ಗ್ರಾಮಗಳ ಅಭಿವೃದ್ಧಿಗೆ ಬದ್ಧ

ದೊಡ್ಡಯಲ್ಕೂರಿನಲ್ಲಿ ಕಾಮಗಾರಿಗೆ ಶಾಸಕ ವೀರಭದ್ರಯ್ಯ ಚಾಲನೆ

Team Udayavani, Aug 16, 2019, 4:25 PM IST

tk-tdy-2

ಮಧುಗಿರಿಯ ದೊಡ್ಡಯಲ್ಕೂರಿನಲ್ಲಿ 1 ಕೋಟಿ ರೂ. ವೆಚ್ಚದ ಕಾಮಗಾರಿಗೆ ಶಾಸಕ ವೀರಭದ್ರಯ್ಯ ಹಾಗೂ ಮುಖಂಡರು ಚಾಲನೆ ನೀಡಿದರು.

ಮಧುಗಿರಿ: ಗ್ರಾಮಗಳ ಅಭಿವೃದ್ಧಿಗೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಎಂ.ವಿ. ವೀರಭದ್ರಯ್ಯ ತಿಳಿಸಿದರು. ತಾಲೂಕಿನ ಐ.ಡಿ.ಹಳ್ಳಿ ಹೋಬಳಿಯ ದೊಡ್ಡ ಯಲ್ಕೂರು ಗ್ರಾಮದಲ್ಲಿ 1 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಗ್ರಾಮದ ಸರ್ವತೋಮುಖ ಅಭಿವೃದ್ಧಿ: ಈ ಕಾಮಗಾರಿಯನ್ನು ಹಿಂದೆಯೇ ಮಾಡಿದ್ದು, ಮತ್ತೆ ಮಾಡು ತ್ತಿದ್ದಾರೆಂಬ ಪ್ರತಿಪಕ್ಷದವರ ಟೀಕೆಗೆ ಉತ್ತರಿಸಿದ ಶಾಸಕರು, ಇಂತಹ ಕೆಲಸ ನನ್ನ ಪಕ್ಷದ ಕಾರ್ಯಕರ್ತರಿಗಷ್ಟೇ ಅಲ್ಲ. ಅವರು ಹಿಂದೆ ಗ್ರಾಮದಲ್ಲಿ ನಮ್ಮ ಪಕ್ಷದವರ ಮನೆಯ ಮುಂದೆ ಸಿಸಿ ರಸ್ತೆ ಮಾಡದೆ ಕೆಟ್ಟ ರಾಜಕೀಯ ಮಾಡಿದ್ದರು. ಆದರೆ ಹಿಂದೆ ಬಿಟ್ಟಿದ್ದ ಸಿಸಿ ರಸ್ತೆಯನ್ನು ಈ ಕಾಮಗಾರಿಯಲ್ಲಿ ಸೇರಿಸಿದ್ದೇವೆ. ನಾನೂ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಮುಂದಾಗುವಂತೆ ತಿಳಿಸಿ ದ್ದೇನೆ. ನನ್ನಲ್ಲಿ ಅಭಿವೃದ್ಧಿ ವಿಚಾರ ದಲ್ಲಿ ರಾಜಕೀಯವಿಲ್ಲ. ಕಳಪೆ ಹಾಗೂ ನಕಲಿ ಕಾಮಗಾರಿಗೆ ನನ್ನ ಅವಧಿಯಲ್ಲಿ ಅವ ಕಾಶವಿಲ್ಲ. ಹಿಂದೆ ಅನಿತಾ ಕುಮಾರ ಸ್ವಾಮಿ ಕಾಲದಲ್ಲಿ ಅನುದಾನ ಬಿಡುಗಡೆ ಯಾಗಿದ್ದು, ಹಿಂದಿನ ಶಾಸಕರು ಕಾಮಗಾರಿಗೆ ಚಾಲನೆ ನೀಡಿದ್ದರು. ಆದ ರಂತೆ ನಾನೂ ಅದರಲ್ಲಿ ತಪ್ಪು ಹುಡುಕು ವವರು ರಾಜಕೀಯ ಇಚ್ಛಾಶಕ್ತಿಯಿಲ್ಲದ ವರು ಎಂದು ಕಾಂಗ್ರೆಸ್‌ ಮುಖಂಡರನ್ನು ಕುಟುಕಿದರು.

ಕಾಮಗಾರಿ ಪಾರದರ್ಶಕ: ಜಿಲ್ಲಾ ಪಂಚಾಯಿತಿ ಸದಸ್ಯ ಕಾಂಗ್ರೆಸ್‌ ಮುಖಂಡ ಕೆಂಚಮಾರಯ್ಯ ಮಾತ ನಾಡಿ, ಒಂದು ಗ್ರಾಮದ ಸರ್ವತೋ ಮುಖ ಅಭಿವೃದ್ಧಿಯೇ ಈ ಯೋಜ ನೆಯ ಮೂಲ ಉದ್ದೇಶ. ಕಾಮಗಾರಿ ಎಲ್ಲವೂ ಪಾರದರ್ಶಕವಾಗಿ ನಡೆಯ ಲಿದೆ. ಯಾರೂ ಇಂತವರ ಮಾತಿಗೆ ಕಿವಿ ಗೊಡಬಾರದು. ಗ್ರಾಮದ ಅಭಿ ವೃದ್ಧಿಯೇ ಮುಖ್ಯವಾಗಿದೆ. ಏರಿ ಮೇಲೆ ನಿಂತು ಪ್ರಚಾರ ಪಡೆಯುವವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಸ್ವಪಕ್ಷದ ಕೆಲ ಮುಖಂಡರಿಗೆ ಟಾಂಗ್‌ ನೀಡಿದರು. ತಹಶೀಲ್ದಾರ್‌ ನಂದೀಶ್‌, ತಾಪಂ ಇಒ ದೊಡ್ಡಸಿದ್ದಯ್ಯ, ಮಾಜಿ ಜಿ.ಪಂ.ಸದಸ್ಯ ವೆಂಕಟರಂಗಾರೆಡ್ಡಿ, ಗ್ರಾ.ಪಂ.ಸದಸ್ಯ ಅಂಜನಮೂರ್ತಿ, ಡೇರಿ ಅಧ್ಯಕ್ಷ ಕೃಷ್ಣಮೂರ್ತಿ, ಜೆಡಿಎಸ್‌ ಹೋಬಳಿ ಅಧ್ಯಕ್ಷ ರಾಮಚಂದ್ರಪ್ಪ, ಮುಖಂಡರಾದ ರಾಜ್‌ಮೋಹನ್‌, ಸತೀಶ್‌, ಚಂದ್ರಣ್ಣ, ರಿಜ್ವಾನ್‌, ಜಬೀ, ಸಿದ್ದಪ್ಪ ಜೆಡಿಎಸ್‌ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.