ಎಡ-ಬಲ ಅನುರಾಗದ ದಾಂಪತ್ಯ

ಲಡಾಖ್‌ ಯುವ ಸಂಸದ ಸೆರಿಂಗ್‌ ಸಂಸಾರ ಕಥನ

Team Udayavani, Aug 18, 2019, 5:45 AM IST

sharing1

ಹೊಸದಿಲ್ಲಿ: ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಕೇಂದ್ರ ಸರಕಾರವನ್ನು ಪ್ರಶಂಸಿಸಿ ಸಂಸತ್ತಿನಲ್ಲಿ ಗಮನ ಸೆಳೆಯುವ ಭಾಷಣ ಮಾಡಿದ್ದ ಲಡಾಖ್‌ನ ಬಿಜೆಪಿ ಸಂಸದ ಸೆರಿಂಗ್‌ ಜಮ್ಯಂಗ್‌ಗೆ ಮನೆಯಲ್ಲೇ ರಾಜಕೀಯ ವಿರೋಧಿ ಇದ್ದಾರೆ! ಬೇರಾರೂ ಅಲ್ಲ; ಅವರ ಪತ್ನಿ ಸೋನಂ.

ಆಂಗ್ಲ ಪತ್ರಿಕೆಯೊಂದಕ್ಕೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಇಬ್ಬರೂ ಈ ವಿಚಾರವನ್ನು ಹೇಳಿಕೊಂಡಿದ್ದಾರೆ. ಮದುವೆಯಾಗಿ ಆರು ತಿಂಗಳಾಗಿದ್ದು, ನಡುವಿನ ಸೈದ್ಧಾಂತಿಕ ಭಿನ್ನಾಭಿಪ್ರಾಯ ತಮ್ಮ ದಾಂಪತ್ಯದ ಸೊಗಸನ್ನು ಕಸಿದಿಲ್ಲ ಎಂದಿದ್ದಾರೆ. ಸೆರಿಂಗ್‌ ಪತ್ನಿ ಸೋನಂ ಜೆಎನ್‌ಯು ವಿದ್ಯಾರ್ಥಿನಿ. ಆಕೆ ಕಮ್ಯೂನಿಸ್ಟ್‌ ವಿಚಾರಧಾರೆಯ ಪ್ರಭಾವ ಹೊಂದಿದ್ದಾರೆ. ಪತಿ ಬಿಜೆಪಿ – ಆರ್‌ಎಸ್‌ಎಸ್‌ ಕಡೆ ನನ್ನನ್ನು ಸೆಳೆಯು ತ್ತಲೇ ಇದ್ದಾರೆ; ನಾನು ಅತ್ತ ವಾಲಿಲ್ಲ ಎಂದು ನಗುತ್ತ ತಿಳಿಸಿದ್ದಾರೆ ಸೋನಂ.

ಕನ್ಹಯ್ಯ ಕುಮಾರ್‌ ಬಗ್ಗೆಯೂ ಮಾಹಿತಿ ಹೊರಗೆಡವಿರುವ ಸೋನಂ, ಕನ್ಹಯ್ಯ ಕುಮಾರ್‌ ಬಂಧನ ತಪ್ಪು. ಏಕೆಂದರೆ ದೇಶದ್ರೋಹದ ಘೋಷಣೆ ಕೂಗುವ ವೇಳೆ ಕನ್ಹಯ್ಯ ಅಲ್ಲಿ ಇರಲೇ ಇಲ್ಲ ಎಂಬ ಮಾಹಿತಿ ನೀಡಿದ್ದಾರೆ. ಆಗ ಹೊರಬಿದ್ದ ವಿಡಿಯೋ ಸಂಪೂರ್ಣ ನಕಲಿಯಾಗಿತ್ತು. ನಾನು ಆ ಸ್ಥಳದಲ್ಲೇ ಇದ್ದೆ ಎಂದು ಸೋನಂ ಹೇಳಿದ್ದಾರೆ.

ಇಂಥ ಹತ್ತು ಹಲವಾರು ವಾಗ್ವಾದಗಳನ್ನು ಪತಿಯ ಜತೆಗೆ ನಿತ್ಯವೂ ನಡೆಸುವುದಾಗಿ ಸೋನಂ ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

Puttur: ಕೊಳವೆಬಾವಿ ಶುದ್ಧೀಕರಣ ವೇಳೆ ಕಲ್ಲು ತೂರಾಟ

Puttur: ಕೊಳವೆಬಾವಿ ಶುದ್ಧೀಕರಣ ವೇಳೆ ಕಲ್ಲು ತೂರಾಟ

Kasaragod ಸಹಿತ 3 ಜಿಲ್ಲೆಗಳ ವಿದ್ಯುತ್‌ ಸಮಸ್ಯೆ; 1,023 ಕೋಟಿ ರೂ. ವಿಶೇಷ ಪ್ಯಾಕೇಜ್‌

Kasaragod ಸಹಿತ 3 ಜಿಲ್ಲೆಗಳ ವಿದ್ಯುತ್‌ ಸಮಸ್ಯೆ; 1,023 ಕೋಟಿ ರೂ. ವಿಶೇಷ ಪ್ಯಾಕೇಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

1-wqeqewewqewqe

TMCಯ ಶಹಜಹಾನ್‌ ವಿರುದ್ಧ ಕೊಲೆ ಯತ್ನ ಕೇಸು

1-wqeqewqe

Congo;ಭಾರತದ ಮೇಜರ್‌ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ

Hemant

Hemant Soren ಜಾಮೀನು ಅರ್ಜಿ: ಉತ್ತರಿಸಲು ಇ.ಡಿ.ಗೆ ಸೂಚನೆ

suicide (2)

Patna;ಗರ್ಭಿಣಿ ಸಾವು: ದಾದಿಯನ್ನು ಮಹಡಿಯಿಂದ ತಳ್ಳಿ ಆಕ್ರೋಶ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

1-wqeqewewqewqe

TMCಯ ಶಹಜಹಾನ್‌ ವಿರುದ್ಧ ಕೊಲೆ ಯತ್ನ ಕೇಸು

1-wqeqewqe

Congo;ಭಾರತದ ಮೇಜರ್‌ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Hemant

Hemant Soren ಜಾಮೀನು ಅರ್ಜಿ: ಉತ್ತರಿಸಲು ಇ.ಡಿ.ಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.