಕೆ ಈಡೇರಿಸುವ ಉದ್ದೇಶದಿಂದ ಈ ಜೋಕಾಲಿಗಳನ್ನು ನಿರ್ಮಿಸಲಾಗಿದೆ. ಇವುಗಳಿಗೆ ಯಾವುದೇ ಶುಲ್ಕವಿರುವುದಿಲ್ಲ. ಉಚಿತವಾಗಿ ಜೋಕಾಲಿ ಆಡಬಹುದಾಗಿದೆ ಎಂದು ಆಲಮಟ್ಟಿ ವಲಯ ಅರಣ್ಯಾಧಿಕಾರಿ ಮಹೇಶ ಪಾಟೀಲ ತಿಳಿಸಿದರು.

ಜೋಕಾಲಿಗಳನ್ನು 15 ಅಡಿ ಎತ್ತರದ ಕಟ್ಟಿಗೆ ಮಾದರಿಯಲ್ಲಿ ಗೋಚರಿಸುವಂತೆ ಅಲಂಕಾರಿಕವಾಗಿ ಸಿಮೆಂಟ್ನಿಂದ ಅತಿ ಹೆಚ್ಚು ಭದ್ರತೆಯಿಂದ ಕಂಬಗಳನ್ನು ನಿರ್ಮಿಸಲಾಗಿದೆ. ವಿವಿಧ ಎತ್ತರಗಳಿಗೆ ಅನುಗುಣವಾಗಿ 13 ಜೋಕಾಲಿಗಳನ್ನು ಇಲ್ಲಿ ನಿರ್ಮಿಸಲಾಗಿದೆ. 13 ಜೋಕಾಲಿಗಳು ಏಕಕಾಲಕ್ಕೆ ಜೀಕಿದರೂ ಎಲ್ಲಿಯೂ ಒಂದಕ್ಕೊಂದು ಸೇರುವುದಿಲ್ಲ. ಸಿಮೆಂಟ್ ಕಂಬಗಳಿಗೆ ಕಲಾತ್ಮಕ ಕೆಲಸ ಮಾಡಲಾಗಿದ್ದು, ಕಂಬಗಳಿಗೆ ಕಟ್ಟಿಗೆ ರೀತಿ ಕಾಣುವ ಹಾಗೆ ಪೇಟಿಂಗ್‌ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಆಲಮಟ್ಟಿ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಪಿ.ಕೆ. ನಾಯಕ ಅಧ್ಯಕ್ಷತೆ ವಹಿಸಿದ್ದರು. ಅಣೆಕಟ್ಟು ವೃತ್ತ ಪ್ರಭಾರಿ ಅಧೀಕ್ಷಕ ಅಭಿಯಂತರ ಬಿ.ಎಸ್‌. ಪಾಟೀಲ, ಕಾರ್ಯಪಾಲಕ ಅಭಿಯಂತರ ಡಿ. ಬಸವರಾಜ, ಎಂ.ಎನ್‌.ಪದ್ಮಜಾ, ವಿಶ್ವನಾಥ ಬಡಿಗೇರ, ವಿ.ಜಿ. ಕುಲಕರ್ಣಿ, ಎಸ್‌.ಎಸ್‌.ಚಲವಾದಿ, ಎಚ್.ಸಿ. ನರೇಂದ್ರ, ಎನ್‌.ಕೆ. ಬಾಗಾಯತ್‌, ಎಸ್‌.ಬಿ. ಚಿತ್ತವಾಡಗಿ, ಎಸ್‌.ಐ. ಮಠಪತಿ, ವಲಯ ಅರಣ್ಯಾಧಿಕಾರಿ ಮಹೇಶ ಪಾಟೀಲ, ಬಿ.ಎಸ್‌. ಚವ್ಹಾಣ ಇದ್ದರು.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.