ಗೊಂಬೆ ಹೇಳುತೈತೆ…

ಗರುಡಾ ಮಾಲ್‌ನಲ್ಲಿ ಗೊಂಬೆ ಹಬ್ಬ

Team Udayavani, Aug 17, 2019, 5:54 AM IST

p-20

ಗರುಡಾ ಮಾಲ್‌ನಲ್ಲಿ ಮೂರು ದಿನಗಳ, ಗೊಂಬೆ ಹಬ್ಬ ಹಾಗೂ ಬೃಹತ್‌ ಪುಸ್ತಕ ಮೇಳ ಹಮ್ಮಿಕೊಳ್ಳಲಾಗಿದೆ. ದಿನದಿಂದ ದಿನಕ್ಕೆ ನಶಿಸುತ್ತಿರುವ ಅಪರೂಪದ ಕಲಾ ಪ್ರಾಕಾರವಾದ ಪಾರಂಪರಿಕ ಕರಕುಶಲ ಗೊಂಬೆ ಪ್ರದರ್ಶನವನ್ನು ಉತ್ತೇಜಿಸುವ ಪ್ರಯತ್ನವಾಗಿ ಸಂಸ್ಕೃತಿ ಗೊಂಬೆ ತಯಾರಿಕಾ ಸಂಸ್ಥೆಯ ಸಹಯೋಗದೊಂದಿಗೆ ಗರುಡಾ ಮಾಲ್‌ ಈ ಹಬ್ಬವನ್ನು ಆಯೋಜಿಸಿದೆ.

ನವರಾತ್ರಿ ಸಂಭ್ರಮ
ನವರಾತ್ರಿಯ ಹಬ್ಬದ ಸಮಯದಲ್ಲಿ ಪಾರಂಪರಿಕ ಗೊಂಬೆಗಳನ್ನು ಮನೆ ಮನೆಗಳಲ್ಲಿ ಪ್ರದರ್ಶಿಸುವುದು ಸಂಪ್ರದಾಯ. ಅದನ್ನು ನೋಡುವುದೇ ಕಣ್ಣಿಗೆ ಹಬ್ಬ. ಈ ಗೊಂಬೆ ಹಬ್ಬ, ಮಾಲ್‌ನಲ್ಲಿ ನವರಾತ್ರಿಯ ಸಂಭ್ರಮವನ್ನು ಸೃಷ್ಟಿಸಿದೆ. ಗೊಂಬೆಗಳ ಮೂಲಕ ಪೌರಾಣಿಕ ಹಾಗೂ ಐತಿಹಾಸಿಕ ಕತೆಗಳನ್ನು ಪ್ರಸ್ತುತಪಡಿಸುತ್ತಾ, ಯುವ ಪೀಳಿಗೆಗೆ ಭಾರತದ ಸಂಸ್ಕೃತಿಯನ್ನು ಪರಿಚಯಿಸುವ ಪ್ರಯತ್ನ ಇದಾಗಿದೆ. ಈ ಗೊಂಬೆಗಳು ರಾಮಾಯಣ, ಮಹಾಭಾರತ, ಗ್ರಾಮೀಣ ಜೀವನ ಶೈಲಿ, ಮದುವೆ, ಕುಂಬಾರಿಕೆ, ಜನಪದ ನೃತ್ಯ, ಹಬ್ಬ ಹಾಗೂ ಸುಗ್ಗಿಯ ಸಂಭ್ರಮಗಳನ್ನು ಪ್ರಸ್ತುತಪಡಿಸುತ್ತಿವೆ.

ಹೊರನಾಡಿನ ಗೊಂಬೆಗಳು
ಸಂಸ್ಕೃತಿ ಗೊಂಬೆ ತಯಾರಿಕಾ ಸಂಸ್ಥೆಯ ಸದಸ್ಯರು ತಮಿಳುನಾಡು, ಆಂಧ್ರಪ್ರದೇಶ, ಕೇರಳ, ಕರ್ನಾಟಕ ಹಾಗೂ ಇತರ ಪ್ರದೇಶಗಳಿಂದ ಬಂದವರಾಗಿದ್ದು, ಅವರು ತಮ್ಮೂರಿನ ಕರಕುಶಲ, ರೇಷ್ಮೆ ಮತ್ತು ಇತರೆ ಬಟ್ಟೆಗಳಿಂದ ತಯಾರಿಸಿದ ಅಪರೂಪದ ಗೊಂಬೆಗಳನ್ನು ಪ್ರದರ್ಶನಕ್ಕಿಟ್ಟಿದ್ದಾರೆ.

ಗಿನ್ನಿಸ್‌ ದಾಖಲೆ
ಗುಡಿ ಕೈಗಾರಿಕೆಯಲ್ಲಿ ತಯಾರಾದ ಸುಮಾರು 3 ಸಾವಿರಕ್ಕೂ ಹೆಚ್ಚು ಗೊಂಬೆಗಳನ್ನು ಒಂದೇ ಸೂರಿನಿಡಿ ಪ್ರದರ್ಶನಕ್ಕಿಡಲಾಗಿದ್ದು, ಸುಮಾರು 1,500 ಗೊಂಬೆಗಳು ಖರೀದಿಗೆ ಲಭ್ಯ ಇವೆ. ಈ ಮೂಲಕ ಗಿನ್ನಿಸ್‌ ವಿಶ್ವ ದಾಖಲೆ ಸೃಷ್ಟಿಸುವ ಗುರಿ ಇದೆ. ಜೊತೆಗೆ, ಪುಸ್ತಕ ಪ್ರಿಯರಿಗಾಗಿ ಸುಮಾರು 10 ಸಾವಿರಕ್ಕೂ ಹೆಚ್ಚು ಪುಸ್ತಕಗಳ, ವಿಶೇಷವಾಗಿ ಮಕ್ಕಳ ಪುಸ್ತಕಗಳ ಮಾರಾಟ ಮಳಿಗೆಗಳನ್ನು ತೆರೆಯಲಾಗಿದೆ.

ಗಣ್ಯರ ದಂಡು
ನಟಿ ರಾಗಿಣಿ ದ್ವಿವೇದಿ ಸೇರಿದಂತೆ, ಬಾನುಲಿ ನಿರೂಪಕರು, ಕ್ರೀಡಾ ಪಟುಗಳು ಹಾಗೂ ಇತರ ಸೆಲೆಬ್ರಿಟಿಗಳು ಗೊಂಬೆಹಬ್ಬದಲ್ಲಿ ಭಾಗವಹಿಸಲಿದ್ದಾರೆ.

ಯಾವಾಗ?: ಆ.17-18
ಎಲ್ಲಿ?: ಗರುಡಾ ಮಾಲ್‌

ಟಾಪ್ ನ್ಯೂಸ್

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.