ಇಂದಿನಿಂದ ಕೋಲಾರದಲ್ಲಿ ಪ್ರಥಮ ದಲಿತ ಸಾಹಿತ್ಯ ಸಮ್ಮೇಳನ
Team Udayavani, Aug 17, 2019, 3:00 AM IST
ಕೋಲಾರ: ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಶನಿವಾರ ಮತ್ತು ಭಾನುವಾರ, ಎರಡು ದಿನ ರಾಜ್ಯಮಟ್ಟದ ಪ್ರಥಮ ದಲಿತ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಟಿ.ಚನ್ನಯ್ಯ ಮಹಾದ್ವಾರದ ಡಾ.ಬಿ.ಆರ್.ಅಂಬೇಡ್ಕರ್ ವೇದಿಕೆಯಲ್ಲಿ ಡಾ.ಎಲ್.ಹನುಮಂತಯ್ಯ ಸಮ್ಮೇಳನಾಧ್ಯಕ್ಷತೆಯಲ್ಲಿ ರಾಜ್ಯದ ದಲಿತರ ಸ್ಥಿತಿಗಳ ಜತೆ ದಲಿತ ಚಳವಳಿಯ ಚಿಂತನೆಗಳ ಬಗ್ಗೆ ಸವಿಸ್ತಾರ ಚರ್ಚೆಗಳು ನಡೆಯಲಿವೆ.
ವಿವಿಧ ಅತಿಥಿ ಗೃಹಗಳಲ್ಲಿ ಸುಮಾರು 135 ಕೊಠಡಿಗಳನ್ನು ಕಾಯ್ದಿರಿಸಲಾಗಿದ್ದು, ದೇವರಾಜ ಅರಸು ಕಾಲೇಜಿನ 12 ಕೊಠಡಿಗಳ ಜೊತೆಗೆ ಪ್ರತಿನಿಧಿಗಳ ಆಧಾರದ ಮೇಲೆ ಇನ್ನಷ್ಟು ಕೊಠಡಿಗಳನ್ನು ಬಳಸಿಕೊಳ್ಳಲಾಗುತ್ತಿದೆ. ಸಮ್ಮೇಳನ ನಡೆಯುವ ಸ್ಥಳದ ಮುಂದೆ 20 ಪುಸ್ತಕ ಮಳಿಗೆಗಳನ್ನು ತೆರೆಯಲಾಗಿದೆ. ಸಮ್ಮೇಳನದ ಪ್ರಮುಖ ವೇದಿಕೆಯ ಹಾಲ್ನಲ್ಲಿ 650 ಅಸನಗಳ ವ್ಯವಸ್ಥೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ